Wednesday, May 6, 2026

ಅಂತಾರಾಷ್ಟ್ರೀಯ

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ಫಲಿತಾಂಶ ಸರಿಯಾಗಿ ಪ್ರಕಟವಾಗದ...

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಮೇಲೆ ಗುಂಡಿನ ದಾಳಿ

International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...

ಕತಾರ್‌ನಿಂದ ಕರಾವಳಿ ಪೊಲೀಸರಿಗೆ ಈ ಮೇಲ್ ಕಳುಹಿಸಿದ ಚೈತ್ರಾ ಹೆಬ್ಬಾರ್..

Mangalore News: ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಹಿಂದೂ ಸಂಘಟನೆಗಳು ಚೈತ್ರಾಗೆ ಎಚ್ಚರಿಕೆ ನೀಡಿತ್ತು. ಇದೀಗ ಚೈತ್ರಾ ಕತಾರ್‌ನಿಂದ ಉಲ್ಲಾಳ ಪೊಲೀಸರಿಗೆ ನನಗೆ ಪ್ರೀತಿಸುವ ಹಕ್ಕಿಲ್ಲವಾ ಎಂದು ಮೇಲ್ ಕಳುಹಿಸಿದ್ದಾಳೆ. ವಿಸಿಟಿಂಗ್ ವೀಸಾ ಮೂಲಕ ಕತಾರ್‌ಗೆ ಹೋಗಿರುವ ಚೈತ್ರಾ,...

ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...

ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್‌ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ಡಾಲಿ ಚಾಯ್‌ವಾಲಾನ ಬಳಿ ಚಹಾ ಖರೀದಿಸಿ ಕುಡಿದ ಬಿಲ್ ಗೇಟ್ಸ್..

National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್‌ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್‌ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್‌ ಗೇಟ್ಸ್ ಈ ಡಾಲಿ ಚಾಯ್‌ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...

ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ ಸೈನಿಕ

International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ. ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ. ಗಾಜಾದಲ್ಲಿ...

ಕಳಪೆ ಗುಣಮಟ್ಟದ ಸಿರಪ್ ತಯಾರಿಕೆ: ಮದ್ದು ಸೇವಿಸಿ, ಮಕ್ಕಳ ಸಾವು, ಹಲವರ ಬಂಧನ

International News: ಉಜ್ಬೇಕಿಸ್ತಾನದಲ್ಲಿ ಕಳಪೆ ಗುಣಮಟ್ಟದ ಸಿರಪ್ ತಯಾರಿಸಿ ಮಾರಾಟ ಮಾಡುತ್ತಿದ್ದು, ಆ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಭಾರತೀಯರು ಸೇರಿ ಹಲವು ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ತಯಾರಿಸಿದ ಸಿರಪ್ ಸೇವಿಸಿ, 65ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಘವೇಂದ್ರ...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img