Sunday, March 1, 2026

ಅಂತಾರಾಷ್ಟ್ರೀಯ

ಕಲೀಮಾ ಹೇಳದಿದ್ದಕ್ಕೆ ಗುಂಡಿಟ್ಟ ಪಿಶಾಚಿಗಳು : ಕಣ್ಣೀರು ತರುತ್ತೆ ಕಾನ್ಪುರದ ನವ ಜೋಡಿಯ ನೋವಿನ ಕಥೆ..!

ನವದೆಹಲಿ : ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್‌ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್‌ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...

ಉಗ್ರರ ವಿರುದ್ಧ ಸಿಡಿದೆದ್ದ ಸಿನಿಮಾ ಸ್ಟಾರ್ಸ್‌ : ತಕ್ಕ ಶಾಸ್ತಿಗೆ ಶಿವಣ್ಣ, ಕಿಚ್ಚ, ಯಶ್‌ ಆಗ್ರಹ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...

Canada News: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ..

Canada News: ಕೆನಡಾದ ಒಂಟಾರಿಯೋದ ಹ್ಯಾಮಿಲ್ಟನ್‌ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮೃತ್‌ ಕೌರ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವಾಗ ಈ ಯುವತಿಗೆ ಗುಂಡು ತಗುಲಿದೆ. ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್ನಲ್ಲಿ ಪ್ರಯಾಣಿಸುತ್ತಿದ್ದವರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಹರ್ಸಿಮೃತ್...

ಭಾರತಕ್ಕೆ ಟೆಸ್ಲಾ : ಏನಾಯ್ತು ಮಸ್ಕ್‌, ನಮೋ ಮಹತ್ವದ ಚರ್ಚೆ..?

ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್‌ ದಿಗ್ಗಜ ಹಾಗೂ ಬಿಲಿಯನೇರ್‌ ಉದ್ಯಮಿ ಇಲಾನ್‌ ಮಸ್ಕ್‌ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ. ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಚೀನಾ ಬಿಗ್‌ ಶಾಕ್‌ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ. ಇನ್ನೂ ಅಮೆರಿಕದಲ್ಲಿ...

ಉಗ್ರರ ವಿರುದ್ಧ ನಿಮ್ಮ ಹೆಜ್ಜೆ ಕ್ರಾಂತಿಕಾರಿಯಾಗಿದೆ : ಮೋದಿಗೆ ಟ್ರಂಪ್‌ ಸಪೋರ್ಟ್‌

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ. https://youtu.be/yQxgkMcVJNs ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...

International News: ರಾಣಾ‌ ಭಾರತಕ್ಕೆ ಎಳೆತಂದ ಎನ್‌ಐಎ : ಶುರುವಾಯ್ತು ಕ್ರೆಡಿಟ್‌ ವಾರ್..!

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್‌ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನ್ನ ವಶಕ್ಕೆ...

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ. https://youtu.be/Q_SasOv8M_o ಇನ್ನೂ ಈ ಒಪ್ಪಂದವು 22...

ಉಗ್ರ ರಾಣಾನನ್ನು ಭಾರತಕ್ಕೆ ಕಳುಹಿಸಿದ ಟ್ರಂಪ್‌ : ಮೋದಿ ಮಾತಿಗೆ ಇಷ್ಟೊಂದು ಬೆಲೆನಾ..?

International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್‌ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್‌ಪೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....

ದುಬೈನಲ್ಲಿ ಹಿಂದೂ- ಮುಸ್ಲಿಂ ಜಗಳವಾಗದಿರಲು ಕಾರಣವೇನು..? ನಮ್ಮಲ್ಲೇಕಿಲ್ಲ ಇಂಥ ನಿಯಮ..?

Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img