Saturday, May 30, 2026

ಅಂತಾರಾಷ್ಟ್ರೀಯ

ಭಾರತಕ್ಕೆ ಆರ್ಥಿಕ ನೆರವು ಘೋಷಿಸಿದ ಅಮೆರಿಕಾ..!

www.karnatakatv.net:- ಅಂತರಾಷ್ಟ್ರೀಯ- ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಅಮೆರಿಕಾ 200 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದ ಅಮೆರಿಕಾ ಇದೀಗ ಹೆಚ್ಚುವರಿಯಾಗಿ 41 ಬಿಲಿಯನ್ ಡಾಲರ್ ನೆರವು ನೀಡಲು ಇಚ್ಛಿಸಿದೆ. ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಾಣಿಸಿಕೊಂಡ ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿ ಹೋಗಿತ್ತು. ಹೀಗಾಗಿ, ಆಕ್ಸಿಜನ್, ಹಾಸಿಗೆ ಹಾಗೂ ಔಷಧಿ ಸಿಗದೆ...

ಡೆಲ್ಟಾ ಪ್ಲಸ್ ವೈರಸ್ ಬಹಳ ಡೇಂಜರ್…!

www.karnatakatv.net- ಅಂತರಾಷ್ಟ್ರೀಯ:-ಲಸಿಕೆ ಹಾಕದ ಜನರಿಗೆ ಡೆಲ್ಟಾ ಪ್ಲಸ್ ರೂಪಾಂತರಿ ಇನ್ನೂ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಡೆಲ್ಟಾ ಪ್ಲಸ್ ರೂಪಾಂತರವು ಇಲ್ಲಿಯವರೆಗೆ ಗುರತಿಸಲ್ಪಟ್ಟ ರೂಪಾಂತರಗಳಲ್ಲಿ ಹೆಚ್ಚು ಹರಡಬಲ್ಲದು ಮತ್ತು ಲಸಿಕೆ ಹಾಕಿಸಿಕೊಳ್ಳದ ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್...

ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ ದುರಂತ- 18 ವಿದ್ಯಾರ್ಥಿಗಳು ಸಾವು

www.karnatakatv.net: ಅಂತರಾಷ್ಟ್ರೀಯ: ಬೀಜಿಂಗ್- ಮಧ್ಯಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಬೆಂಕಿಗಾಹುತಿಯಾಗಿದ್ದಾರೆ. ಇನ್ನು, ಈ ಘಟನೆಯಲ್ಲಿ 16 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಿಗಿನವರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬೆಂಕಿ...

ಮೀನಿನ ಹೊಟ್ಟೆಯಲ್ಲಿತ್ತು ವಿಸ್ಕಿ ಬಾಟಲ್; ಶಾಕ್ ಆದ ಮೀನುಗಾರ!

www.karnatakatv.net: ಅಂತರಾಷ್ಟ್ರೀಯ- ಮೀನಿನ ಹೊಟ್ಟೆಯಲ್ಲಿ ವಿಸ್ಕಿ ಬಾಟಲ್ ಸಿಕ್ಕಿದೆ, ಇದು ನಿಮಗೆ ಶಾಕ್ ಅನ್ಸಿದ್ರು ನಿಜ.. ಮೀನುಗಾರನೊಬ್ಬ ಬಲೆ ಬೀಸಿದಾಗ ಬಲೆಗೆ ಸಿಲುಕಿಕೊಂಡ ಮೀನಿನ ಹೊಟ್ಟೆಯೊಳಗೆ ಏನೋ ಇದೆ ಎಂಬುದು ಗೊತ್ತಾಗಿದೆ. ಕೂಡಲೇ, ಅದರ ಹೊಟ್ಟೆ ಭಾಗವನ್ನ ಕತ್ತರಿಸಿ ನೋಡಿದಾಗ, ಅಚ್ಚರಿಯೊಂದು ಕಾದಿತ್ತು. ಮೀನನ ಹೊಟ್ಟೆಯೊಳಗೆ ವಿಸ್ಕಿ ಬಾಟಲಿಯೊಂದು ದೊರೆತಿದೆ. ಮೀನುಗಾರ ಈ ಒಂದು...

