Wednesday, May 6, 2026

ಅಂತಾರಾಷ್ಟ್ರೀಯ

ಪನ್ನುಹ*ತ್ಯೆಗೆ ಸಂಚು ರೂಪಿಸಿದವನು ಈಗ ಅಮೇರಿಕಾ ವಶದಲ್ಲಿ

International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...

ಕುವೈತ್‌ನಲ್ಲಿ ಬೆಂಕಿ ಅಪಘಾತ: 40ಕ್ಕೂ ಹೆಚ್ಚು ಭಾರತೀಯರ ಸಾವು

International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ,...

ಮಿಲಿಟರಿ ವಿಮಾನ ಪತನ: ಮಲಾವಿಯ ಉಪಾಧ್ಯಕ್ಷ ಸೇರಿ 9 ಜನರ ದುರ್ಮರಣ

International News: ಆಫ್ರಿಕಾದ ಮಲಾವಿಯಾ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ ಹಲವರು ಹೋಗುತ್ತಿದ್ದ ವಿಮಾನ ಪತನಗೊಂಡು, ಉಪಾಧ್ಯಕ್ಷ ಮತ್ತು 9 ಜನ ದುರ್ಮರಣಕ್ಕೀಡಾಗಿದ್ದಾರೆ. ಸೋಮವಾರ ಬೆಳಿಗ್ಗೆ ಉಪಾಧ್ಯಕ್ಷರು ನಾಪತ್ತೆಯಾಗಿದ್ದರೆಂದು ಸುದ್ದಿ ಇತ್ತು. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಉಪಾಧ್ಯಕ್ಷರು ಮತ್ತು ಅವರೊಂದಿಗೆ ಇದ್ದವರು ಸಿಕ್ಕಿರಲಿಲ್ಲ. ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಕೆಲ ಕಾಲದ ಹುಡುಕಾಟದ ಬಳಿಕ...

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಣಿಸಿಕೊಂಡ ದೈತ್ಯ ಹಾವು: ವೀಡಿಯೋ ವೈರಲ್

International News: ವಿದೇಶದ ರಸ್ತೆಯೊಂದರಲ್ಲಿ ಇದ್ದಕ್ಕಿದ್ದಂತೆ ಬಂದ ದೈತ್ಯ ಹಾವು ರಸ್ತೆ ದಾಟಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡಿದರೆ ಮೈ ಜುಮ್ ಎನ್ನುವಂತಿದೆ. ಬ್ರೆಜಿಲ್‌ನ ಪೋರ್ಟೋ ವ್ಹೆಲೋ ಎಂಬ ಜಾಗದಲ್ಲಿ ಈ ಘಟನೆ ನಡೆದಿದ್ದು, 30ಕ್ಕೂ ಅಧಿಕ ಕೆಜಿ ತೂಕ ಹಾವು ಇದಾಗಿದೆ. ಈ ವೀಡಿಯೋದಲ್ಲಿ ಎನಕೊಂಡಾ, ತೆವಳಿಕೊಂಡು ರಸ್ತೆ ದಾಟಿದ್ದು,...

ಆನ್‌ಲೈನ್‌ನಲ್ಲಿ ಭೇಟಿಯಾಗಿ ಮದುವೆಯಾದ ಯುವಕ: ಬಳಿಕ ಗೊತ್ತಾಯ್ತು ಶಾಕಿಂಗ್ ಸತ್ಯ

International News: ಆನ್‌ಲೈನ್‌ನಲ್ಲಿ ಲವ್ ಆಗಿ, ಮದುವೆಯಾಗುವವರನ್ನು ನೀವು ನೋಡಿರುತ್ತೀರಿ. ಕೆಲವರು ಚೆನ್ನಾಗಿ ಜೀವನ ನಡೆಸುತ್‌ತಾರೆ. ಇನ್ನು ಕೆಲವರು ಮೋಸ ಹೋಗುತ್ತಾರೆ. ಇಲ್ಲೊಂದು ಕೇಸ್‌ನಲ್ಲೂ ಓರ್ವ ಯುವಕ ಆನ್‌ಲೈನ್ ಲವ್ ಮಾಡೋಕ್ಕೆ ಹೋಗಿ, ಮೋಸ ಹೋಗಿದ್ದಾನೆ. ಇಂಡೋನೇಷಿಯಾದಲ್ಲಿ ಈ ಘಟನೆ ನಡೆದಿದ್ದು, ಎಕೆ ಎಂಬ ಯುವಕ ಮೋಸ ಹೋಗಿದ್ದಾನೆ. ಎಕೆ ಆನ್‌ಲೈನ್‌ನಲ್ಲಿ ಪ್ರೀತಿಸಿ, ಅದಿಂಡಾ ಎಂಬುವವರನ್ನು ವಿವಾಹವಾಗಿದ್ದ....

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

Prajwal Pen drive Case: ಕೊನೆಗೂ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Political News: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ, ಇದೀಗ ವೀಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶದಲ್ಲಿ ಎಲ್ಲಿದ್ದೇನೆ ಅಂತಾ ಹೇಳದಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಭವಾನಿ ಮತ್ತು ರೇವಣ್ಣ ಅವರಲ್ಲಿ ಪ್ರಜ್ವಲ್ ಕ್ಷಮೆ ಕೇಳಿದ್ದಾರೆ. ವಿದೇಶಕ್ಕೆ ಹೋಗಿ ಒಂದು ತಿಂಗಳ ಬಳಿಕ ವೀಡಿಯೋ ಮಾಡಿರುವ ಪ್ರಜ್ವಲ್, ಚುನಾವಣೆಗೂ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ಮದುವೆ ದಿನ ಮುದ್ದಾಗಿ ಕಾಣಲು ಸರ್ಜರಿ ಮಾಡಿಸಿಕೊಂಡಿದ್ದ ಯುವತಿ ಸಾವು

International News: ತನ್ನ ಮದುವೆ ದಿನ ಸಿಂಗಾರಗೊಂಡು, ಮುದ್ದು ಮುದ್ದಾಗಿ ಕಾಣಬೇಕಿದ್ದ ವಧು, ಸಾವಿನ ಮನೆ ಸೇರಿದ್ದಾಳೆ. ಈ ಸಾವಿಗೆ ಕಾರಣ, ಬರೀ 8 ಕೆಜಿ ತೂಕ ಇಳಿಸಿಕೊಳ್ಳಲು ಈಕೆ ಮಾಡಿಸಿಕೊಂಡ ಸರ್ಜರಿ. ಬ್ರೆಜಿಲ್‌ನಲ್ಲಿ ಈ ಘಟನೆ ನಡೆದಿದ್ದು ಲಾರಾ ಫರ್ನಾಂಡೀಸ್ ಕೋಸ್ಟಾ(31) ಎಂಬ ಯುವತಿ ಮೃತಪಟ್ಟಿದ್ದಾಳೆ. ಇದೇ ವರ್ಷ ಸೆಪ್ಟೆಂಬರ್ 7ರಂದು ಮ್ಯಾಥ್ಯೂಸ್ ಜೊತೆ...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img