Friday, February 27, 2026

ಅಂತಾರಾಷ್ಟ್ರೀಯ

14 ವರ್ಷದ ಬಾಲಕನ ಪ್ರಾಣ ತೆಗೆದ ಮಾಲ್ಡೀವ್ಸ್ ಸರ್ಕಾರದ ತಪ್ಪು ನಿರ್ಧಾರ

International News: ಪ್ರಧಾನಿ ಮೋದಿಯವರು ಲಕ್ಷದ್ವೀಪದಲ್ಲಿ ವಿಹರಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆದ ಬಳಿಕ, ಮಾಲ್ಡೀವ್ಸ್ ಕೇಂದ್ರ ಸಚಿವರು, ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಟೀಕಿಸಿದ್ದರು. ಇದಾದ ಬಳಿಕ ಭಾರತ ಮತ್ತು ಮಾಲ್ಡೀವ್ಸ್ ಸಂಬಂಧ ಅಷ್ಟಕ್ಕಷ್ಟೇ ಇದೆ. ಈ ಘಟನೆ ಬಳಿಕ, ಮಾಲ್ಡೀವ್ಸ್‌ಗೆ ಭಾರತ ಕಡೆಯಿಂದ ಕೋಟಿ ಕೋಟಿ ಲಾಸ್ ಆಗಿದ್ದು, ಮಾಲ್ಡೀವ್ಸ್ ಪ್ರವಾಸಕ್ಕಾಗಿ...

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

Sports News: ಹಲವು ದಿನಗಳಿಂದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕ್ ಕ್ರಿಕೇಟಿಗ ಶೊಯೇಬ್ ಮಲ್ಲಿಕ್ ವೈವಾಹಿಕ ಜೀವನ ಚೆನ್ನಾಗಿಲ್ಲ ಎಂಬ ಸುದ್ದಿ ಇತ್ತು. ಇಂದು ಅದು ನಿಜವಾಗಿದ್ದು, ಶೋಯೇಬ್ ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು, ಮೂರನೇಯ ಮದುವೆಯಾಗಿದ್ದಾನೆ. ಪಾಕ್ ನಟಿ ಸನಾ ಜಾವೇದ್‌ರನ್ನು ಶೋಯೇಬ್ ವಿವಾಹವಾಗಿದ್ದು, ಈಕೆ 2020ರಲ್ಲಿ ವಿವಾಹವಾಗಿದ್ದರು....

ತಾಯಿ ಹಾಲುಣಿಸುತ್ತಿದ್ದ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ ಮಗು

International News: ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವ ವೇಳೆ, ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ, ಚೀನಾದ ಹಾಂಗ್‌ಕಾಂಗ್‌ನಲ್ಲಿ ನಡೆದಿದೆ. 11 ತಿಂಗಳ ಮಗುವಿಗೆ 25 ವರ್ಷದ ತಾಯಿ ಹಾಾಲುಣಿಸುತ್ತಿದ್ದು, ಈ ವೇಳೆ ಮಗು ಪ್ರಜ್ಞೆ ತಪ್ಪಿದೆ, ಆಗ ತಾಯಿ ಮಗುವಿನ ಬೆನ್ನಿಗೆ ತಟ್ಟಿದ್ದಾಳೆ. ಮಗು ಯಾವುದೇ ರೆಸ್ಪಾನ್ಸ್ ಕೊಡದಿದ್ದಾಗ, ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಆದಗಲೇ ಮಗು ಸಾವನ್ನಪ್ಪಿದೆ. ಎರಡು...

ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕನೆಂದು ಮತ್ತೊಮ್ಮೆ ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

International News: ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕರರಾಗಿದ್ದು, ಅಮೆರಿಕದಲ್ಲಿ ಹಲವರು ಮತ್ತೊಮ್‌ಮೆ ಮೋದಿಯನ್ನು ನಾಯಕನನ್ನಾಗಿ ಕಾಣಬೇಕು ಎಂದು ಬಯಸಿದ್ದಾರೆ ಎಂದು, ಖ್ಯಾತ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೇನ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೇರಿ, ಮೋದಿ ಅವರನ್ನು ಹೊಗಳಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುತ್ತದೆ. ಈಗಾಗಲೇ ಅಮೆರಿಕದಲ್ಲಿ...

