Friday, February 27, 2026

ಅಂತಾರಾಷ್ಟ್ರೀಯ

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಮಾರಿಷಿಯಸ್‌ನಲ್ಲಿ ಶಿವರಾತ್ರಿ ಆಚರಣೆವೇಳೆ ಅಗ್ನಿ ಅವಘಡ: 6 ಮಂದಿ ಸಾವು

International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

National News: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿದೆ. ಆದಿತ್ಯ ಎಲ್ 1 ಉಡಾವಣೆ ದಿನವೇ ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ಸೋಮನಾಥ್, ಆದಿತ್ಯ ಎಲ್ 1 ಉಡಾವಣೆ ದಿನವೇ ತಮಗೆ ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಪತ್ತೆಯಾಗಿತ್ತು. ಆದರೆ ಕಿಮೋಥೆರಪಿ ಸೇರಿ, ಬೇರೆ ಬೇರೆ ಚಿಕಿತ್ಸೆ ಪಡೆದು...

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ಫಲಿತಾಂಶ ಸರಿಯಾಗಿ ಪ್ರಕಟವಾಗದ...

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಮೇಲೆ ಗುಂಡಿನ ದಾಳಿ

International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...

ಕತಾರ್‌ನಿಂದ ಕರಾವಳಿ ಪೊಲೀಸರಿಗೆ ಈ ಮೇಲ್ ಕಳುಹಿಸಿದ ಚೈತ್ರಾ ಹೆಬ್ಬಾರ್..

Mangalore News: ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಹಿಂದೂ ಸಂಘಟನೆಗಳು ಚೈತ್ರಾಗೆ ಎಚ್ಚರಿಕೆ ನೀಡಿತ್ತು. ಇದೀಗ ಚೈತ್ರಾ ಕತಾರ್‌ನಿಂದ ಉಲ್ಲಾಳ ಪೊಲೀಸರಿಗೆ ನನಗೆ ಪ್ರೀತಿಸುವ ಹಕ್ಕಿಲ್ಲವಾ ಎಂದು ಮೇಲ್ ಕಳುಹಿಸಿದ್ದಾಳೆ. ವಿಸಿಟಿಂಗ್ ವೀಸಾ ಮೂಲಕ ಕತಾರ್‌ಗೆ ಹೋಗಿರುವ ಚೈತ್ರಾ,...

ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...

ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್‌ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ಡಾಲಿ ಚಾಯ್‌ವಾಲಾನ ಬಳಿ ಚಹಾ ಖರೀದಿಸಿ ಕುಡಿದ ಬಿಲ್ ಗೇಟ್ಸ್..

National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್‌ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್‌ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್‌ ಗೇಟ್ಸ್ ಈ ಡಾಲಿ ಚಾಯ್‌ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img