Tuesday, June 23, 2026

ಅಂತಾರಾಷ್ಟ್ರೀಯ

ಮೋದಿ ನಿರ್ಧಾರಕ್ಕೆ ದಂಗಾದ ಟ್ರಂಪ್‌ : ನಮ್ಮಲ್ಲೂ ಇದು ಬೇಕಿತ್ತು ಎಂದ ಅಮೆರಿಕ ಅಧ್ಯಕ್ಷ

International Political News: ಭಾರತದಲ್ಲಿರುವ ಸುಧಾರಣಾ ಚುನಾವಣಾ ವ್ಯವಸ್ಥೆಯ ಜೊತೆಗೆ ಮತದಾರರ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡುವ ವಿಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರಿಂದ ಪ್ರೇರಿತರಾದ ಅವರು ಅಮೆರಿಕದಲ್ಲೂ ಚುನಾವಣಾ ಪದ್ದತಿಯಲ್ಲಿ ಗಮನಾರ್ಹ ಬದಲಾವಣೆ ತರುವ ನಿಟ್ಟಿನಲ್ಲಿ ನೂತನ ಆದೇಶಕ್ಕೆ ಸಹಿ ಹಾಕಿದ್ದಾರೆ. https://youtu.be/NHtAabr9fac ಸುಧಾರಿತ ಕ್ರಮ ಅಳವಡಿಸಿಕೊಳ್ಳಬೇಕು.. ಇನ್ನೂ ಭಾರತದಲ್ಲಿರುವ...

International News: ಮೋದಿಗೆ ಟ್ರಂಪ್ ದೊಡ್ಡ ಶಾಕ್ : ಬಯಲಾಯ್ತು‌ ಅಮೆರಿಕದ ಡಬಲ್‌ ಗೇಮ್

International News: ತನ್ನ ದೇಶದ ಅಂತರಿಕ ವಿಚಾರಗಳ ಹೊರತುಪಡಿಸಿ ಇತರ ದೇಶಗಳ ವಿಷಯದಲ್ಲಿ ಮೂಗು ತೋರಿಸುವ ಅಮೆರಿಕ ಇದೀಗ ಭಾರತದ ಮೇಲೆ ತನ್ನ ಕೀಳು ಅಭಿರುಚಿಯ ಆರೋಪವನ್ನು ಮಾಡಿದೆ. ಅಲ್ಲದೆ ತನ್ನ ಅಂತಾರಾಷ್ಟ್ರೀಯ ಧಾರ್ಮಿಕ ಆಯೋಗದ ವರದಿಯಲ್ಲಿ ಭಾರತವು ಮುಸ್ಲಿಮರನ್ನು ಕೆಟ್ಟದ್ದಾಗಿ ನಡೆಸಿಕೊಳ್ಳುತ್ತಿದೆ ಎಂಬ ಆಪಾದನೆ ಮಾಡಿದೆ. ಈ ಕುರಿತ ವಾರ್ಷಿಕ ವರದಿಯನ್ನು ಟ್ರಂಪ್‌...

ಅಮೆರಿಕದ ಪ್ರತೀಕಾರಕ್ಕೆ ಹೆದರಿತಾ ಭಾರತ..? : ಟ್ರಂಪ್‌ ಸಮಾಧಾನಕ್ಕೆ ಮುಂದಾದ್ರಾ ಮೋದಿ..?

International Political News: ಅಮೆರಿಕ ಫಸ್ಟ್‌ ಎನ್ನುವ ನೀತಿಗೆ ಬದ್ದರಾಗಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಾವು ಅಧಿಕಾರಕ್ಕೆ ಬಂದ ಬಳಿಕ ತನ್ನ ನೆರೆಯ ದೇಶಗಳ ಮೇಲೆ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಅಲ್ಲದೆ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆಯನ್ನು ಭಾರತವು ಹೇರುತ್ತಿದೆ. ಇದಕ್ಕೆ ಪ್ರತಿಯಾಗಿ ಬರುವ ಏಪ್ರಿಲ್‌ 2 ರಿಂದ ರೆಸಿಪ್ರೋಕಲ್‌ ಟ್ಯಾಕ್ಸ್‌...

