Saturday, May 30, 2026

ಅಂತಾರಾಷ್ಟ್ರೀಯ

ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು..!

www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ. ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...

ಉಗ್ರರ ನಿಗ್ರಹಕ್ಕೆ ಪಣ…!

www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ. ದೇಶದಲ್ಲಿ ಭಯೋತ್ಪಾದಕ ಗುಂಪುಗಳು  ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...

ಕೊರೊನಾ ಲಸಿಕೆ ಒದಗಿಸಲು ಕ್ವಾಡ್ ದೇಶಗಳು ಸಿದ್ಧ..!

www.karnatakatv.net: ಕ್ವಾಡ್ ರಾಷ್ಟ್ರಗಳು ಕೋವ್ಯಾಕ್ಸ್ ಜಾಗತಿಕ ಲಸಿಕಾ ಸಹಯೋಗದಲ್ಲಿ ಲಸಿಕೆಗೆ ಹಣಕಾಸು ನೆರವು ನೀಡುವ ಜೊತೆಗೆ 1.2 ಬಿಲಿಯನ್ ಕೊರೊನಾ ಲಸಿಕೆಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುತ್ತಿದೆ ಎಂದು ಜಂಟಿ ಹೇಳಿಕೆ ನೀಡುವುದಾಗಿ ಶ್ವೇತಭವನದಲ್ಲಿ  ಉಲ್ಲೇಖಿಸಿದೆ. ಕೊರೊನಾ ಜಾಗತಿಕವಾಗಿ ನಿರಂತರ ಸಂಕಟ ಉಂಟುಮಾಡಿದ್ದು, ಹವಾಮಾನ ಬಿಕ್ಕಟ್ಟು ಕೂಡಾ ವೇಗಪಡೆದುಕೊಂಡಿದೆ.  ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ದೇಶಗಳು...

ಈ ದಿನದ ಪ್ರಮುಖ ಸುದ್ದಿಗಳು..!

1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್ ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...

ಕೃಷಿ ಕಾಯ್ದೆ ರದ್ದುಗೊಳಿಸೋಕೆ ಹೇಳಿ- ಬೈಡನ್ ಗೆ ರೈತ ಟ್ವೀಟ್..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಲ್ಲಿರೋ ಮಧ್ಯೆಯೇ ಭಾರತದ ರೈತರ ಸಮಸ್ಯೆ ಬಗ್ಗ ಮೋದಿ ಜೊತೆ ಚರ್ಚಿಸಿ ಅಂತ ರೈತ ಮುಖಂಡ ರಾಕೇಶ್ ಟಿಕಾಯತ್ ಜೋ ಬೈಡನ್ ಗೆ ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಕಳೆದ 11 ತಿಂಗಳಿನಿಂದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದ್ರಲ್ಲಿ ಸುಮಾರು 700 ರೈತರು ಪ್ರಾಣತೆತ್ತಿದ್ದಾರೆ. ಇದಕ್ಕೆ ಕೇಂದ್ರ...

ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆ ನೀಡಿದ ಪ್ರಧಾನಿ ಮೋದಿ..!

www.karnatakatv.net: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರೋ ಪ್ರಧಾನ ಮೋದಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆಯನ್ನೂ ಮೋದಿ ನೀಡಿದ್ದಾರೆ. ಕಮಲಾ ಹ್ಯಾರಿಸ್ ಅವರ ಅಜ್ಜನಿಗೆ ಸೇರಿದ ನೋಟಿಫಿಕೇಷನ್ ಒಂದರ ಫೋಟೋ ಫ್ರೇಮ್, ವಾರಣಾಸಿಯಲ್ಲಿ ತಯಾರಿಸಿದ ವಿಶಿಷ್ಟ ಗುಲಾಬಿ ಮೀನಾಕ್ಷಿ ಚೆಮ್ ಬೋರ್ಡ್,...

ಆನೆ ರಕ್ಷಿಸಲು ಹೋಗಿ ಮಗುಚಿದ ಬೋಟ್ ..!

www,karnatakatv.net: ನದಿಯ ನೀರಿನ ಪ್ರವಾಹಕ್ಕೆ ಸಿಲುಕಿದ ಆನೆ ರಕ್ಷಣೆ ಕಾರ್ಯಾಚರಣೆಗೆ ತೆರಳಿದ ಬೋಟ್ ಮಗುಚಿದ ಘಟನೆ ಒಡಿಶ್ಶಾದಲ್ಲಿ ನಡೆದಿದೆ. ಇಲ್ಲಿನ ಕಟರ್ ಸೇತುವೆ ಬಳಿಯ ಮಹಾನದಿಗೆ ನೀರು ಕುಡಿಯಲು ಬಂದಿದ್ದ ಕಾಡಾನೆಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ದಡಕ್ಕೆ ಬರಲು ಪರದಾಡುತ್ತಿತ್ತು. ಆನೆ ರಕ್ಷಣೆಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಬೋಟ್ ಮೂಲಕ ಆನೆಯನ್ನ ದಡಕ್ಕೆ ಕರೆತರುವ...

ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ ರಾಷ್ಟ್ರಗಳ ಭದ್ರತೆ ಕುರಿತಾಗಿ ...

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

ಈ ದಿನದ ಪ್ರಮುಖ ಸುದ್ಧಿಗಳು

1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...? ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ  ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ  ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ  ಬಗ್ಗೆ  ತಾಲಿಬಾನ್...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img