ಮಯನ್ಮಾರ್ನಲ್ಲಿ ಸೇನಾ ಪಡೆಯಿಂದ 114 ನಾಗರಿಕರ ಮೇಲೆ ಗುಂಡಿನ ದಾಳಿ..!

ಬೂದಿ ಮುಚ್ಚಿದ ಕೆಂಡದಂತಿದ್ದ ಮಯನ್ಮಾರ್‌ನಲ್ಲಿ ಈಗ ಒಂದರ ಮೇಲೊಂದು ಶವ ಬಿದ್ದಿದೆ. ಇಲ್ಲಿನ ನಾಗರಿಕರ ಶಾಂತಿಯುತ ಪ್ರತಿಭಟನೆಯನ್ನು ವಿರೋಧಿಸಿ, ಸೇನಾಪಡೆ 114 ನಾಗರೀಕರ ಮೇಲೆ ಗುಂಡಿಟ್ಟಿದ್ದು, 114 ನಾಗರೀಕರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ಅಮೆರಿಕದಲ್ಲಿ ಗುಂಡಿನ ದಾಳಿಗೆ 10 ಮಂದಿ ಸಾವು: ಆರೋಪಿ ಅರೆಸ್ಟ್

ಅಮೆರಿಕದ ಕೊಲೊರಾಡೋ ಎಂಬಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಸೂಪರ್ ಮಾರ್ಕೆಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲು ಹೋದಾಗ ಓರ್ವ ಪೋಲಿಸ್‌ನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾನೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/7XpMT8qyh80 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು

ಎಲೆಕ್ಟ್ರಿಕ್ ಕಾರು, ಸ್ಕೂಟರ್‌ಗಳನ್ನು ನಾವು ಈಗಾಗಲೇ ಬಳಸುತ್ತಿದ್ದು, ರಸ್ತೆಯಲ್ಲಿ ಸದ್ದಿಲ್ಲದೆ ಚಲಿಸುತ್ತಿವೆ. ಮಾರುಕಟ್ಟೆಯಲ್ಲಿ ಇವುಗಳ ಮಾರಾಟ ಹೆಚ್ಚಳವಾಗುತ್ತಿದ್ದಂತೆ, ಬ್ಯಾಟರಿ ಚಾಲಿತ ರೈಲನ್ನು ಹಳಿಯ ಮೇಲೆ ಓಡಿಸಲು ತಯಾರಿ ನಡೆಸಲಾಗುತ್ತಿದೆ. ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು ನಿರ್ಮಾಣ ಕಾರ್ಯವೊಂದು ಸದ್ದಿಲ್ಲದೆ ಅಮೆರಿಕದಲ್ಲಿ ನಡೆಯುತ್ತಿದೆ. https://www.youtube.com/watch?v=wQmyrvkes_k ವಿಶೇಷತೆ ಎಂದರೇ ಅಮೆರಿಕದಲ್ಲಿ ತಯಾರಿಸಲಾಗುತ್ತಿರುವ ಈ ರೈಲನ್ನು ಬಹುಪಾಲು ಭಾರತದಲ್ಲಿ...

