News: ಹಿಂದೂಗಳು ತಿಂಡಿ, ಊಟ, ಪ್ರಯಾಣ, ಕೆಲಸ ಎಲ್ಲವನ್ನೂ ಎಷ್ಟು ಇಷ್ಟಪಡುತ್ತಾರೋ, ಅದೇ ರೀತಿ ಹಿಂದೂ ಧರ್ಮದ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಎಲ್ಲರೂ ಅಲ್ಲದಿದ್ದರೂ, ಕೆಲವರಾದರೂ, ಹಿಂದೂ ಧರ್ಮದ ಕೆಲವು ಪದ್ಧತಿಯನ್ನು ಅನುಸರಿಸುತ್ತಾರೆ. ಅದರಲ್ಲಿ ಒಂದು ಶ್ರಾವಣ ಮಾಸದ ಪದ್ಧತಿ ಆಚರಣೆ. ಶ್ರಾವಣ ಮಾಸದಲ್ಲಿ ಕೆಲವರು ಮಾಂಸಾಹಾರ ಸೇವಿಸುವುದಿಲ್ಲ. ಇನ್ನು ಕೆಲವರು ಬೆಳ್ಳುಳ್ಳಿ- ಈರುಳ್ಳಿಯನ್ನೇ...
Sports News: ಒಲಂಪಿಕ್ಸ್ನಲ್ಲಿ ಭಾರತ 4ನೇ ಪದಕ ಗೆದ್ದಿದೆ. ಹಾಕಿ ತಂಡ ಕಂಚು ಗೆಲ್ಲುವ ಮೂಲಕ, ಭಾರತಕ್ಕೆ 4ನೇ ಪದಕ ತಂದುಕೊಟ್ಟಿದೆ.
https://youtu.be/v3PDNVCftx0
ಸ್ಪೇನ್ ತಂಡವನ್ನು ಮಣಿಸಿದ ಭಾರತದ ಪುರುಷರ ಹಾಕಿ ತಂಡ, ಸತತ ಎರಡನೇ ಬಾರಿ ಕಂಚಿನ ಪದಕ ತನ್ನದಾಗಿಸಿಕೊಂಡಿದೆ. ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಎರಡು ಗೋಲ್ಗಳನ್ನು ಪೂರ್ಣಗೊಳಿಸಿದರು.
https://youtu.be/gZP3CnCYhKU
ಗೋಲ್ಕೀಪರ್...
Sports News: ಒಲಂಪಿಕ್ಸ್ನ ಕುಸ್ತಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಫೈನಲ್ ತಲುಪಿದ್ದ ವಿನೀಶ್ ಫೋಗಟ್, 100 ಗ್ರಾಂ ಹೆಚ್ಚಿದ್ದ ಕಾರಣಕ್ಕೆ, ಪಂದ್ಯದಿಂದಲೇ ಅಮಾನತಾಗಿದ್ದಾರೆ.
https://youtu.be/V-U9JJdqZtg
ಹಾಗಾಗಿ ವಿನೀಶ್ ರಾತ್ರಿಯಿಡೀ ದೇಹದ ತೂಕ ಇಳಿಸಲು ಶ್ರಮ ಪಟ್ಟಿದ್ದು, ದೇಹದಲ್ಲಿ ನಿರ್ಜಲೀಕರಣ ಉಂಟಾಗಿ, ಅನಾರೋಗ್ಯ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.
https://youtu.be/ryUoJcorHj8
ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ...
Sports: ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಪಂದ್ಯದಲ್ಲಿ ಎಲ್ಲ ದೇಶದವರನ್ನೂ ಮಣಿಸಿ, ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದ ಭಾರತದ ಆಟಗಾರ್ತಿ ವಿನೀಶ್ ಫೋಗಟ್ ಆಟದಿಂದಲೇ ಅಮಾನತಾಗಿದ್ದಾರೆ. ಇದಕ್ಕೆ ಕಾರಣ, ಒಂದು ರಾತ್ರಿಯಲ್ಲಿ ಹೆಚ್ಚಿದ ಇವರ ದೇಹದ ತೂಕ.
https://youtu.be/V-U9JJdqZtg
ಹೌದು. ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ ವರ್ಕೌಟ್ ಬಳಿಕ ಒಂದೂವರೆ ಕೆಜಿ ತೂಕ...
International news: ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಲ್ಲಿನ ಪ್ರಧಾನಿಯಾಗಿದ್ದ ಶೇಖ್ ಹಸೀನಾ, ಬಾಂಗ್ಲಾ ಬಿಟ್ಟು, ಭಾರತಕ್ಕೆ ಬಂದು ಸೇರಿದ್ದಾರೆ.
ಇದೀಗ ಬಾಂಗ್ಲಾ ಪ್ರಧಾನಿ ನಿವಾಸದಲ್ಲಿ ಬಾಂಗ್ಲಾ ಜನ ನುಸುಳಿ, ಕೈಗೆ ಸಿಕ್ಕಿದ್ದನ್ನು ದೋಚಿಕೊಂಡು, ನಡೆಗದುಕೊಂಡೇ ಮನೆ ಕಡೆ ಹೊರಟಿದ್ದಾರೆ. ಆದ್ರೆ ಹಾಗೇ ಸುಮ್ಮನೆ ಹೋಗದೇ, ವೀಡಿಯೋ, ರೀಲ್ಸ್ ಮಾಡಿ, ತಾವು ಯಾವ ವಸ್ತುವನ್ನು ಮನೆಗೆ ತೆಗೆದುಕೊಂಡು...
