Saturday, June 27, 2026

ಅಂತಾರಾಷ್ಟ್ರೀಯ

ಆಕಾಶದಲ್ಲಿ ವಿಮಾನ ಅಲುಗಾಟ: ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಂಭೀರ ಗಾಯ

International news: ಲಂಡನ್‌ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ. ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಾವನ್ನಪ್ಪಿದವರ ಬಗ್ಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಥೈಲ್ಯಾಂಡ್ ಸರ್ಕಾರದ ನೆರವು ಪಡೆದು ಗಾಯಾಗಳಿಗೆ ವೈದ್ಯಕೀಯ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರಿಗೆ ನಾವು...

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್ ನೋಡಿ ಮನೆಮದ್ದು ಮಾಡಿಕೊಳ್ಳಬಹುದು. ಆದರೆ ಇಲ್ಲೋರ್ವ ಮಹಿಳೆ, ಕ್ಯಾನ್ಸರ್‌ಗಾಗಿ ಯುಟ್ಯೂಬ್ ನೋಡಿ, ಮನೆ ಮದ್ದು ಮಾಡಿ, ಆಸ್ಪತ್ರೆ ಪಾಲಾಗಿದ್ದಾಳೆ. ಯುನೈಟೆಡ್ ಕಿಂಗ್‌ಡಮ್ ನಲ್ಲಿ ಈ ಘಟನೆ ನಡೆದಿದ್ದು, ಐರಿನಾ...

ಹಿಜಬ್ ಧರಿಸದೇ, ಮಾಡರ್ನ್ ಬಟ್ಟೆಯಲ್ಲಿದ್ದ ಮಗಳನ್ನು ಲೈವ್‌ನಲ್ಲೇ ಥಳಿಸಿದ ಪೋಷಕರು

International News: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಒಬ್ಬಳು ಹಿಜಬ್ ಧರಿಸದೇ, ತುಂಡು ಬಟ್ಟೆ ಧರಿಸಿ, ಲೈವ್‌ಗೆ ಬಂದಿದ್ದು, ಇದರಿಂದ ಸಿಟ್ಟಿಗೆದ್ದ ಆಕೆಯ ಪೋಷಕರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಮಾಡುತ್ತಿದ್ದಳು. ಆದರೆ ಆಕೆ ಹಿಜಬ್ ಧರಿಸಿರಲಿಲ್ಲ. ಮತ್ತು...

ಜೀವ ತೆಗೆದ ಸೋಶಿಯಲ್ ಮೀಡಿಯಾ ಚಾಲೆಂಜ್: ಖಾರ ಖಾರ ಚಿಪ್ಸ್ ತಿಂದು ಬಾಲಕ ಸಾವು

International News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕು. ಸೆಲೆಬ್ರಿಟಿಯಾಗಬೇಕು ಎನ್ನುವ ಹುಚ್ಚು ಇಂದಿನ ಯುವ ಪೀಳಿಗೆಯಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಇದೇ ಹುಚ್ಚು ಓರ್ವ ಬಾಲಕನ ಜೀವ ತೆಗೆದಿದೆ. 14 ವರ್ಷದ ಬಾಲಕ ಸೋಶಿಯಲ್‌ ಮೀಡಿಯಾದಲ್ಲಿ ಬಂದ ಖಾರ ಖಾರ ಚಿಪ್ಸ್ ತಿನ್ನುವ ಚಾಲೆಂಜ್ ತೆಗೆದುಕೊಂಡು, ಚಿಪ್ಸ್ ತಿಂದು ಸಾವನ್ನಪ್ಪಿದ್ದಾನೆ. ನ್ಯೂಯಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಹ್ಯಾರಿಸ್...

ಕೈಗೆ ಪೆಟ್ಟಾದರೂ ಕಾನ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ ನಟಿ ಐಶ್ವರ್ಯಾ ರೈ

Bollywood News: ಪ್ರತೀ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್ ಬಂತಂದ್ರೆ, ಭಾರತೀಯ ಅಭಿಮಾನಿಗಳು ಕಾಯೋದೇ, ಐಶ್ ಔಟ್‌ಫಿಟ್ ನೋಡೋಕ್ಕೆ. ಅದರಲ್ಲೂ ಕನ್ನಡಿಗರು, ನಮ್ಮ ಕರಾವಳಿ ಕನ್ನಡತಿ ಈ ಬಾರಿ ರೆಡ್ ಕಾರ್ಪೇಟ್‌ ಮೇಲೆ ಹೇಗೆ ಮಿಂಚುತ್ತಾರೆ ಅಂತಾ ನೋಡೋಕ್ಕೆ ಕಾಯ್ತಿರ್ತಾರೆ. ಆದರೆ ಈ ಬಾರಿ ಐಶ್ ಕಾನ್ ಫೆಸ್ಟಿವಲ್‌ಗೆ ಹೋಗ್ತಾರೋ ಇಲ್ವೋ ಅನ್ನೋ ಡೌಟ್ ಇತ್ತು....