ಇಂಡಿಯನ್​ ಅಮೆರಿಕನ್ನರನ್ನ ಸೆಳೆಯುವ ಟ್ರಂಪ್​-ಮೋದಿ ವಿಡಿಯೋಗೆ ಭರ್ಜರಿ ವೀವ್ಸ್

‘ಮತ್ತೆ 4 ವರ್ಷ’ ಎಂಬ ಘೋಷಣೆಯಡಿಯಲ್ಲಿ ಅಮೆರಿಕದಾದ್ಯಂತ ಡೊನಾಲ್ಡ್​ ಟ್ರಂಪ್​ ಚುನಾವಣಾ ಱಲಿ ನಡೆಸುತ್ತಿದ್ದಾರೆ. ಇಂಡಿಯನ್​ ಅಮೆರಿಕನ್ಸ್ ಮತಗಳನ್ನ ಸೆಳೆಯೋಕೆ ಟ್ರಂಪ್​ ಪ್ರಧಾನಿ ಮೋದಿ ಹೆಸರನ್ನ ಬಳಸಿಕೊಳ್ತಾನೇ ಇದ್ದಾರೆ. ಅದೇ ರೀತಿ ಟ್ವಿಟರ್​ನಲ್ಲೂ ಸಹ ಮೋದಿ ಹಾಗೂ ಟ್ರಂಪ್​ ಜೊತೆ ಇರೋ ವಿಡಿಯೋ ಒಂದನ್ನ ಶೇರ್​ ಮಾಡಲಾಗಿದ್ದು ಇದನ್ನ 10 ಮಿಲಿಯನ್​ ಅಮೆರಿಕನ್ನರು ವೀಕ್ಷಣೆ...

ಜಪಾನ್​ ಪ್ರಧಾನಿಯಾಗಿ ಯೋಶಿಹಿಡೆ ಅಧಿಕೃತ ಆಯ್ಕೆ

ಜಪಾನ್​ ಆಡಳಿತ ಪಕ್ಷದ ಅಧ್ಯಕ್ಷ ಯೋಶಿಹಿಡೆ ಸುಗಾ ಜಪಾನ್​ ದೇಶದ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬರೋಬ್ಬರಿ 8 ವರ್ಷಗಳ ಬಳಿಕ ಜಪಾನ್​ನಲ್ಲಿ ಹೊಸ ಪ್ರಧಾನಿಯ ಆಯ್ಕೆಯಾಗಿದೆ. https://www.youtube.com/watch?v=ejvPX_KA-SY ಎರಡು ದಿನಗಳ ಹಿಂದಷ್ಟೇ ಸುಗಾ ಲಿಬರಲ್​ ಡೆಮೋಕ್ರಟಿಕ್​ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆಯೇ ಅವರು ಜಪಾನ್​ ಪ್ರಧಾನಿಯಾಗೋದು ಕನ್ಫರ್ಮ್ ಆಗಿತ್ತು. ಆದರೆ ಅಧಿಕೃತವಾಗಿ ಸುಗಾ ಜಪಾನ್​​ನ...

ಚೀನಾದಿಂದ 9 ಉಪಗ್ರಹಗಳ ಯಶಸ್ವಿ ಉಡಾವಣೆ

ಸಮುದ್ರದಲ್ಲಿನ ವೇದಿಕೆ ಮೂಲಕ 9 ಉಪಗ್ರಹಗಳನ್ನ ನಿಗದಿತ ಕಕ್ಷೆಗೆ ಉಡಾವಣೆ ಮಾಡುವಲ್ಲಿ ಚೀನಾ ರಾಷ್ಟ್ರ ಯಶಸ್ವಿಯಾಗಿದೆ. ವಿಡಿಯೋ ಹಂಚಿಕೆ ಫ್ಲಾಟ್​ಫಾರ್ಮ್​ ಬಿಲಿಬಿಲಿಗೆ ಸೇರಿದ ಈ ಉಪಗ್ರಹಗಳನ್ನ ಲಾಂಗ್​ ಮಾರ್ಚ್​ 11 ಹೆಸರಿನ ರಾಕೆಟ್​ ಸಹಾಯದಿಂದ ಹಳದಿ ಸಮುದ್ರದಲ್ಲಿ ಉಡಾವಣೆ ಮಾಡಲಾಗಿತ್ತು. https://www.youtube.com/watch?v=ejvPX_KA-SY ಲಾಂಗ್​ ಮಾರ್ಚ್​ 11 ರಾಕೆಟ್​​ಗಳನ್ನ ಹಡಗಿನಂತಹ ಉಡಾವಣಾ ತಾಣಗಳಲ್ಲಿ ಉಪಗ್ರಹ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img