Monday, March 2, 2026

ಅಂತಾರಾಷ್ಟ್ರೀಯ

ಟ್ರಂಪ್‌ ‘ಮಿನಿ ವಿಶ್ವಸಂಸ್ಥೆ’ ಸ್ಥಾಪನೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಶ್ವಸಂಸ್ಥೆಗೇ ಸೆಡ್ಡು ಹೊಡೆದಿದ್ದಾರೆ. ಸಂಘರ್ಷಪೀಡಿತ ಗಾಜಾ ಪ್ರದೇಶದ ಮರುನಿರ್ಮಾಣ ಮತ್ತು ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ‘ಗಾಜಾ ಬೋರ್ಡ್ ಆಫ್ ಪೀಸ್’ ಸ್ಥಾಪನೆಗೆ ಅಧಿಕೃತ ಚಾಲನೆ ನೀಡಿದ್ದಾರೆ. ಶಾಂತಿ ಸ್ಥಾಪನೆಗೆ ವಿಶ್ವಸಂಸ್ಥೆ ಜಾಗತಿಕವಾಗಿ ಇದ್ದರೂ ಅದಕ್ಕೆ ಪರ್ಯಾಯವಾಗಿ ಟ್ರಂಪ್‌ ‘ಮಿನಿ ವಿಶ್ವಸಂಸ್ಥೆ’ಗೆ ಚಾಲನೆ ನೀಡಿದ್ದು ಜಾಗತಿಕ...

ಕೈ ಕಟ್ ಮಾಡಿ, ಸುಟ್ಟು ಹಾಕ್ತಿವಿ: ಟ್ರಂಪ್ ವಾರ್ನ್ – ಇರಾನ್‌ ಸವಾಲ್

ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತನ್ನನ್ನು ಕೊಲೆ ಮಾಡಲು ಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದಲೇ ಅಳಿಸಿಹಾಕುತ್ತದೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಅದಕ್ಕೆ ಭಾರೀ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ...

ಅಬ್ಬಬ್ಬಾ 29 ಕೋಟಿಗೆ ಒಂದೇ ಮೀನು

ಹೊಸ ವರ್ಷದ ಆರಂಭದಲ್ಲೇ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಟೋಕಿಯೊದ ಟೊಯುಸು ಮೀನು ಮಾರುಕಟ್ಟೆಯಲ್ಲಿ ನಡೆದ ವಿಶೇಷ ಹರಾಜಿನಲ್ಲಿ, ಬ್ಲೂಫಿನ್ ಟ್ಯೂನಾ ಜಾತಿಗೆ ಸೇರಿದ ಒಂದು ಮೀನು 29 ಕೋಟಿಗೆ ಮಾರಾಟವಾಗಿ ವಿಶ್ವದ ಅತಿ ದುಬಾರಿ ಮೀನು ಎಂಬ ದಾಖಲೆಗೆ ಪಾತ್ರವಾಗಿದೆ. ಸುಮಾರು 243 ಕಿಲೋಗ್ರಾಂ ತೂಕ ಹೊಂದಿದ್ದ ಈ ಬ್ಲೂಫಿನ್...

ಮಡುರೋ ಪದಚ್ಯುತಿಗೆ ₹25,000 ಕೋಟಿ ಬ್ಯಾರಲ್‌ ತೈಲ ಗಿಫ್ಟ್‌

ವೆನಿಜುವೆಲಾದ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನ ಪದಚ್ಯುತಿಗೊಳಿಸಿದ್ದಕ್ಕೆ ಪ್ರತಿಯಾಗಿ, ವೆನಿಜುವೆಲಾ ಸರ್ಕಾರ ಅಮೆರಿಕಕ್ಕೆ 5 ಕೋಟಿ ಬ್ಯಾರಲ್‌ಗಳಷ್ಟು ಕಚ್ಚಾತೈಲವನ್ನು ನೀಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ತೈಲದ ಒಟ್ಟು ಮೌಲ್ಯವು ಅಂದಾಜು ₹25,000 ಕೋಟಿ ಇರಲಿದೆ ಎಂದು ಟ್ರಂಪ್‌ ಹೇಳಿದ್ದಾರೆ. ಅವರ ಈ ಹೇಳಿಕೆ ವೆನಿಜುವೆಲಾದಲ್ಲಿ ರಾಜಕೀಯ ಗೊಂದಲ...

ಬಾಂಗ್ಲಾದಲ್ಲಿ 24 ಗಂಟೆಗಳಲ್ಲಿ ಮತ್ತೆ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...

