Sunday, October 5, 2025

ಅಂತಾರಾಷ್ಟ್ರೀಯ

ಅಮೆರಿಕದಿಂದ ಗಡಿಪಾರಾಗ್ತಾರಾ ಎಲಾನ್ ಮಸ್ಕ್..? ಟ್ರಂಪ್ ನೀಡಿದ ಎಚ್ಚರಿಕೆ ಏನು..?

International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು.  ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....

ನನ್ನ ಉತ್ತರಾಧಿಕಾರಿಯನ್ನ ನಮ್ಮ ಸಂಸ್ಥೆ ನೇಮಿಸುತ್ತೆ : ಚೀನಾಗೆ ದಲೈಲಾಮಾ ಸವಾಲು

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

ಡೂಮ್ಸ್​ ಡೇ ವಿಮಾನ! ದಾಳಿ ಮಾಡಿದ್ರೆ ಇರಾನ್ ಢಮಾರ್..! : ಏನಿದು ಅಮೆರಿಕದ ನೈಟ್ ವಾಚ್ ಸಿಸ್ಟಮ್..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಇಸ್ರೇಲ್‌, ಇರಾನ್‌ನ ಪ್ರಮುಖ ನಗರಗಳ ಮೇಲೆ ಅಟ್ಯಾಕ್ ಮಾಡೋ ಮೂಲಕ ನೂರಾರು ಜನರು ನಾಮಾವಶೇಷವಾಗುತ್ತಿದ್ದಾರೆ. ಇರಾನ್​ ಕೂಡ ತನ್ನಲ್ಲಿಯ ಕ್ಷಿಪಣಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಡ್ರೋನ್‌ಗಳನ್ನು ಹಾರಿಸಿ ಇಸ್ರೇಲ್​ ಮೇಲೆ ದಾಳಿ ನಡೆಸಿದೆ. ಈ ಎರಡೂ ದೇಶಗಳ ನಡುವಿನ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧದ ಹಾದಿ ಹಿಡಿದಿದೆ. ವಿಶ್ವದ...

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

ಇರಾನ್ – ಇಸ್ರೇಲ್ ಯುದ್ಧ : ಪೆಟ್ರೋಲ್ – ಡೀಸೆಲ್​ಗೂ ಏನು ಸಂಬಂಧ..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...

ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ : ಜಾಗತಿಕವಾಗಿ ಬಂಗಾರ ದುಬಾರಿಯಾಗಲು ಕಾರಣವೇನು..?

ಬೆಂಗಳೂರು : ಚಿನ್ನದ ಮೇಲೆ ಹೂಡಿಕೆ ಮಾಡೋರಿಗೆ ಇದು ಬೆಸ್ಟ್ ಟೈಮ್. ಸದ್ಯ ಚಿನ್ನದ ಬೆಲೆಯೂ ಇಳಿಕೆಯಾಗ್ತಿದೆ. ಕೆಲವೇ ದಿನಗಳಲ್ಲಿ ಆಷಾಢ ಮಾಸವೂ ಶುರುವಾಗ್ತಿದೆ. ಹೂಡಿಕೆ ಮಾಡೋರೆಲ್ಲಾ ಚಿನ್ನದ ಮೇಲೆ ಹಣ ಹಾಕಿದ್ರೆ ಹೆಚ್ಚು ಲಾಭ ಗಳಿಸಬಹುದು. ಪ್ರಪಂಚದಲ್ಲೇ ಅತೀ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಭಾರತೀಯರ ನರನಾಡಿಗಳಲ್ಲೂ ಚಿನ್ನವೇ ಹಾಸುಹೊಕ್ಕಾಗಿದೆ. ಆಭರಣಗಳಿಂದ...

ಕೆಣಕಿದರೆ ಬಿಡಲ್ಲ, ಎಲ್ಲೇ ಅಡಗಿದ್ರೂ ಹುಡುಕಿ ಹೊಡೆಯುತ್ತೇವೆ : ಪಾಕ್ಗೆ ಜೈಶಂಕರ್ ನೇರ ಎಚ್ಚರಿಕೆ

International News: ಭಯೋತ್ಪಾದಕ ದಾಳಿಗಳಿಂದ ನಮ್ಮನ್ನು ಪ್ರಚೋದಿಸಿದರೆ ಪಾಕಿಸ್ತಾನದ ಒಳನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ. ಯುರೋಪ ರಾಷ್ಟ್ರಗಳ ಪ್ರವಾಸದಲ್ಲಿರುವ ಅವರು ಬೆಲ್ಜಿಯಂನಲ್ಲಿ ಮಾತನಾಡಿ, ಪಹಲ್ಗಾಮ್ ಮಾದರಿಯ ಕೃತ್ಯಗಳನ್ನು ನಡೆಸಿದರೆ, ಭಯೋತ್ಪಾದಕರ ಸಂಘಟನೆಗಳ ಮುಖಂಡರು, ನಾಯಕರು ಮುಯ್ಯಿಗೆ ಮುಯ್ಯಿ ಎನ್ನುವಂತಹ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. https://youtu.be/6BcN2dHOqlE ಅಡಗಿ ಕುಳಿತರೂ ಹುಡುಕಿ ಹೊಡೆಯುತ್ತೇವೆ.. ಅಲ್ಲದೆ...

International News: ಆರ್ಥಿಕ ದಿವಾಳಿಯತ್ತ ಪಾಕ್ : ಕೊಳಕು ಕೆಲಸದಿಂದ ಪಾಕಿಸ್ತಾನದ ಹೆಗಲೇರಿದ ಸಾಲವೆಷ್ಟು..?

International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img