Saturday, April 11, 2026

ಅಂತಾರಾಷ್ಟ್ರೀಯ

ಇಂಧನ ಅಭಾವ- ಭಾರತದ ನೆರವು ಕೋರಿದ ಶ್ರೀಲಂಕಾ..!

www.karnatakatv.net: ಇಂಧನ ಅಭಾವ ಎದುರಿಸುತ್ತಿರೋ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತವಾಗೋದನ್ನ ತಪ್ಪಿಸಲು, ಭಾರತದಿಂದ ಆರ್ಥಿಕ ನೆರವು ಕೋರಿದೆ. ಶ್ರೀಲಂಕಾದ್ಯoತ ತೈಲ ಪೂರೈಕೆಗೆ ಭಾರತದಿಂದ 3,749 ಕೋಟಿ ರೂ. ಸಾಲ ಪಡೆಯಲಿದ್ದು, ಈ ಕುರಿತಾದ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಮುಂದಿನ ವರ್ಷ ಜನವರಿವರೆಗೂ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಯಾಗಬೇಕಾದರೆ ಮೊದಲು...

ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ..!

www.karnatakatv.net: ರಷ್ಯಾದ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಮೇಲೆ ಭಾರತದ ಅವಲಂಬನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದ್ದು, ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನಲ್ ರಿಸರ್ಚ್ ಸರ್ವಿಸ್ ವರದಿ ಹೇಳಿದೆ. ಸಮೀಪ ಮತ್ತು ಮಧ್ಯಮ ದೂರದ ಗುರಿಯನ್ನು ಹೊಡೆದುರುಳಿಸುವ ಶಸ್ತ್ರಾಸ್ತ್ರಗಳಿಗಾಗಿ ಭಾರತವು ರಷ್ಯಾದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅದು ತಿಳಿಸಿದೆ....

ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ; ವಿಶ್ವಸಂಸ್ಥೆ

www.karnatakatv.net: ಚಳಿಗಾಲದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿರುವ 2.2 ಕೋಟಿಗೂ ಹೆಚ್ಚು ಮಂದಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೀಸ್ಲೆ ಎಚ್ಚರಿಸಿದ್ದಾರೆ. 'ಈಗಾಗಲೇ ಯೆಮೆನ್ ಅಥವಾ ಸಿರಿಯಾ ಎದುರಿಸುತ್ತಿರುವ ಮಾನವೀಯ ಬಿಕ್ಕಟ್ಟಿಗಿಂತ ದೊಡ್ಡ ಬಿಕ್ಕಟ್ಟು ಅಫ್ಘಾನ್ ನಲ್ಲಿ ಎದುರಾಗಿದೆ. ಕಾಂಗೋದಲ್ಲಿ ಎದುರಾಗಿರುವ ಆಹಾರ ಭದ್ರತೆಯ ಬಿಕ್ಕಟ್ಟಿಗಿಂತಲೂ ಭೀಕರ ಪರಿಸ್ಥಿತಿ...

ರಷ್ಯಾದಲ್ಲಿ ಹೆಚ್ಚುತ್ತಿರುವ ಕೊರೊನಾದಿಂದ ಕಚೇರಿಗಳು ಕ್ಲೋಸ್ ..!

www.karnatakatv.net: ಇನ್ನೇನೂ ಕೊರೊನಾ ಕಡಿಮೆ ಆಯಿತು ಅನ್ನುವಷ್ಟರಲ್ಲಿ ಮತ್ತೆ ಕೊರೊನಾ ಹಾವಳಿ ಸದ್ದು ಮಾಡುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕಿನ ಹಾವಳಿ ವೇಗವಾಗಿ ಹೆಚ್ಚುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಗಳಲ್ಲಿ 1024 ಜನರು ಸಾವನ್ನಪ್ಪಿದ್ದಾರೆ. ಇದೇ ಕಾರಣಕ್ಕೆ ರಷ್ಯಾದಲ್ಲಿ ಕೊರೊನಾ ಸೋಂಕನ್ನು ಕಡಿಮೆ ಮಾಡಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಯೋಗಿಗಳಿಗೆ ಒಂದು ವಾರದ ವೇತನ...

ಮನುಷ್ಯನಿಗೆ ಹಂದಿ ಕಿಡ್ನಿ ಕಸಿ..!

www.karnatakatv.net : ವಿಶ್ವದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಹಂದಿಯ ಕಿಡ್ನಿಯನ್ನು ಮನುಷ್ಯನಿಗೆ ಕಸಿ ಮಾಡುವ ಮೂಲಕ ಅಮೆರಿಕ ವೈದ್ಯರು ಹೊಸ ದಾಖಲೆ ಬರೆದಿದ್ದಾರೆ. ಹೌದು, ನ್ಯೂಯಾರ್ಕ್ ನ ಲಂಗೋನ್ ಹೆಲ್ತ್ ಸಂಸ್ಥೆಯ ವೈದ್ಯರು ವೈದ್ಯಲೋಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಪ್ರತಿದಿನ ಸಾವಿರಾರು ರೋಗಿಗಳು ಅಂಗಾoಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ದೇಹದಲ್ಲಿನ ನ್ಯೂನ್ಯತೆಗಳು ಮತ್ತು ಮಧ್ಯಪಾನ, ಧೂಮಪಾನದಂದಹ...

ಅಮೆರಿಕಾ 20 ಕೋಟಿ ಕೊರೊನಾ ಡೋಸ್ ಗಳನ್ನು ದೇಣಿಗೆಯಾಗಿ ನೀಡಿದೆ..!

www.karnatakatv.net: 20 ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್‌ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...

