Wednesday, August 20, 2025

ಅಂತಾರಾಷ್ಟ್ರೀಯ

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

ಇರಾನ್ – ಇಸ್ರೇಲ್ ಯುದ್ಧ : ಪೆಟ್ರೋಲ್ – ಡೀಸೆಲ್​ಗೂ ಏನು ಸಂಬಂಧ..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...

ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ : ಜಾಗತಿಕವಾಗಿ ಬಂಗಾರ ದುಬಾರಿಯಾಗಲು ಕಾರಣವೇನು..?

ಬೆಂಗಳೂರು : ಚಿನ್ನದ ಮೇಲೆ ಹೂಡಿಕೆ ಮಾಡೋರಿಗೆ ಇದು ಬೆಸ್ಟ್ ಟೈಮ್. ಸದ್ಯ ಚಿನ್ನದ ಬೆಲೆಯೂ ಇಳಿಕೆಯಾಗ್ತಿದೆ. ಕೆಲವೇ ದಿನಗಳಲ್ಲಿ ಆಷಾಢ ಮಾಸವೂ ಶುರುವಾಗ್ತಿದೆ. ಹೂಡಿಕೆ ಮಾಡೋರೆಲ್ಲಾ ಚಿನ್ನದ ಮೇಲೆ ಹಣ ಹಾಕಿದ್ರೆ ಹೆಚ್ಚು ಲಾಭ ಗಳಿಸಬಹುದು. ಪ್ರಪಂಚದಲ್ಲೇ ಅತೀ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಭಾರತೀಯರ ನರನಾಡಿಗಳಲ್ಲೂ ಚಿನ್ನವೇ ಹಾಸುಹೊಕ್ಕಾಗಿದೆ. ಆಭರಣಗಳಿಂದ...

ಕೆಣಕಿದರೆ ಬಿಡಲ್ಲ, ಎಲ್ಲೇ ಅಡಗಿದ್ರೂ ಹುಡುಕಿ ಹೊಡೆಯುತ್ತೇವೆ : ಪಾಕ್ಗೆ ಜೈಶಂಕರ್ ನೇರ ಎಚ್ಚರಿಕೆ

International News: ಭಯೋತ್ಪಾದಕ ದಾಳಿಗಳಿಂದ ನಮ್ಮನ್ನು ಪ್ರಚೋದಿಸಿದರೆ ಪಾಕಿಸ್ತಾನದ ಒಳನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ. ಯುರೋಪ ರಾಷ್ಟ್ರಗಳ ಪ್ರವಾಸದಲ್ಲಿರುವ ಅವರು ಬೆಲ್ಜಿಯಂನಲ್ಲಿ ಮಾತನಾಡಿ, ಪಹಲ್ಗಾಮ್ ಮಾದರಿಯ ಕೃತ್ಯಗಳನ್ನು ನಡೆಸಿದರೆ, ಭಯೋತ್ಪಾದಕರ ಸಂಘಟನೆಗಳ ಮುಖಂಡರು, ನಾಯಕರು ಮುಯ್ಯಿಗೆ ಮುಯ್ಯಿ ಎನ್ನುವಂತಹ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. https://youtu.be/6BcN2dHOqlE ಅಡಗಿ ಕುಳಿತರೂ ಹುಡುಕಿ ಹೊಡೆಯುತ್ತೇವೆ.. ಅಲ್ಲದೆ...

International News: ಆರ್ಥಿಕ ದಿವಾಳಿಯತ್ತ ಪಾಕ್ : ಕೊಳಕು ಕೆಲಸದಿಂದ ಪಾಕಿಸ್ತಾನದ ಹೆಗಲೇರಿದ ಸಾಲವೆಷ್ಟು..?

International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...

ಬಾಹ್ಯಾಕಾಶಕ್ಕೆ ಹೊರಟು ನಿಂತಿರುವ ಶುಭಾಂಶು ಶುಕ್ಲಾ: ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಲು ರೆಡಿ

National News: ಭಾರತೀಯ ವಾಯು ಪಡೆಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಂ-4 ನೌಕೆ, ಜೂನ್‌ 11 ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ. ಈ ಮೂಲಕ ಶುಭಾಂಶು ಶುಕ್ಲಾ ಮೊತ್ತೊಂದು ಇತಿಹಾಸ ರಚನೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ. https://youtu.be/QYlNjzinpzY ಒಂದೆಡೆ ಆಕ್ಸಿಯಂ-4 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಶುಭಾಂಶು ಶುಕ್ಲಾ ಲಕ್ನೋದಲ್ಲಿ ಪೋಸ್ಟರ್‌...

