ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರು. ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷ, ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಅವುಗಳ ಸಂಗ್ರಹಾಲಯದಲ್ಲಿ ಇಡಲಾಗುವುದಾದರೂ, ಮೋದಿ ನೀಡಿದ್ದ 7.5...
Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್ಕಾರ್ನ್ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...
ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್ಪ್ಯೂಯೆನ್ನಾ ಎ, ಎಚ್ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ...
ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...
International News: ದಕ್ಷಿಣ ಕೋರಿಯಾದಲ್ಲಿ 170 ಜನ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ದಕ್ಷಿಣ ಕೋರಿಯಾದ ಮೂವಾನ್ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ವಿಮಾನ ಲ್ಯಾಂಡ್ ಆಗುವಾಗ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು ರಷ್ಯಾದ ಕಟ್ಟಡಗಳ ಮೇಲೆ ಹರಿಬಿಟ್ಟು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ವಸತಿ ಕಟ್ಟಡಗಳು, ಆಸ್ಪತ್ರೆಗಳು, ಶಾಲೆಗಳಿಗೆ ಹಾನಿಯಾಗಿದೆ.
ಈ ಘಟನೆಯಲ್ಲಿ ಎಷ್ಟು ಸಾವು ನೋವು ಸಂಬವಿಸಿದೆ ಎಂದು ಇದುವರೆಗೂ...
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...
ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ.
ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....
1. ದಿಢೀರ್ Narendra MOdi ಭೇಟಿಯಾದ ವಿಜಯೇಂದ್ರ. ವಿರೋಧಿಗಳಿಗೆ ಕೊಟ್ಟ ಸಂದೇಶವೇನು?
ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವಾಗಲೇ ವಿಜಯೇಂದ್ರ ದಿಢೀರ್ ಬೆಳಗಾವಿಯಿಂದಲೇ ದೆಹಲಿಗೆ ಹಾರಿ ಮೋದಿಯನ್ನ...
Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆ ಪ್ಯಾಲೇಸ್ತಿನ್ ಎಂದು ಬರೆದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕಾರಣಕ್ಕೆ ಪಾಕಿಸ್ತಾನದ ರಾಜಕಾಾರಣಿಯೊಬ್ಬರು ಪ್ರಿಯಾಂಕಾಳನ್ನು ಹೊಗಳಿದ್ದಾರೆ.
ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಎಂಬುವವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಜವಹರ್ಲಾಲ್ ಅವರಂಥ...