‘TRUTH Social’ಎನ್ನುವ ನೂತನ ಸಾಮಾಜಿಕ ಜಾಲತಾಣವನ್ನು ಮಾಡಿದ ಡೊನಾಲ್ಡ್ ಟ್ರಂಪ್..!

www.karnatakatv.net: ಡೊನಾಲ್ಡ್ ಟ್ರಂಪ್ ತನ್ನದೇ ಆದ ಹೊಸ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದು, ನವೆಂಬರ್‌ನಲ್ಲಿ ಅದನ್ನು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ ಎಂದು ಮಾಹಿತಿಯು ಲಭ್ಯವಾಗಿದೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'TRUTH Social' ಎನ್ನುವ ನೂತನ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದಾರೆ. ತಾಲಿಬಾನಿಗಳೇ ಹೆಚ್ಚು ತುಂಬಿರುವ ಟ್ವಿಟ್ಟರ್‌ನ್ನು ನಾವು ಬಳಕೆ ಮಾಡುತ್ತಿದ್ದೇವೆ, ಇಷ್ಟಾದರೂ ಅಮೆರಿಕದ ಅಧ್ಯಕ್ಷರು ಮೌನವಾಗಿದ್ದಾರೆ...

ಶೀಘ್ರವೇ ಬದಲಾಗಲಿದೆ ಫೇಸ್ ಬುಕ್ ಹೆಸರು..!

ಸೋಶಿಯಲ್ ಮೀಡಿಯಾದ ದೈತ್ಯ ಫೇಸ್ ಬುಕ್ ಸಂಸ್ಥೆ ತನ್ನ ಹೆಸರನ್ನು ಅತಿ ಶೀಘ್ರದಲ್ಲೇ ಬದಲಿಸಿಕೊಳ್ಳಲಿದೆ. ಹೌದು, ಇಡೀ ವಿಶ್ವಾದ್ಯಂತ ಅತ್ಯಧಿಕವಾಗಿ ಬಳಕೆಯಾಗ್ತಿರೋ ಫೇಸ್ ಬುಕ್ ಸದ್ಯ ತನ್ನ ಹೆಸರನ್ನು ಚೇಂಜ್ ಮಾಡಿಕೊಳ್ತಿದೆ. ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ ಇಷ್ಟರಲ್ಲೇ ಹೊಸ ಹೆಸರನ್ನು ಘೋಷಿಸಲಿದ್ದಾರೆ. ಅ.28 ರಂದು ಫೇಸ್ ಬುಕ್ ಸಂಸ್ಥೆಯ ವಾರ್ಷಿಕ ಸಮ್ಮೇಳನ ನಡೆಯಲಿದ್ದು,ಅಂದೇ ಹೆಸರು...

ಮಹಿಳಾ ವಾಲಿಬಾಲ್ ಆಟಗಾರ್ತಿಯ ಶಿರಚ್ಛೇದನ..!

www.karnatakatv.net: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜೂನಿಯರ್ ಮಹಿಳಾ ವಾಲಿಬಾಲ್ ಟೀಂನ ಸದಸ್ಯೆಯೋಬ್ಬಳ ಶಿರಚ್ಛೇದನ ಮಾಡಿದ್ದಾರೆ, ತಾಲಿಬಾನಿಗಳೂ ತಮ್ಮ ಮೊದಲಿಗಿಂದ ಈಗ ಸ್ವಲ್ಪ ಸುಧಾರಿಸಿರುವ ಬಗ್ಗೆ ಹೇಳಿದ ಹೇಳಿಕೆಯನ್ನು ಸುಳ್ಳು ಮಾಡಿದ್ದಾರೆ. ಮತ್ತೆ ತಮ್ಮ ಕ್ರೌರ್ಯ ಮೆರೆದಿದ್ದಾರೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯ ಶಿರಚ್ಛೇದನ ಮಾಡಿರುವ ತಾಠಲಿಬಾನಿಗಳು ಅವರ ಪೋಷಕರಿಗೆ ಈ ವಿಷಯವನ್ನು ಎಲ್ಲಿಯೂ ಬಾಯಿಬಿಡದಂತೆ ಬೆದರಿಕೆ...

3 ಜನ ಭಾರತೀಯರು ಫೆಲೋಶಿಫ್ ಗೆ ಆಯ್ಕೆ..!

www.karnatakatv.net: 3 ಜನ ಭಾರತೀಯರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. ಫೆಲೋಶಿಪ್ ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಇದರಲ್ಲಿ ಆಯ್ಕೆಯಾಗುವವರು ಶ್ವೇತಭವನದಲ್ಲಿ ವಿವಿಧ ಹುದ್ದೆಗಳಲ್ಲೇ ಕೆಲಸ ಮಾಡಬೇಕಾಗುತ್ತದೆ. ಕ್ಯಾಲಿಪೋರ್ನಿಯಾದಲ್ಲಿ ನೆಲೆಸಿರುವ ಭಾರತೀಯರಾದ ಜೋಯ್ ಬಸು ಹಾಗೂ ಸನ್ನಿ ಪಟೇಲ್ ಮತ್ತು ನ್ಯೂಜೆರ್ಸಿಯ ಆಕಾಶ್ ಷಾ ಅವರು ಶ್ವೇತಭವನದ ಫೆಲೋಶಿಫ್ ಗೆ ಆಯ್ಕೆಯಾಗಿದ್ದಾರೆ. 1964ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img