Wednesday, May 6, 2026

ಅಂತಾರಾಷ್ಟ್ರೀಯ

ತನ್ನ 15 ದಿನದ ಶಿಶುವನ್ನೇ ಜೀವಂತ ಸಮಾಧಿ ಮಾಡಿದ ತಂದೆ.. ಯಾಕೆ ಗೊತ್ತಾ..?

International News: ಹೆಣ್ಣು ಗರ್ಭಿಣಿಯಾದರೆ, ಆ ಮನೆಯಲ್ಲಿ ಖುಷಿಯ ವಾತಾವರಣವಿರುತ್ತದೆ. ಈ ವೇಳೆ ಎಲ್ಲರಿಗಿಂತ ಹೆಚ್ಚು, ಖುಷಿ, ಆತಂಕ, ಜವಾಬ್ದಾರಿ ಎಲ್ಲವೂ ಬರುವುದು ತಂದೆಗೆ. ತನ್ನ ಮಗು ಯಾವಾಗ ಈ ಭೂಮಿಗೆ ಬರುತ್ತದೆಯೋ, ತಾನು ಯಾವಾಗ ಅದನ್ನು ಹಿಡಿದು ಮುದ್ದಾಡುತ್ತೇನೋ, ಹೀಗೆ ಹಲವು ಯೋಚನೆಗಳು ಅವನಲ್ಲಿರುತ್ತದೆ. https://youtu.be/AE76OQKuyOM ಆದರೆ ಇಲ್ಲೋರ್ವ ವ್ಯಕ್ತಿ ತನ್ನ 15 ದಿನದ ಹೆಣ್ಣು...

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...

Pakistan: ಲೀಟರ್‌ಗೆ ಹಾಲಿಗೆ 370 ರೂಪಾಯಿ! ;ಇಲ್ಲಿ ಪೆಟ್ರೋಲ್​ಗಿಂತ ಹಾಲು ದರ ಹೆಚ್ಚು!

ಪಾಕಿಸ್ತಾನ ಸಂಪೂರ್ಣ ಪಾಪರ್ ಆಗಿದೆ. ಪಾಕ್​ನ ಪರಿಸ್ಥಿತಿ ಬಿಡಿಸಿ ಹೇಳಬೇಕಿಲ್ಲ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನ ಆರ್ಥಿಕವಾಗಿ ಜರ್ಝರಿತವಾಗಿದೆ. ಖಜಾನೆ ಖಾಲಿ ಖಾಲಿ ಯಾಗಿದ್ದು, ಅಲ್ಲಿನ ಜನರು ಒಂದೊಂತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಪಾಕ್​ನಲ್ಲಿ ಬೆಲೆ ಏರಿಕೆಯಾಗಿದೆ. ವಿದೇಶಿದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಪಾಕ್, ದೇಶದ ಪ್ರಮುಖ ಪಾರ್ಕ್,...

Akshata Murty: ಸುಧಾಮೂರ್ತಿ ಮಗಳು ಫುಲ್ ಟ್ರೋಲ್! : ಅಕ್ಷತಾ ಡ್ರೆಸ್‌ ಮೇಲೆ ಎಲ್ಲರ ದೃಷ್ಟಿ!

ಬ್ರಿಟನ್ ಪಾರ್ಲಿಮೆಂಟ್​ ಚುನಾವಣೆಯಲ್ಲಿ ರಿಷಿ ಸುನಕ್​​​ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ ಅವರು ರಾಜೀನಾಮೆ ನೀಡಿದ್ದಾರೆ. ರಿಷಿ ರಾಜೀನಾಮೆ...

China : ಟೆಸ್ಟ್ ವೇಳೆಯೇ ಚೀನಾ ರಾಕೆಟ್ ಸ್ಫೋಟ!

ಚೀನಾದ ಟಿಯಾನ್ಲಾಗ್ 3 ರಾಕೆಟ್ ಪರೀಕ್ಷೆ ಮಾಡುತ್ತಿರುವಾಗಲೇ ಆಕಸ್ಮಿಕವಾಗಿ ಲಾಂಚ್ ಆಗಿ ಕೆಲ ಕ್ಷಣಗಳಲ್ಲಿ ಭೂಮಿಗೆ ಬಿದ್ದಂತಹ ಘಟನೆ ನಡೆದಿದೆ. ಚೀನಾದ ಹೆನಾನ್ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಚೀನಾದ ಈ ಟಿಯಾನ್ಲಾಗ್ 3 ರಾಕೆಟ್‌ನ್ನು ಹೆವನ್ಲಿ ಅಥವಾ ಸಕೈ ಡ್ರ್ಯಾಗನ್ 3 ಎಂದು ಕೂಡ ಕರೆಯಲಾಗುತ್ತಿತ್ತು. ರಾಕೆಟ್‌ನ ದೇಹ ಹಾಗೂ ಟೆಸ್ಟ್...

ವಿಶ್ವಸುಂದರಿಯಾಗಿ ಹೊರಹೊಮ್ಮಿದ ಶಿರಸಿ ಮೂಲದ ಡಾ.ಶೃತಿ ಹೆಗಡೆ

Sirsi News: ಶಿರಸಿ ತಾಲೂಕಿನಲ್ಲಿರುವ ಹುಬ್ಬಳ್ಳಿ ಮೂಲದ ಡಾ.ಶೃತಿ ಹೆಗಡಿ 2024 ವಿಶ್ವಸುಂದರಿ ಪಟ್ಟಕ್ಕೇರಿದ್ದಾರೆ. ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣಾ ಹೆಗಡೆ, ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ ಈ ಬಾರಿ ವಿಶ್ವಸುಂದರಿಯ ಕಿರೀಟ ಧರಿಸಿದ್ದಾರೆ. ಇವರು ಈ ಮೊದಲು ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಆಗಿದ್ದರು. ಅಲ್ಲದೇ ಮಿಸ್ ಏಷ್ಯಾ ಇಂಟರ್‌ನ್ಯಾಷನಲ್ ಇಂಡಿಯಾ...