ಕ್ರಿಕೆಟ್‌ನಲ್ಲೂ ರಾಜಕೀಯ ಬಿಸಿ, IPL ಪ್ರಸಾರಕ್ಕೆ ಬಾಂಗ್ಲಾ ಬ್ರೇಕ್

ಬಾಂಗ್ಲಾದೇಶ ಸರ್ಕಾರವು 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ ಪಂದ್ಯಾವಳಿಯ ಪ್ರಸಾರವನ್ನು ತನ್ನ ದೇಶದಲ್ಲಿ ನಿಷೇಧಗೊಳಿಸುವ ನಿರ್ಧಾರ ಕೈಗೊಂಡಿದೆ. ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರಹಮಾನ್ ಅವರನ್ನು BCCI ಸೂಚನೆಯ ಮೇರೆಗೆ KKR ತಂಡದಿಂದ ಕೈಬಿಟ್ಟಿರುವುದೇ ಈ ನಿರ್ಧಾರಕ್ಕೆ ಕಾರಣ ಎಂದು ಬಾಂಗ್ಲಾದೇಶ ಸರ್ಕಾರ ತಿಳಿಸಿದೆ. ಯಾವುದೇ ಸ್ಪಷ್ಟ ಕಾರಣ ನೀಡದೆ ಮುಸ್ತಾಫಿಜುರ್ ರಹಮಾನ್ ಅವರನ್ನು IPL ನಿಂದ...

ಮಹಿಳೆಯನ್ನ ಮರಕ್ಕೆ ಕಟ್ಟಿಹಾಕಿ ಕೂದಲು ಕತ್ತರಿಸಿ ಅತ್ಯಾ*ಚಾರ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು, 40 ವರ್ಷದ ಹಿಂದೂ ವಿಧವೆಯ ಮೇಲೆ ಅತ್ಯಾಚಾರ ನಡೆಸಿ, ಮರಕ್ಕೆ ಕಟ್ಟಿಹಾಕಿ, ಕೂದಲು ಕತ್ತರಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದೇ ದಿನ ಸಂಜೆ, ಢಾಕಾದಲ್ಲಿ ಸ್ಥಳೀಯ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರಾಣಾ ಪ್ರತಾಪ್ (45) ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. 40...

ವೆನಿಜುವೆಲಾ ಬಿಕ್ಕಟ್ಟು, ಭಾರತಕ್ಕೆ ರಿಸ್ಕ್ ಇದ್ಯಾ?

ಅಪಾರ ತೈಲ ಸಂಪತ್ತಿನಿಂದ ಪ್ರಸಿದ್ಧವಾಗಿರುವ ದಕ್ಷಿಣ ಅಮೆರಿಕದ ದೇಶ ವೆನಿಜುವೆಲಾದಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಅಮೆರಿಕ ನಡೆಸಿದ ದಾಳಿಯಲ್ಲಿ ವೆನಿಜುವೆಲಾದ ಅಧ್ಯಕ್ಷರು ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬೆಳವಣಿಗೆಯ ಬಳಿಕ, ವೆನಿಜುವೆಲಾದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಯಾರ ಕೈಯಲ್ಲಿ ಇರುತ್ತದೆ. ದೇಶದ ನಾಯಕತ್ವ ಹೇಗಿರಲಿದೆ ಎಂಬುದು ಇನ್ನೂ...

ಮಲಗಿದ್ದಾಗಲೇ ಹಿಂದೂಗಳ ಮೇಲೆ ಬೆಂಕಿ ದಾಳಿ

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್‌ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...

ಬಾಂಗ್ಲಾ ಹಿಂದುಗಳ ವಿರುದ್ದ ಸುಳ್ಳು ಕೇಸ್‌ ದಾಖಲು

ಬಾಂಗ್ಲಾದೇಶದಲ್ಲಿ 2024 ರ ಡಿಸೆಂಬರ್‌ನಿಂದ 2025 ರ ಜೂನ್‌ವರೆಗೆ ಹಿಂದೂ ಅಲ್ಪಸಂಖ್ಯಾತರ ಮೇಲೆ ಧರ್ಮನಿಂದನೆ ಆರೋಪದ ಆಧಾರದಲ್ಲಿ 71 ಹಲ್ಲೆ ಘಟನೆಗಳು ನಡೆದಿರುವುದಾಗಿ ವರದಿ ಬಂದಿದೆ. ಈ ಘಟನೆಗಳು ಬಾಂಗ್ಲಾದೇಶದ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಾಖಲಾಗಿದ್ದು, ಹೆಚ್ಚಿನವು ಸುಳ್ಳು ಆರೋಪವಾಗಿವೆ ಎಂದು ಮಾನವ ಹಕ್ಕು ಸಂಸ್ಥೆ HRCBM ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ದಾಳಿ,...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img