Wednesday, May 6, 2026

ಅಂತಾರಾಷ್ಟ್ರೀಯ

ಜನವರಿ 16ಕ್ಕೆ ಇಂಟರ್‌ನೆಟ್ ಬಂದ್ ಆಗತ್ತಾ..? ಹೀಗೆ ಭವಿಷ್ಯ ನುಡಿದಿದೆ ಸಿಂಪ್ಸನ್ಸ್ ಕಾರ್ಟೂನ್

International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ ಇತ್ತೀಚಿನ ದಿನಗಳಲ್ಲಿ ಸತ್ಯವಾಗುತ್ತಿದೆ. ಈ ಕಾರ್ಟೂನ್ ಶೋನಲ್ಲಿ ಕೊರೋನಾ ರೋಗದ ಬಗ್ಗೆ ಮಾಹಿತಿ ನೀಡಲಾಗಿತ್ತು. ಒಂದು ರೋಗ ಬಂದು, ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ ಎಂದು ಆ ಕಾರ್ಟೂನ್‌ನಲ್ಲಿ ತೋರಿಸಲಾಗಿತ್ತು....

International News: ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವ್ಯಕ್ತಿ

International News: ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ಮನಿಲಾಗೆ ಹೋಗುತ್ತಿದ್ದ ಫ್ಲೈಟ್‌ನ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಓರ್ವ ವ್ಯಕ್ತಿ ನಿದ್ದೆಗಣ್ಣಿನಲ್ಲಿ ವಿಮಾನದಲ್ಲೇ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ರಾತ್ರಿ ಪ್ಲೇನ್ ಹೊರಡುವ ಸಮವಾಗಿದ್ದ ಕಾರಣ, ಪ್ಲೇನ್‌ನಲ್ಲಿ ಎಲ್ಲರೂ ನಿದ್ರೆಗೆ ಜಾರಿದ್ದರು. ಈ ವೇಳೆ ಓರ್ವ ವ್ಯಕ್ತಿಯ ಮೈ ಮೇಲೆ ನೀರು ಬೀಳುವಂತಾಗಿ, ಆತ ಎಚ್ಚರವಾದಾಗ,...

Narendra Modi : ಮೋದಿ ಕೊಟ್ಟ ದುಬಾರಿ ಉಡುಗೊರೆ, 17 ಲಕ್ಷದ ಡೈಮಂಡ್ ಗಿಫ್ಟ್

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಅವರ ಪತ್ನಿ ಜಿಲ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರು. ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷ, ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಅವುಗಳ ಸಂಗ್ರಹಾಲಯದಲ್ಲಿ ಇಡಲಾಗುವುದಾದರೂ, ಮೋದಿ ನೀಡಿದ್ದ 7.5...

Web News: ಟ್ಯಾಕ್ಸ್ ಕಟ್ಟಲಾಗದೇ, ದೇಶ ಬಿಟ್ಟು ದುಬೈ ಓಡುತ್ತಿದ್ದಾರೆ ಹಲವರು..!

Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್‌ಕಾರ್ನ್‌ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...

CHINA : ಚೀನಾದಲ್ಲಿ ಮತ್ತೆ ವೈರಸ್ ವಾರ್ ಶವಾಗಾರಗಳು ಫುಲ್, ಸ್ಮಶಾನದಲ್ಲೂ ಜಾಗವಿಲ್ಲ

ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್‌ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್‌ಪ್ಯೂಯೆನ್ನಾ ಎ, ಎಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ...

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

ದಕ್ಷಿಣ ಕೋರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ: 40ಕ್ಕೂ ಹೆಚ್ಚು ಜನರ ಸಾ*

International News: ದಕ್ಷಿಣ ಕೋರಿಯಾದಲ್ಲಿ 170 ಜನ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ದಕ್ಷಿಣ ಕೋರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ವಿಮಾನ ಲ್ಯಾಂಡ್ ಆಗುವಾಗ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ...

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು ರಷ್ಯಾದ ಕಟ್ಟಡಗಳ ಮೇಲೆ ಹರಿಬಿಟ್ಟು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ವಸತಿ ಕಟ್ಟಡಗಳು, ಆಸ್ಪತ್ರೆಗಳು, ಶಾಲೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಎಷ್ಟು ಸಾವು ನೋವು ಸಂಬವಿಸಿದೆ ಎಂದು ಇದುವರೆಗೂ...

Bangladesh: ಭಾರತದ 3 ರಾಜ್ಯ ನಮ್ಮವು ,ವಿವಾದ ಸೃಷ್ಟಿಸಿದ ಬಾಂಗ್ಲಾದೇಶ!

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...

VACCINE : ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ, ಎಲ್ಲರಿಗೂ ಫ್ರೀ ಫ್ರೀ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ. ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img