1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!?
ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ
ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...
www.karnatakatv.net :ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದೆ. ಸದ್ಯಕ್ಕೆ ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ.
ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...
www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...
1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ
ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ.
2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ
ಭಾರತ-ಚೀನಾ...
1.ರೈತರ ವಿರುದ್ಧದ ಕೇಸ್ ವಾಪಸ್...!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...
1.ತಾಲಿಬಾನ್ ಪರ ಚೀನಾ ವಕಾಲತ್ತು
ಜಪ್ತಿಮಾಡಿರೋ ಅಫ್ಘಾನಿಸ್ತಾನದ ಆಸ್ತಿಗಳನ್ನು ಮುಕ್ತಗೊಳಿಸುವುಂತೆ ಅಮೆರಿಕಾಗೆ ತಾಲೀಬಾನ್ ನ ಒತ್ತಾಯಕ್ಕೆ ಚೀನಾ ಬೆಂಬಲಿಸಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಯರ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾತ್ಮಕ ನಡೆಗೆ ಕಿಡಿ ಕಾರಿದ್ದ ಅಮೆರಿಕಾ ಅಫ್ಘಾನಿಸ್ತಾನದ ಸೆಂಟ್ರಲ್ ಬ್ಯಾಂಕ್ ಗೆ ಸೇರಿದ ಸುಮಾರು 9.5 ಬಿಲಿಯನ್ ಮೊತ್ತದ ಆಸ್ತಿಯನ್ನು ಜಪ್ತಿಮಾಡಿತ್ತು. ಅಲ್ಲದೆ ಕಾಬೂಲ್ ಗೆ ನಗದು...
www.karnatakatv.net :ಚೀನಾದ ಸಿಚುವಾಂಗ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕಟ್ಟಡಗಳು ಹಾನಿಯಾಗಿವೆ. ಅಲ್ಲದೆ ಅವಶೇಷದಡಿ ಸಿಲುಕಿ ಮೂವರು ಮೃತಪಟ್ಟು ಸುಮಾರು 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಲ್ಲಿನ ಲೌಝೂವು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ...
www.karnatakatv.net :ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 41 ಮಂದಿಗೂ ಹೆಚ್ಚು ಕೈದಿಗಳು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಂಟೆನ್ ಪ್ರದೇಶದಲ್ಲಿನ ಕಾರಾಗೃಹದಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿಯಿಂದಾಗಿ 41 ಮಂದಿ ಖೈದಿಗಳು ಸಾವನ್ನಪ್ಪಿ, 8 ಮಂದಿ ಬೆಂಕಿಯ ಕೆನ್ನಲಾಗಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ...
www.karnatakatv.net :ಲಿಬಿಯಾದ ವಿವಾದಾತ್ಮಕ ಸರ್ವಾಧಿಕಾರಿ ದಿ.ಮೊಹಮ್ಮದ್ ಗದ್ದಾಫಿ ಪುತ್ರನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 7 ವರ್ಷಗಳಿಂದ ಗದಾಫಿ ಪುತ್ರ ಅಲ್ ಸಾದಿ ಗದ್ದಾಫಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ.
ನ್ಯಾಯಾಲಯದ ಆದೇಶದ ಮೇರೆಗೆ ಟ್ರಿಪೋಲಿಯ ಅಲ್ ಹಡಬ ಜೈಲಿನಲ್ಲಿದ್ದ ಸಾದಿ ಗದಾಫಿ ಬಿಡುಗಡೆಗೊಂಡಿರೋ ಬಗ್ಗೆ ಲಿಬಿಯಾದ ಪ್ರಧಾನಿ ಅಬ್ದುಲ್ ಹಮೀದ್ ಟ್ವೀಟ್ ಮಾಡಿದ್ದಾರೆ.
ಇನ್ನು ಗದ್ದಾಫಿ ಸರ್ಕಾರದಲ್ಲಿ ಉನ್ನತ...
www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ.
ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...