ಬಾಹ್ಯಾಕಾಶದಲ್ಲಿ ಸಿಲುಕಿದ ಸುನೀತಾ ವಿಲಿಯನ್ಸ್; ಬಾಹ್ಯಾಕಾಶದಲ್ಲಿ ಏನಾಗ್ತಿದೆ ಗೊತ್ತಾ?

ಇಡೀ ವಿಶ್ವದಲ್ಲಿಗ ಚರ್ಚೆಯಾಗ್ತಿರೋ ಸುದ್ದಿ ಅಂದ್ರೆ ಗಗನಯಾತ್ರಿಗಳದ್ದು.. ಅದ್ರಲ್ಲೂ ಸುನೀತಾ ವಿಲಿಯನ್ಸ್ ಅವರು ಹೆಚ್ಚು ಸದ್ದು ಮಾಡ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುನೀತಾ ಅವರನ್ನ ಕೋಟ್ಯಂತರ ಜನ ಹುಡುಕುತ್ತಿದ್ದಾರೆ. ಬಾಹ್ಯಾಕಾಶಕ್ಕೆ ಹೊದಂತಾ ಸುನೀತಾ ಇನ್ನೂ ವಾಪಾಸ್ ಬಂದಿಲ್ಲ. ಅವರ ವಾಪಾಸಾತಿಯನ್ನು ಜೂನ್ 26ಕ್ಕೆ ಮುಂದೂಡಲಾಗಿತ್ತು. ಇಲ್ಲಿಯವರೆಗೆ ತಾಂತ್ರಿಕ ತೊಂದರೆಗಳನ್ನು ಸರಿಮಾಡೋದಕ್ಕೆ ಆಗೇ ಇಲ್ವಾ? ಹಾಗಾದರೆ ಬಾಹ್ಯಾಕಾಶ...

China ; 2ಕೆಜಿ ಕಲ್ಲು ಮಣ್ಣು ಹೊತ್ತು ತಂದ ಚೀನಾ! ; ಚೀನಾದ ಸಾಧನೆ ಹೇಗಿತ್ತು ಗೊತ್ತಾ?

ವಿಶ್ವದ ಹಲವು ರಾಷ್ಟ್ರಗಳು ಯುದ್ಧದ ಬಗ್ಗೆ ಯೋಚನೆ ಮಾಡುತ್ತಿವೆ. ಯಾವಾಗ ಮೂರನೇ ಮಹಾಯುದ್ಧ ನಡೆಯುತ್ತೋ ಅನ್ನೋ ಹಲವು ಭೀತಿಯಲ್ಲಿ ರಷ್ಯಾ, ಅಮೆರಿಕ, ಉತ್ತರ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಆದರೆ, ಡ್ರ್ಯಾಗನ್ ರಾಷ್ಟ್ರ ಚೀನಾ ಸದ್ದಿಲ್ಲದೇ ಸಾಧನೆಯೊಂದನ್ನು ಮಾಡಿದೆ. ಭಾರತ ಚಂದ್ರಯಾನ-3ರ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ. ಆದ್ರೆ, ಚೀನಾ ಸೈಲೆಂಡ್...

ಭಾರತದೊಂದಿಗೆ ದ್ವೇಷ ಬಯಸುವುದಿಲ್ಲ- ಪಾಕ್ ಉಪ ಪ್ರಧಾನಿ ಇಶಾಕ್

ಭಾರತದೊಂದಿಗೆ ಯಾವಾಗಲೂ ಪಾಕ್ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ಪಾಕಿಸ್ತಾನವು ನಿರಂತರವಾಗಿ ದ್ವೇಷ ಸಾಧನೆ ಮಾಡುವುದರಲ್ಲಿ ನಂಬಿಕೆ ಇಟ್ಟಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ...

ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ವಿಫಲ- ಗಾಳಿಯಲ್ಲೇ ಸ್ಫೋಟಗೊಂಡ ಕ್ಷಿಪಣಿ?

ಉತ್ತರ ಕೊರಿಯಾವು ಬ್ಯಾಲಿಸ್ಟಿಕ್​ ಕ್ಷಿಪಣಿ ಉಡಾವಣೆ ಮಾಡಿದ್ದು, ಅದು ಬಹುತೇಕ ವಿಫಲವಾಗಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ. ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ಉತ್ತರ ಕೊರಿಯಾ ಬ್ಯಾಲಿಸ್ಟಿಕ್​ ಕ್ಷಿಪಣಿಯನ್ನು ಉತ್ತರ ಪೂರ್ವದ ಕರಾವಳಿ ಸಮುದ್ರದ ಕಡೆಗೆ ಉಡಾಯಿಸಲಾಗಿದೆ. ಆದರೆ ಆ ಉಡಾವಣೆ ಬುಹುತೇಕ ವಿಫಲವಾಗಿದೆ ಎಂದು ಶಂಕಿಸಲಾಗಿದೆ. ಕ್ಷಿಪಣಿ ನೆಲದ ಮೇಲೆ ಅಪ್ಪಳಿಸಿರಬಹುದು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img