International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ.
https://youtu.be/yQxgkMcVJNs
ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...
International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್ ಏಂಜಲೀಸ್ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ತನ್ನ ವಶಕ್ಕೆ...
International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ.
https://youtu.be/Q_SasOv8M_o
ಇನ್ನೂ ಈ ಒಪ್ಪಂದವು 22...
International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್ಪೋರ್ಟ್ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....
Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....
Japan diet: ಇಂದಿನ ಕಾಲದಲ್ಲಿ ಡಯಟ್ ಮಾಡಿ, ತೂಕ ಇಳಿಸಿಕೊಳ್ಳುವುದು ಕಾಮನ್ ಆಗಿದೆ. ಆದರೆ ಕೆಲವರು ತೂಕ ಇಳಿಸಿಕೊಳ್ಳುವ ಭರದಲ್ಲಿ ಜೀವವನ್ನೇ ಕಳೆದುಕೊಂಡಿರುವ, ವಿಕಾರವಾಗುವ ಎಷ್ಟೋ ಉದಾಹರಣೆಗಳು ನಮ್ಮ ಮುಂದಿದೆ. ಹಾಗಾಗಿ ನಾವು ಡಯಟ್ ಮಾಡುವಾಗ ಅದಕ್ಕೇ ಅಂತಲೇ ಮೀಸಲಿರುವ ಫಿಟ್ನೆಸ್ ಮಾಸ್ಟರ್ ಭೇಟಿಯಾಗಿ, ಅವರ ಸಲಹೆ ಪಡೆದು, ಡಯಟ್ ಮಾಡಬೇಕು.
ಆದರೆ ಜಪಾನಿಗರು ಈ...
Special Stories: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು, ಯಾವಾಗ ಓರ್ವ ಹೆಣ್ಣು ಧೈರ್ಯವಾಗಿ, ಒಬ್ಬಂಟಿಯಾಗಿ ಮಧ್ಯರಾತ್ರಿ ನಡೆಯುವಳೋ, ಅಂದು ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಅಂತಾ ಹೇಳಿದ್ದರು. ಆದರೆ ಈವರೆಗೆ ನಮಗೆ ಸ್ವಾತಂತ್ರ ಸಿಗಲೇ ಇಲ್ಲ. ಮುಂದೆ ಸಿಗುವ ಭರವಸೆಯೂ ಉಳಿದಿಲ್ಲ. ಏಕೆಂದರೆ, ಹೆಣ್ಣು ಒಬ್ಬಂಟಿಯಾಗಿರದೇ, ಅಣ್ಣ- ಅಪ್ಪ- ಪತಿಯೊಂದಿಗೆ ಇದ್ದರೂ ಕೂಡ ಆಕೆಯನ್ನು...
International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ವಿಧಿಸಿರುವ ಪ್ರತೀಕಾರದ ತೆರಿಗೆಯ ಪರಿಣಾಮ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಭಾರತವು ಈ ಹೊಡೆತಕ್ಕೆ ನಲುಗಿದೆ. ಮುಂಬೈ ಷೇರುಪೇಟೆಯಲ್ಲಿ ಸೆನ್ಸೆಕ್ ಕೇವಲ ಏಪ್ರಿಲ್ 7ರ ಒಂದೇ ದಿನಕ್ಕೆ 2227 ಅಂಕ ಹಾಗೂ ನಿಫ್ಟಿ 742 ಅಂಕಗಳ ಪಾತಾಳವನ್ನು ಕಾಣುವಂತಾಗಿದೆ. ಇನ್ನೂ...
International News: ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ದೇಶದಲ್ಲಿ ಜಾರಿಗೆ ತಂದ ವಿವಾದಾತ್ಮಕ ಹಾಗೂ ಜನ ವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಮುಖವಾಗಿ ಅಮೆರಿಕದಲ್ಲಿನ ಸರ್ಕಾರಿ ಇಲಾಖೆಗಳ ಸಿಬ್ಬಂದಿ ಕಡಿತ, ತೆರಿಗೆ ಹೆಚ್ಚಳ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಇತರ ಹಲವು ವಿಷಯಗಳನ್ನು ಟ್ರಂಪ್ ಹಾಗೂ ಉದ್ಯಮಿ ಎಲಾನ್ ಮಸ್ಕ್ ವಿರುದ್ಧ ದೇಶಾದ್ಯಂತ...
International News: ಅಮೆರಿಕದಲ್ಲಿ ಅಧ್ಯಕ್ಷ ಘೋಷಿಸಿರುವ ನೂತನ ತೆರಿಗೆ ನೀತಿ ಏಪ್ರಿಲ್ 9ರಿಂದ ಜಾರಿಗೆ ಬರಲಿದೆ. ಇದಕ್ಕೂ ಮುನ್ನ ತೆರಿಗೆ ನೀತಿಯಿಂದ ಪಾರಾಗಲು ಆಪಲ್ ಕಂಪನಿ ಹೊರ ಉಪಾಯೊಂದನ್ನು ಮಾಡಿದ್ದು, ಭಾರತದಿಂದ 5 ವಿಮಾನದಷ್ಟು ಐಫೋನ್ ಹಾಗೂ ಇತರ ಉತ್ಪನ್ನಗಳನ್ನು ಅಮೆರಿಕಕ್ಕೆ ರಫ್ತು ಮಾಡಿದೆ. ಟ್ರಂಪ್ ಸುಂಕ ನೀತಿ ಬಂದರೆ ಅಲ್ಲಿನ ಐಪೋನ್ಗಳ ಬೆಲೆಯು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...