Movie News: ಕಲಾವಿದರು ಹೇಗೇಗೋ ಸಾವನ್ನಪ್ಪುವುದನ್ನು ನಾವು ಕೇಳಿದ್ದೇವೆ. ಎಷ್ಟೋ ಕಲಾವಿದರು ಸ್ಟೇಜ್ನಲ್ಲಿ ಪರ್ಫಾಮೆನ್ಸ್ ಕೊಡುತ್ತಲೇ ಸಾವನ್ನಪ್ಪಿದ್ದಾರೆ. ಅದರಲ್ಲೂ ಹಾಡುಗಾರರು, ಯಕ್ಷಗಾನ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಜ್ ಮೇಲೆಯೇ ಸಾವನ್ನಪ್ಪಿದ್ದಾರೆ. ಆದರೆ ಇಲ್ಲೋರ್ವ ಗಾಯಕ ಸಾವನ್ನಪ್ಪಿದ್ದು, ಹಾರ್ಟ್ ಅಟ್ಯಾಕ್ನಿಂದಲೋ, ಅಥವಾ ಬೇರೆ ಯಾವುದೋ ಕಾರಣದಿಂದಲೋ ಅಲ್ಲ. ಬದಲಾಗಿ, ಅಭಿಮಾನಿಯನ್ನು ಅಪ್ಪಿಕೊಂಡ ತಕ್ಷಣ ಸಾವನ್ನಪ್ಪಿದ್ದಾರೆ.
https://youtu.be/h7czTAEZcO0
ಬ್ರೆಜಿಲ್ ಗಾಯಕ...
International News: ದುಬೈ ರಾಜಕುಮಾರಿ ತನ್ನ ಪತಿಗೆ ಇನ್ಸ್ಟಾಗ್ರಾಮ್ನಲ್ಲಿಯೇ ಡಿವೋರ್ಸ್ ನೀಡಿದ್ದಾರೆ. ನಿಮಗೆ ಬೇರೆ ಜೊತೆಗಾರ್ತಿ ಸಿಕ್ಕಿದ್ದಾರೆಂಬ ವಿಚಾರ ಗೊತ್ತಾದ ಕಾರಣ, ನಾನು ನಮ್ಮ ವೈವಾಹಿಕ ಜೀವನವನ್ನು ಇಲ್ಲೇ ಕೊನೆಗೊಳಿಸುತ್ತಿದ್ದೇನೆ. ತಲಾಖ್, ತಲಾಖ್, ತಲಾಖ್ ಎಂದು ಇಂಗ್ಲೀಷಿನಲ್ಲಿ ಡಿವೋರ್ಸ್ ಘೋಷಣೆ ಮಾಡಿದ್ದಾರೆ.
https://youtu.be/UB6WvFYNlaU
ದುಬೈ ರಾಜಕುಮಾರಿ ಶೈಖಾ ಮೋಹ್ರಾ ಮೊಹಮ್ಮದ್ ಅವರು ತಮ್ಮ ಪತಿಯಾಗಿದ್ದ ಶೇಖ್ ಮನ್ಬಿನ್...
ಜೀವನದಲ್ಲಿ ಒಂದು ಮನೆ ಕಟ್ಟಿಸಬೇಕು.. ಸೈಟ್ ಖರೀದಿ ಮಾಡ್ಬೇಕು.. ಒಂದಿಷ್ಟು ಹಣ ಸಂಪಾದನೆ ಮಾಡ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಇದೇ ಕಾರಣಕ್ಕೆ ಹಗಲು-ಇರುಳು ಎನ್ನದೆ ಕೋಟ್ಯಂತರ ಜನರು ಬೆವರು ಸುರಿಸಿ ದುಡಿಯುತ್ತಿದ್ದಾರೆ. ಇದರ ನಡುವೆಯೇ ಕೆಲವರು ಆಸ್ತಿ ಮಾಡೋದಕ್ಕೆ ಹಲವು ರೀತಿಯಲ್ಲಿ ಅಡ್ಡ ದಾರಿಗಳನ್ನು ಹಿಡಿದಿರುತ್ತಾರೆ.. ಹಾಗೆಯೇ, ಇಲ್ಲೋಬ್ಬ ಯುವತಿ ಮನೆ ಖರೀದಿ ಮಾಡೋದಕ್ಕೆ...
International News: ಹೆಣ್ಣು ಗರ್ಭಿಣಿಯಾದರೆ, ಆ ಮನೆಯಲ್ಲಿ ಖುಷಿಯ ವಾತಾವರಣವಿರುತ್ತದೆ. ಈ ವೇಳೆ ಎಲ್ಲರಿಗಿಂತ ಹೆಚ್ಚು, ಖುಷಿ, ಆತಂಕ, ಜವಾಬ್ದಾರಿ ಎಲ್ಲವೂ ಬರುವುದು ತಂದೆಗೆ. ತನ್ನ ಮಗು ಯಾವಾಗ ಈ ಭೂಮಿಗೆ ಬರುತ್ತದೆಯೋ, ತಾನು ಯಾವಾಗ ಅದನ್ನು ಹಿಡಿದು ಮುದ್ದಾಡುತ್ತೇನೋ, ಹೀಗೆ ಹಲವು ಯೋಚನೆಗಳು ಅವನಲ್ಲಿರುತ್ತದೆ.
https://youtu.be/AE76OQKuyOM
ಆದರೆ ಇಲ್ಲೋರ್ವ ವ್ಯಕ್ತಿ ತನ್ನ 15 ದಿನದ ಹೆಣ್ಣು...
ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....