Tuesday, June 2, 2026

ಅಂತಾರಾಷ್ಟ್ರೀಯ

ಶ್ರೀಲಂಕಾ ಉಗ್ರರ ದಾಳಿ ಎಫೆಕ್ಟ್; 600 ಹೆಚ್ಚು ವಿದೇಶಿಗರು, 200ಕ್ಕೂ ಹೆಚ್ಚು ಇಸ್ಲಾಮಿಕ್ ಪಾದ್ರಿಗಳ ಗಡಿಪಾರು

ಕೊಲಂಬೊ: ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಅಲ್ಲಿ ನೆಲೆಸಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ. ಈ ಬಗ್ಗೆ ಶ್ರೀಲಂಕಾದ ಗೃಹ ಸಚಿವ ವಜಿರಾ ಅಬೇಯವರ್ದೆನಾ  ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ. ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿ ಶ್ರೀಲಂಕಾ...
- Advertisement -spot_img

Latest News

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img