International News: ಭಾರತಕ್ಕೆ ಮಸ್ಕ್ ನೇತೃತ್ವದ ಸ್ಟಾರ್​ಲಿಂಕ್ ಸ್ಯಾಟ್​ಲೈಟ್ ಎಂಟ್ರಿ

International News: ಅಮೆರಿಕದ ಖ್ಯಾತ ಉದ್ಯಮಿ ಹಾಗೂ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಕಂಪನಿಯು ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ನೀಡಲು ಅಧಿಕೃತವಾಗಿ ಪರವಾನಗಿ ಪಡೆದಿದೆ. ಭಾರತದಲ್ಲಿ ತ್ವರಿತ ವೇಗದ ಇಂಟರ್‌ನೆಟ್‌ ನೀಡುವ ಯೋಜನೆ ಇದಾಗಿದ್ದು, ಸ್ಯಾಟ್‌ಕಾಮ್ ಪರವಾನಗಿ ಪಡೆದ ಮೂರನೇ ಕಂಪನಿ ಇದಾಗಿದೆ. https://youtu.be/TPC84LmU0sg ಮೂರು ವರ್ಷಗಳ ಬಳಿಕ ಸ್ಟಾರ್​​ ಲಿಂಕ್​ಗೆ...

ನಿಮ್ಮ ಸಂಭ್ರಮದಲ್ಲೂ ಇದ್ದೀವಿ, ದುಖಃದಲ್ಲೂ ಜೊತೆಗಿರುತ್ತೇವೆ : ಭೀಕರ ಕಾಲ್ತುಳಿತಕ್ಕೆ ಕಣ್ಣೀರಾದ ರಿಶಿ ಸುನಕ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ.. ಚಿನ್ನಸ್ವಾಮಿ...

ಆಪರೇಷನ್ ಸಿಂಧೂರ್ ಪರಾಕ್ರಮಕ್ಕೆ ಬೆಚ್ಚಿಬಿದ್ದ ಭಿಕಾರಿಸ್ತಾನ.. ಮತ್ತೊಮ್ಮೆ ಜಗತ್ತಿನೆದುರು ಬೆತ್ತಲಾದ ಪಾಕ್

International News: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಮುಂದಿಟ್ಟು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಅಪಪ್ರಚಾರಕ್ಕೆ ಯತ್ನಿಸಿದ ಪಾಕಿಸ್ತಾನ ಖುದ್ದು ಬೆತ್ತಲಾಗಿದೆ. ಕೇಂದ್ರ ಸರ್ಕಾರ ಹೇಳಿರುವಂತೆ 20 ಕಡೆಗಳಲ್ಲಿ ದಾಳಿ ನಡೆದಿಲ್ಲ. 28 ಸ್ಥಳಗಳ ಮೇಲೆ ಪ್ರಹಾರ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. 28 ಸ್ಥಳಗಳಲ್ಲಿ ಭಾರತ ದಾಳಿ ನಡೆಸಿರುವ ಬಗ್ಗೆ ರಣಹೇಡಿಯಿಂದ ಮಾಹಿತಿ.. ಭಾರತದ ದಾಳಿಯ...

International News: ಟ್ರಂಪ್ ವಿರುದ್ಧ ಅಸಮಾಧಾನ ಹೊರಹಾಕಿದ್ದ ಟೆಸ್ಲಾ ಮುಖ್ಯಸ್ಥ..!

International News: ಅಮೆರಿಕ ಸರ್ಕಾರದಿಂದ ಹೊರಬಂದ ಬೆನ್ನಲ್ಲೇ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್‌ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಟ್ರಂಪ್‌ ಅವರ ಕನಸಿನ ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ ಡಿಒಜಿಇ ಮುಖ್ಯಸ್ಥರ ಹುದ್ದೆಯನ್ನು ಮಸ್ಕ್‌ ತೊರೆದಿದ್ದರು. ಈಗ ಅದೇ ವಿಚಾರವನ್ನು ಇಟ್ಟುಕೊಂಡು ಟ್ರಂಪ್‌ ನೀತಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ಅಮೆರಿಕಾದ ಜನರಿಗೆ ದ್ರೋಹ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img