Friday, June 26, 2026

ಅಂತಾರಾಷ್ಟ್ರೀಯ

ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಹ*ತ್ಯೆ

International News: ಬೈರುತ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಮಿಲಿಟರಿ ಪಡೆ ಘೋಷಿಸಿದೆ. https://youtu.be/mRiDfyEFU_0 ಇಸ್ರೇಲ್ ಜೆಟ್‌ಗಳು ರಾತ್ರಿಯಿಡೀ ದಕ್ಷಿಣ ಬೈರುತ್‌ನಲ್ಲಿ ಹಿಜ್ಬುಲ್ ಸಂಘಟನೆಯ ಉಗ್ರರು ತಂಗಿರುವ ಜಾಗದ ಮೇಲೆ ಸತತವಾಗಿ ಬಾಂಬ್ ದಾಳಿ ಮಾಡಿ, ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿತ್ತು. ಈ ವೇಳೆ ದಾಳಿಯಲ್ಲಿ ಹಲವರು...

ಸಿಕ್ ಲಿವ್ ಕೊಡಲು ಬಾಸ್ ನಿರಾಕರಣೆ: ಆಫೀಸಿಗೆ ಬಂದೇ ಜೀವ ಬಿಟ್ಟ ಉದ್ಯೋಗಿ

Thailand News: ನಾವು ನಿಮಗೆ ಆಫೀಸಿನಲ್ಲಿ ಕೆಲಸದ ಒತ್ತಡದಿಂದ ಸಾವನ್ನಪ್ಪುವವರ ಸುದ್ದಿಯನ್ನು ಹಲವು ಬಾರಿ ಹೇಳಿದ್ದೇವೆ. ಈ ಕೆಲ ದಿನಗಳಿಂದಂತೂ ಇಂಥ ಕೇಸ್‌ಗಳು ಹೆಚ್ಚೆಚ್ಚು ನಡೆದಿದೆ. ಅದೇ ರೀತಿ ಥೈಲ್ಯಾಂಡ್‌ನಲ್ಲಿ ಮಹಿಳಾ ಉದ್ಯೋಗಿ ತನಗೆ ಆರೋಗ್ಯ ಸರಿಯಿಲ್ಲ, ಕೆಲಸಕ್ಕೆ ರಜೆ ಬೇಕು ಎಂದು ಕೇಳಿದರೂ, ಸಿಕ್ ಲಿವ್ ನಿರಾಕರಿಸಿದ ಬಾಸ್, ಆಫೀಸಿಗೆ ಬರುವಂತೆ ತಾಕೀತು...

ಇಂಡೋನೇಷಿಯಾದಲ್ಲಿ ಚಿನ್ನದ ಗಣಿ ಕುಸಿದು 15 ಜನ ಸಾವು, 7 ಜನ ನಾಪತ್ತೆ, 3 ಜನರಿಗೆ ಗಾಯ

Indonesia News: ಇಂಡೋನೇಷಿಯಾದಲ್ಲಿ ಭೂ ಕುಸಿತವಾಗಿದೆ. ಚಿನ್ನದ ಗಣಿ ಕುಸಿದು 15 ಜನ ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ 25 ಜನ ಚಿನ್ನದ ಗಣಿ ಅಗಿಯುತ್ತಿದ್ದು, 15 ಜನ ಸಾವಿಗೀಡಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. https://youtu.be/z9ZDjxVtbEs ಇಂಡೋನೇಷಿಯಾದ ಸುಮಾತ್ರಾ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದ್ದು, ಮರಣ ಹೊಂದಿದ 15 ಜನರಲ್ಲಿ ಇನ್ನು 7 ಜನರ ಮೃತದೇಹ ಸಿಗಲಿಲ್ಲ. ಭೂಕುಸಿತದಲ್ಲಿ ಇವರೆಲ್ಲ...

