Friday, November 21, 2025

ಅಂತಾರಾಷ್ಟ್ರೀಯ

5 ವರ್ಷದ ಬಳಿಕ ಚೀನಾಗಾಗಿ ಬಾಗಿಲು ತೆರದ ಭಾರತ!

ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ. ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...

ಶರವೇಗದ ಚಿನ್ನ ನೋಡಕಷ್ಟೇ ಚೆನ್ನ!

ಚಿನ್ನ ಪ್ರಿಯರಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌ ಸಿಕ್ಕಿದೆ. ಹಳದಿ ಲೋಹದ ಬೆಲೆ ಗಗನಮುಖಿಯಾಗಿದ್ದು, ಸಾವಿರ ರೂ.ಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿದೆ. ಸೆಪ್ಟೆಂಬರ್‌ 29ರಂದು 24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆ 11,689 ರೂ. ಇತ್ತು. ಒಂದೇ ದಿನಕ್ಕೆ 142 ರೂಪಾಯಿಗಳಷ್ಟು ಏರಿಕೆ ಕಂಡಿದ್ದು, 11,831 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ...

ಗೆಳತಿ ಆಟೋಬಯೋಗ್ರಫಿಗೆ ಮುನ್ನುಡಿ ಬರೆದ ನರೇಂದ್ರ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...

75 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ – ಶುಭಕೋರಿದ ‘ವಿಶ್ವದ ನಾಯಕರು’

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಹಿನ್ನೆಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಭಾಶಯ ಕೋರಿದ್ದಾರೆ. ರಷ್ಯಾ-ಭಾರತ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಮೋದಿ ಅಗಾಧ ವೈಯಕ್ತಿಕ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಇಟಲಿ ಪ್ರಧಾನಿ ಮೆಲೋನಿ ಮತ್ತು  ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಮೆಲೋನಿ ಅವರು...

ನೇಪಾಳ ಪತನದ ಬಗ್ಗೆ 2023ರಲ್ಲೇ ಊಹಿಸಿದ ಭಾರದದ ಜ್ಯೋತಿಷಿ!

ನೇಪಾಳದಲ್ಲಿ ಪ್ರಜಾಪ್ರಭುತ್ವ ಪತನ... ಸೇನೆಯ ಹಿಡಿತಕ್ಕೆ ಸರ್ಕಾರ... ಜನರ ಅಸಮಾಧಾನ ಹಿಂಸೆಗೆ ತಿರುಗಿದ ಸ್ಥಿತಿ ಎದುರಾಗಿದೆ . ಆದರೆ ಇದೇ ನೇಪಾಳದ ಭವಿಷ್ಯವಾಣಿಯನ್ನು ಎರಡು ವರ್ಷಗಳ ಹಿಂದೆಯೇ ಒಬ್ಬ ಭಾರತೀಯ ಜ್ಯೋತಿಷಿ ಹೇಳಿದ್ದರು ಅನ್ನೋದು ಗೊತ್ತಾ? ಹಾಗೆ ಅವರ ಪ್ರಕಾರ ಭಾರತದಲ್ಲೂ 2039ರ ಬಳಿಕ ಪ್ರಜಾಪ್ರಭುತ್ವದ ಅಂತ್ಯವಾಗಬಹುದು ಎಂಬ ಭಯಾನಕ ಭವಿಷ್ಯವಾಣಿಯನ್ನು ಕೂಡ ನುಡಿದಿದ್ದಾರೆ. ಹೌದು...

ನೇಪಾಳದ ಜೈಲಿಗೆ ಬೆಂಕಿ – 7,000 ಕೈದಿಗಳು ಪರಾರಿ!

ನೇಪಾಳದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ತಾಳಿವೆ. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಕಟದ ಸ್ಥಿತಿಯನ್ನು ಉಂಟುಮಾಡಿದೆ. ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ರಾಷ್ಟ್ರಪತಿಯ ರಾಜೀನಾಮೆ ನೀಡಿದ್ರು. ಬಳಿಕ ರಾಷ್ಟ್ರದಾದ್ಯಂತ ವಿವಿಧ ಜೈಲುಗಳಲ್ಲಿ ಗೊಂದಲ ಉಂಟಾಗಿ, ಸಾವಿರಾರು ಕೈದಿಗಳು ಪರಾರಿಯಾಗಿದ್ದಾರೆ. ಪಶ್ಚಿಮ ನೇಪಾಳದ ಬಂಕೆ ಜಿಲ್ಲೆಯ ನೌಬಾಸ್ತಾ ಸುಧಾರಣಾ ಗೃಹದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ...

International News: ಪ್ರೆಸ್‌ಮೀಟ್ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಸ್ವೀಡನ್ ನೂತನ ಆರೋಗ್ಯ ಸಚಿವೆ

International News: ಪ್ರೆಸ್‌ಮೀಟ್ ನಡೆಯುತ್ತಿದ್ದ ವೇಳೆ ಸ್ವೀಡನ್ ನ ನೂತನ ಆರೋಗ್ಯ ಸಚಿವೆ ಎಲಿಜಬೇತ್ ಲ್ಯಾನ್(48) ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಪ್ರೆಸ್‌ಮೀಟ್ ನಡೆಯುತ್ತಿದ್ದ ವೇಳೆ ಲ್ಯಾನ್ ಸ್ವಿಡೀಶ್ ಪ್ರಧಾನಿ ಉಲ್ಫ್ ಮತ್ತು ಕ್ರಿಶ್ಚಿಯನ್ ಡೆಮಾಕ್ರೆಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಮಧ್ಯ ನಿಂತಿದ್ದರು. ಈ ವೇಳೆ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಲ್ಯಾನ್ ಕುಸಿದು...

ಕರ್ನಾಟಕದ ಎಂಟೆಕ್‌ ಪದವೀಧರನಿಗೆ ನೇಪಾಳ ಸಾರಥ್ಯ?

ನೇಪಾಳ ಪ್ರಧಾನಿ ರೇಸ್‌ನಲ್ಲಿ, ಕರ್ನಾಟಕದ ಎಂಟೆಕ್‌ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ‍್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ‍್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ. ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ. ನೇಪಾಳದಲ್ಲಿ...

ನೇಪಾಳ ಸರ್ಕಾರದ ಸೊಕ್ಕಡಗಿಸಿದ Gen-Z

ನೇಪಾಳದಲ್ಲಿ ಪ್ರಾರಂಭವಾದ Gen Z ನೇತೃತ್ವದ ಪ್ರತಿಭಟನೆಗಳು, ದೇಶದ ರಾಜಕೀಯ ನೆಲವನ್ನೇ ಅಲುಗಾಡಿಸಿದೆ. ನೇಪಾಳದಲ್ಲಿ ಸೆಪ್ಟೆಂಬರ್ 4ರಂದು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ನಂತಹ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ಅಲ್ಲಿನ ಸರ್ಕಾರ ನಿಷೇಧಿಸಿತ್ತು. ಆದ್ರೆ, ಜನರೇಷನ್ ಝಡ್ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿ, ಹೋರಾಟದ ಹಾದಿ ತುಳಿದಿತ್ತು. ಝೆನ್‌ ಝೆಡ್‌ ಅಂದ್ರೆ ಜನರೇಷನ್‌...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img