ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....
ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...
ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ.
ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..!
ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...
ನವದೆಹಲಿ : ರಷ್ಯಾ ಹಾಗೂ ಉಕ್ರೇನ್ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್ಸ್ಟ್ರೈಕ್ ನಡೆಸಿ ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್ಸಿ ಸೇರಿದಂತೆ ಭಾರತದಲ್ಲಿ...
ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...