ಬೀದಿ ಬದಿಯ ಭಾಂಗ್‌ ಲಸ್ಸಿ ಕುಡಿದು ಅಸ್ವಸ್ಥನಾದ ಬ್ರಿಟೀಷ್ ಯೂಟ್ಯೂಬರ್ ಸ್ಯಾಮ್ ಪೆಪ್ಪರ್

Ujjain News: ಭಾರತ ರುಚಿ ರುಚಿಯಾದ ತಿಂಡಿಗಳಿಂದಾನೇ ಫೇಮಸ್ ಆಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ, ಬೇರೆ ಬೇರೆ ತಿಂಡಿಗಳು ಸಖತ್ ಫೇಮಸ್ ಇದ್ದು, ಎಲ್ಲ ತಿಂಡಿಗಳ ರುಚಿ ಸವಿಯಲು ಒಂದು ಜನ್ಮವೇ ಬೇಕಾಗಬಹುದು. ಆದರೆ ಕೆಲವರು ಆರೋಗ್ಯಕರ ಪದಾರ್ಥಗಳನ್ನು ಹಾಕಿ ಅಡುಗೆ ಮಾಡುವುದಿಲ್ಲ. ಸ್ವಚ್ಛತೆ ಕಾಪಾಡಿಕೊಂಡಿರುವುದಿಲ್ಲ. ಹಾಗಾಗಿ ಅಂಥ ಸ್ಥಳದಲ್ಲಿ ಆಹಾರ ಸೇವಿಸಿದರೆ, ಆರೋಗ್ಯ...

ಲೆಬನಾನ್‌ಗೆ ಹೋಗುವ ವಿಮಾನದಲ್ಲಿ ವಾಕಿ-ಟಾಕಿ ನಿಷೇಧಿಸಿದ ಕತಾರ್ ಏರವೇಸ್

International News: ಬೈರುತ್‌ನಿಂದ ಲೆಬನಾನ್‌ಗೆ ತೆರಳುವ ಕತಾರ್ ಏರ್‌ವೇಸ್‌ನಲ್ಲಿ ವಾಕಿ-ಟಾಕಿ ನಿಷೇಧಿಸಲಾಗಿದೆ. ಲೆಬನಾನ್‌ನಲ್ಲಿ ವಾಕಿ-ಟಾಕಿ, ಪೇಜರ್ ಬ್ಲಾಸ್ಟ್ ಆದ ಬಳಿಕ, ಕತಾರ್ ಏರ್‌ವೇಸ್ ಈ ನಿರ್ಧಾರ ತೆಗೆದುಕೊಂಡಿದೆ. https://youtu.be/yw9p5E-atNU ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಸಾವನ್ನಪ್ಪಿದವರಲ್ಲಿ ಬಾಲಕಿಯೊಬ್ಬಳು ಸೇರಿ, ಹಲವು ಪುರುಷರು ಸಾವಿಗೀಡಾಗಿದ್ದರು. ಹೆಚ್ಚಿನವರು ಹಿಜ್ಬುಲ್ ಸಂಘಟನೆಯವರಾಗಿದ್ದು, ಈ...

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ ಕೆಲಸ ಮಾಡಿ, ಕೊನೆಗೆ ಬೈಕ್‌ ಮೇಲೆ ನಿದ್ದೆ ಮಾಡಿದ್ದು. ಅಲ್ಲೇ ಸಾವನ್ನಪ್ಪಿದ್ದಾರೆ. https://youtu.be/6xKLac0LpXo ಈತ 55 ವರ್ಷದ ಡಿಲೆವರಿ ಏಜೆಂಟ್ ಆಗಿದ್ದು, ಮಮಗನ ಶಾಲೆಯ ಫೀಸ್ ಹೊಂದಿಸಲು ಸತತ 18...