International News: ಚೀನಾಗೆ ಅಮೆರಿಕ ಶಾಕ್‌ , ಶತ್ರುವನ್ನು ಬಿಡುವುದಿಲ್ಲ : ಟ್ರಂಪ್ ಶಪಥ

International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್‌ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ.. ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ನೂತನ ವಿಮಾನದ ಹೆಸರಿನ...

ಮಕ್ಕಳ ಮುಂದೆ ಕುಳಿತು ಟ್ರಂಪ್‌ ಮಹತ್ವದ ನಿರ್ಧಾರ : ಬದಲಾಗುತ್ತಾ ಅಮೆರಿಕದ ಆಡಳಿತ..?

International News: ಡೊನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್‌ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್‌ ಅವರ ಈ ನಿರ್ಧಾರ...

ಬಾಹ್ಯಾಕಾಶ ಬಂಧನದಿಂದ ಭೂಮಿಗೆ ಬಂದಿಳಿದ ಸೀತೆ ಸುನಿತೆ : ಭೂಮಿಗೆ ಹತ್ತಿರವಿಲ್ಲದಿದ್ದ ಆ ದಿನಗಳು

Special Story: ಕೇವಲ 9 ದಿನಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಬುಚ್‌ ವಿಲ್ಮೋರ್‌ ಹಾಗೂ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಕೊನೆಗೂ ಸೇಫ್‌ ಆಗಿ ಭೂಮಿಗೆ ಬಂದಿಳಿದಿದ್ದಾರೆ. ಸುದೀರ್ಘ 9 ತಿಂಗಳುಗಳ ಕಾಲ ಬಾಹ್ಯಾಕಾಶ ಬಂಧನದಲ್ಲಿದ್ದ ಗಗನಯಾತ್ರಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೀವದ ಹಂಗನ್ನೇ ತೊರೆದು ನನ್ನವರು, ತನ್ನವರು ಎನ್ನದೆ ಭೂಮಿಯಿಂದ...

ಒತ್ತೆಯಾಳುಗಳ ಬಿಡುಗಡೆ ಮಾಡದ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರತೀಕಾರದ ದಾಳಿ : 420ಕ್ಕೂ ಅಧಿಕ ಬಲಿ

International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...

ಕಾಶ್ಮೀರದ ಬಗ್ಗೆ ಸುಳ್ಳು ಹೇಳುವ ನೀವು, ಮೊದಲು ಅಲ್ಲಿಂದ ಜಾಗ ಖಾಲಿ ಮಾಡಿ : ಪಾಕ್‌ಗೆ ಭಾರತದ ಖಡಕ್‌ ಸೂಚನೆ

International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್‌ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್‌ಕಾಸ್ಟ್‌ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್‌ಗೆ ನೇರವಾಗಿ ಮತ್ತೆ...

International News: ಯುದ್ಧ ನಿಲ್ಲಿಸುತ್ತೇನೆ ಆದರೆ ಕಂಡೀಷನ್ಸ್‌ ಅಪ್ಲೈ : ಟ್ರಂಪ್‌ಗೆ ಪುಟಿನ್‌ ಮಾತು

International News: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್‌ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. https://youtu.be/gaXzKktlXec ಅಮೆರಿಕದ...

ಭಯೋತ್ಪಾದನೆ ಬಗ್ಗು ಬಡಿಯಲು ಭಾರತ-ನ್ಯೂಜಿಲೆಂಡ್‌ ಸಿದ್ಧ : ಮೋದಿ, ಲುಕ್ಸನ್‌ ನಡುವೆ ಮಹತ್ವದ ಒಪ್ಪಂದ

International News: ಮಾರ್ಚ್​ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲೂಕ್ಸನ್‌ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img