Sunday, March 1, 2026

ಅಂತಾರಾಷ್ಟ್ರೀಯ

Kannada Fact Check: ನಿಜಕ್ಕೂ ಕುಂಭ ಮೇಳಕ್ಕೆ ಬಂದಿದ್ದರಾ ಬಿಲ್‌ ಗೇಟ್ಸ್..? ಇಲ್ಲಿದೆ ಸತ್ಯ

Kannada Fact Check: ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಪಂಚದ ಶ್ರೀಮಂತರಲ್ಲಿ ಒಬ್ಬರಾದ ಬಿಲ್‌ ಗೇಟ್ಸ್‌ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಕಡೆ ನಿಂತು ಬಿಲ್‌ ಗೇಟ್ಸ್ ಕುಂಭ ಮೇಳದ ಸೌಂದರ್ಯವನ್ನು ಸವಿಯುತ್ತಿದ್ದಾರೆ ಅನ್ನೋ ರೀತಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ. ಹಾಗಾದ್ರೆ ನಿಜಕ್ಕೂ ಬಿಲ್ ಗೇಟ್ಸ್ ಕುಂಭ ಮೇಳಕ್ಕೆ ಬಂದಿದ್ದರಾ...

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ ಸತ್ಯವೇನು..? 9 ವರ್ಷದ ಬಾಲಕಿ ಇರನ್ ಮೂಲದವಳು. ಈಕೆಯ ಇನ್‌ಸ್ಟಾಗ್ರಾಮ್ ಖಾತೆ ಇದೆ. ಈಕೆ ಸ್ಥಳೀಯ ಪ್ಲೇಸ್ಕೂಲ್‌ಗೆ ಹೋಗುತ್ತಾಳೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈಕೆ ಬಾಗ್ದಾದ್‌ನ ಜಹೀರಾ ಎಂದು...

Fact Check: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಅನಾಹುತಕ್ಕೆ ಕಾರಣ ಈ ಪಕ್ಷಿನಾ..? ಇದೇ ಪಕ್ಷಿ ಬೆಂಕಿ ಉಗುಳಿತ್ತಾ..?

International News: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಬಿದ್ದು, ಹಲವು ಮನೆಗಳು ಸುಟ್ಟು ಕರಕಲಾಗಿದೆ. ಅಲ್ಲದೇ, 24ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಲಾಸ್ ಏಂಜಲೀಸ್‌ ಬಗ್ಗೆ ಹಲವು ವೀಡಿಯೋಗಳು ಓಡಾಡುತ್ತದೆ. ಹಾಲಿವುಡ್ ಎಂಬ ಸ್ಥಳದಲ್ಲಿ ಜೋರಾಗಿ ಬೆಂಕಿ ಹೊತ್ತಿ ಉರಿದ ಹಾಗೆ, ಲಾಸ್‌ ಏಂಜಲೀಸ್‌ನ ಮನೆಗಳೆಲ್ಲ ಬೆಂಕಿಯಲ್ಲಿ ಇರುವ ಹಾಗೆ ವೀಡಿಯೋ ಎಡಿಟ್ ಮಾಡಿ...

ಜನವರಿ 16ಕ್ಕೆ ಇಂಟರ್‌ನೆಟ್ ಬಂದ್ ಆಗತ್ತಾ..? ಹೀಗೆ ಭವಿಷ್ಯ ನುಡಿದಿದೆ ಸಿಂಪ್ಸನ್ಸ್ ಕಾರ್ಟೂನ್

International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ ಇತ್ತೀಚಿನ ದಿನಗಳಲ್ಲಿ ಸತ್ಯವಾಗುತ್ತಿದೆ. ಈ ಕಾರ್ಟೂನ್ ಶೋನಲ್ಲಿ ಕೊರೋನಾ ರೋಗದ ಬಗ್ಗೆ ಮಾಹಿತಿ ನೀಡಲಾಗಿತ್ತು. ಒಂದು ರೋಗ ಬಂದು, ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ ಎಂದು ಆ ಕಾರ್ಟೂನ್‌ನಲ್ಲಿ ತೋರಿಸಲಾಗಿತ್ತು....

International News: ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವ್ಯಕ್ತಿ

International News: ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ಮನಿಲಾಗೆ ಹೋಗುತ್ತಿದ್ದ ಫ್ಲೈಟ್‌ನ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಓರ್ವ ವ್ಯಕ್ತಿ ನಿದ್ದೆಗಣ್ಣಿನಲ್ಲಿ ವಿಮಾನದಲ್ಲೇ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ರಾತ್ರಿ ಪ್ಲೇನ್ ಹೊರಡುವ ಸಮವಾಗಿದ್ದ ಕಾರಣ, ಪ್ಲೇನ್‌ನಲ್ಲಿ ಎಲ್ಲರೂ ನಿದ್ರೆಗೆ ಜಾರಿದ್ದರು. ಈ ವೇಳೆ ಓರ್ವ ವ್ಯಕ್ತಿಯ ಮೈ ಮೇಲೆ ನೀರು ಬೀಳುವಂತಾಗಿ, ಆತ ಎಚ್ಚರವಾದಾಗ,...

Narendra Modi : ಮೋದಿ ಕೊಟ್ಟ ದುಬಾರಿ ಉಡುಗೊರೆ, 17 ಲಕ್ಷದ ಡೈಮಂಡ್ ಗಿಫ್ಟ್

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಅವರ ಪತ್ನಿ ಜಿಲ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರು. ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷ, ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಅವುಗಳ ಸಂಗ್ರಹಾಲಯದಲ್ಲಿ ಇಡಲಾಗುವುದಾದರೂ, ಮೋದಿ ನೀಡಿದ್ದ 7.5...

Web News: ಟ್ಯಾಕ್ಸ್ ಕಟ್ಟಲಾಗದೇ, ದೇಶ ಬಿಟ್ಟು ದುಬೈ ಓಡುತ್ತಿದ್ದಾರೆ ಹಲವರು..!

Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್‌ಕಾರ್ನ್‌ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...

CHINA : ಚೀನಾದಲ್ಲಿ ಮತ್ತೆ ವೈರಸ್ ವಾರ್ ಶವಾಗಾರಗಳು ಫುಲ್, ಸ್ಮಶಾನದಲ್ಲೂ ಜಾಗವಿಲ್ಲ

ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್‌ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್‌ಪ್ಯೂಯೆನ್ನಾ ಎ, ಎಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ...

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

ದಕ್ಷಿಣ ಕೋರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ: 40ಕ್ಕೂ ಹೆಚ್ಚು ಜನರ ಸಾ*

International News: ದಕ್ಷಿಣ ಕೋರಿಯಾದಲ್ಲಿ 170 ಜನ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ದಕ್ಷಿಣ ಕೋರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ವಿಮಾನ ಲ್ಯಾಂಡ್ ಆಗುವಾಗ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img