ಲೆಬನಾನ್‌ನಲ್ಲಿ ಪೇಜರ್ಸ್ ಸ್ಪೋಟ, 9 ಮಂದಿ ಸಾವು, 2,800 ಮಂದಿಗೆ ಗಾಯ

Lebanon: ಲೆಬನಾನ್‌ನಲ್ಲಿ ಪೇಜರ್ಸ್ ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿದ್ದು, 2,800ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರೆಲ್ಲ ಹಿಜ್ಬುಲ್ಲಾ ಸಂಘಟನೆಯ ಉಗ್ರರು ಎನ್ನಲಾಗಿದ್ದು, ಈ ಕೆಲಸದ ಹಿಂದೆ ಇಸ್ರೇಲ್ ಕೈವಾಡವಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ. ಹಲವು ವರ್ಷಗಳ ಹಿಂದೆ ಪೇಜರ್ಸ್‌ನ್ನು ಮೊಬೈಲ್ ರೀತಿ ಬಳಕೆ ಮಾಡಲಾಗುತ್ತಿತ್ತು. ಉಗ್ರ ಸಂಘಟನೆಗಳು ಇದನ್ನು ಹೆಚ್ಚು ಬಳಸುತ್ತಿದ್ದವು. ಇದೀಗ ಅದೇ...

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ಮಾಡಿದವ ಉಕ್ರೇನ್ ಬೆಂಬಲಿಗ

International News: ಇಂದು ಉಪಹಾರದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲೆ ಓರ್ವ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಟ್ರಂಪ್ ಬದುಕುಳಿದಿದ್ದಾರೆ. ಗುಂಡಿನ ದಾಳಿ ನಡೆಸಿರುವ 58 ವರ್ಷ ರಿಯಾನ್ ರೌತ್ ಉಕ್ರೇನ್ ಬೆಂಬಲಿಗ ಎನ್ನಲಾಗಿದೆ. ರಷ್ಯಾದ ವಿರುದ್ಧ ಉಕ್ರೇನ್ ಹೋರಾಡುವ ಸಂದರ್ಭದಲ್ಲಿ ಈತ ಕೂಡ, ಯುದ್ಧದಲ್ಲಿ ಭಾಗವಹಿಸಿದ್ದ...

ಗಾಜಾದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 34 ಮಂದಿ ಸಾ**ವು

International News: ಗಾಜಾದಲ್ಲಿ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಈ ಘಟನೆ ನಡೆದಿದ್ದು, 19ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಸೇರಿ 34 ಜನರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಶುರುವಾಗಿರುವ ಇಸ್ರೇಲ್ ಮತ್ತು ಗಾಜಾ ಯುದ್ಧ ಇಂದಿಗೂ ಅಂತ್ಯವಾಗಿಲ್ಲ. ಸತತ 11 ತಿಂಗಳಿಂದ ಯುದ್ಧ ನಡೆಯುತ್ತಲೇ ಇದ್ದು, ಒಂದು ವರ್ಷ...

ವಿದ್ಯಾರ್ಥಿಗಳ ಮುಂದೆ ಸ್ಮಾರ್ಟ್ ಫೋನ್ ಚಚ್ಚಿಹಾಕಿದ ಮದರಸಾ ಗುರುಗಳು: ಕಾರಣವೇನು..?

Pakistan News: ಮೊಬೈಲ್ ಅನ್ನೋದು ಎಷ್ಟರ ಮಟ್ಟಿಗೆ ಮುಖ್ಯವಾಗಿ ಹೋಗಿದೆ ಅಂದ್ರೆ, ಒಂದು ಹೊತ್ತಿನ ಊಟವಾದ್ರೂ ಬಿಟ್ಟಾರು, ಆದ್ರೆ ಮೊಬೈಲ್ ಬಿಡಲ್ಲಾ ಅನ್ನೋ ರೀತಿ ಇಂದಿನ ಯುವ ಪೀಳಿಗೆ ವರ್ತಿಸುತ್ತಿದೆ. ಪುಟ್ಟ ಮಕ್ಕಳಿಂದ ಹಿಡಿದು, ವೃದ್ಧವರೆಗೂ ಎಲ್ಲರೂ ಮೊಬೈಲ್ ಪ್ರಿಯರೇ. ಮೊದಲೆಲ್ಲ ಮಕ್ಕಳಿಗೆ ಮೊಬೈಲ್ ಬಳಕೆ ಮಾಡಿದ್ರೆ ಹೀಗಾಗತ್ತೆ, ಹಾಗಾಗತ್ತೆ ಅಂತಾ ಬುದ್ಧಿ ಹೇಳ್ತಿದ್ದ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img