ನೇಪಾಳದಲ್ಲಿ ಎಂಡಿಎಚ್, ಎವರೆಸ್ಟ್ ಮಸಾಲೆ ಮಾರಾಟ ನಿಷೇಧ

International News: ಭಾರತದ ಪ್ರಾಡಕ್ಟ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಯಲ್ಲಿ ವಿಷಕಾರಿ ಅಂಶಗಳಿರುವುದು ಪತ್ತೆಯಾಗಿದ್ದು, ಈಗಾಗಲೇ ಹಲವು ರಾಷ್ಟ್ರಗಳು ಇವುಗಳ ಆಮದನ್ನು ನಿಷೇಧಿಸಿದೆ. ಅದೇ ರೀತಿ ಇದೀಗ ನೇಪಾಳ ಕೂಡ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳನ್ನು ಆಮದು ಮಾಡಿಕೊಳ್ಳದಂತೆ ಆದೇಶಿಸಿದ್ದು, ನೇಪಾಳ ಮಾರುಕಟ್ಟೆಯಲ್ಲಿ ಕೂಡ ಈ ಮಸಾಲೆಗಳ ಮಾರಾಟ ನಿಷೇಧಿಸಲಾಗಿದೆ. ಸದ್ಯ ಈ ಎರಡೂ ಮಸಾಲೆ...

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ...

ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್

International News: ನೀವು ಪಾಕಿಸ್ತಾನದಲ್ಲಿದ್ದರೆ, ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡಿಬಿಡುತ್ತಿದ್ದೆ. ಕೆನಡಾದಲ್ಲಿ ಕಠಿಣ ಕಾನೂನು ಇರುವ ಕಾರಣಕ್ಕೆ ನೀವು ಸೇಫ್ ಆಗಿ ಇದ್ದೀರಿ ಎಂದು ಪಾಕ್ ಡ್ರೈವರ್, ಕೆನಡಾ ಮಹಿಳೆಗೆ ಹೇಳಿದ್ದಾನೆ. ಕೆನಡಾದಲ್ಲಿ ಅಲ್ಲಿನ ಪ್ರಜೆಯೊಬ್ಬಳು ಕ್ಯಾಬ್‌ನಲ್ಲಿ ಸಂಚರಿಸುತ್ತಿರುವಾಗ, ಆಕೆಯೊಂದಿಗೆ ಮಾತನಾಡುತ್ತಿದ್ದ ಪಾಕ್ ಕ್ಯಾಬ್ ಡ್ರೈವರ್, ಪಾಕ್‌ನಲ್ಲಿ ಮಹಿಳೆಯರಿಗೆ ಇಲ್ಲಿರುವಷ್ಟು ರಕ್ಷಣೆ ಇಲ್ಲವೆಂದು ಹೇಳಿದ್ದಾರೆ. ಅಂದರೆ,...

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್‌ ಆಗಿ...

ಹಾಲಿಗೆ ಮದ್ಯ ಸೇರಿಸಿ ಶಿಶುವಿಗೆ ಕುಡಿಸಿದ ಅಜ್ಜಿ: ಕೋಮಾಗೆ ಜಾರಿದ 4 ತಿಂಗಳ ಕಂದಮ್ಮ

International News: ಶಿಶು ಕುಡಿಯುವ ಬಾಟಲಿಯ ಹಾಲಿಗೆ ಅಜ್ಜಿ ಮದ್ಯ ಬೆರೆಸಿ, ಕುಡಿಸಿದ್ದು, 4 ತಿಂಗಳ ಮಗು ಕೋಮಾಗೆ ಜಾರಿದ ಘಟನೆ ಇಟಲಿಯಲ್ಲಿ ನಡೆದಿದೆ. ಅಜ್ಜಿ ಬೇಕಂತಲೇ ಈ ಕೃತ್ಯ ಮಾಡದಿದ್ದರೂ, ಅಪ್ಪಿ ತಪ್ಪಿ ಹಾಲಿಗೆ ಮದ್ಯ ಬೆರೆಸಿದೆ. ಮಗು ಹಾಲು ಕುಡಿದ ತಕ್ಷಣ, ಅಳಲು ಪ್ರಾರಂಭಿಸಿದ್ದು, ಮಮಗು ಏಕೆ ಅಳುತ್ತಿದೆ ಎಂದು ಅಜ್ಜಿ ಹಾಲಿನ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img