ಅಯೋಧ್ಯೆ ರಾಮಮಂದಿರ ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ ತಾಂಜೇನಿಯಾದ ಕಿಲಿ ಪೌಲ್

International News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಮೂರೇ ದಿನಗಳಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಹಾಗಾಗಿ ಭಾರತದಲ್ಲಿ ರಾಮಭಕ್ತರೆಲ್ಲ ರಾಮನ ಜಪ ಮಾಡುತ್ತಿದ್ದಾರೆ. ಇದರೊಂದಿಗೆ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿಯೂ ರಾಮನಾಮ ಜಪ ಜೋರಾಗಿದೆ. ಮೊನ್ನೆಯಷ್ಟೇ ಪಾಕಿಸ್ತಾನದ ಮಾಜಿ ಕ್ರಿಕೇಟಿಗರೊಬ್ಬರು ಪಾಕಿಸ್ತಾನದಲ್ಲಿ ಕೇಸರಿ ಧ್ವಜ ಹಿಡಿದು, ಜೈ ಶ್ರೀರಾಮ್ ಎಂದಿದ್ದರು. ಮಾರೇಷಿಯಸ್‌ನಲ್ಲಿ ರಾಮಮಂದಿರ...

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

International News: ಭಾರತದಲ್ಲಿ ಈಗ ರಾಮನದ್ದೇ ಸುದ್ದಿ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನಾ ಸಮಾರಂಭವಿರುವ ಕಾರಣ, ಎಲ್ಲ ಬಾಯಲ್ಲೂ ರಾಮನಾಮ ಜಪ. ಆದರೆ ಇಸ್ಲಾಂ ದೇಶವಾಗಿರುವ ಪಾಕಿಸ್ತಾನದಲ್ಲೂ ರಾಮನಾಮ ಜಪ ಮೊಳಗುತ್ತಿದೆ ಅಂದ್ರೆ ನೀವು ನಂಬಲೇಬೇಕು. ಹೌದು ಪಾಕ್ ಮಾಜಿ ಕ್ರಿಕೇಟಿಗ ಡ್ಯಾನಿಶ್ ಕನೇರಿಯಾ, ಕೇಸರಿ ಧ್ವಜ...

ಪಾಕಿಸ್ತಾನದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ: 1 ಡಜನ್ ಮೊಟ್ಟೆಯ ಬೆಲೆ 400 ರೂಪಾಯಿ

International News: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, 1 ಮೊಟ್ಟೆಯ ಬೆಲೆ 33 ರೂಪಾಯಿಯಾಗಿದೆ. ಅಲ್ಲದೇ, ಈರುಳ್ಳಿ ಬೆಲೆ ಕೆಜಿಗೆ 250 ರೂಪಾಯಿಯಾಗಿದೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಕ್ಕಿ ಬೇಳೆ, ತರಕಾರಿ, ಮೊಟ್ಟೆಯ ರೇಟ್ ಹೆಚ್ಚುತ್ತಲೇ ಹೋಗುತ್ತಿದೆ. ಅಲ್ಲಿನ ಜನರ ಪರಿಸ್ಥಿತಿ ಒಂದು ಹೊತ್ತು ಊಟ ಸಿಕ್ಕರೆ ಸಾಕು ಎಂಬಂತಾಗಿದೆ. ಸರ್ಕಾರದ ಪ್ರತೀ ಅಗತ್ಯ...

ಬಾಯ್‌ಫ್ರೆಂಡ್‌ನ ಮಗುವಿಗೆ ನೇಲ್‌ಪಾಲಿಶ್ ರಿಮೂವರ್ ತಿನ್ನಿಸಿ ಕೊಲೆ ಮಾಡಿದ ಪಾಪಿ

International News: ತಮ್ಮ ಸಂಬಂಧದ ನಡುವೆ ಕಿರಿಕಿರಿ ಎನ್ನಿಸುತ್ತಿದ್ದ, ಬಾಯ್‌ಫ್ರೆಂಡ್‌ನ ಪುಟ್ಟ ಮಗುವನ್ನು ಕಿರಾತಕಿಯೊಬ್ಬಳು ನೇಲ್ ಪಾಲೀಶ್ ರಿಮೂವರ್ ತಿನ್ನಿಸಿ ಹತ್ಯೆಗೈದಿದ್ದಾಳೆ. ಅಲಿಸಿಯಾ ಓವೆನ್ಸ್(20) ಎಂಬ ಮಹಿಳೆ ತನ್ನ ಬಾಯ್‌ಫ್ರೆಂಡ್ ಮಗಳಾದ ಐರಿಸ್‌ಗೆ (18 ತಿಂಗಳು), 2023 ಜೂನ್‌ನಲ್ಲಿ ನೇಲ್ ಪಾಲೀಶ್ ರಿಮೂವರ್, ಸ್ಕ್ರೂ, ಬಟನ್ ಆಕಾರದ ಬ್ಯಾಟರಿಗಳನ್ನು ತಿನ್ನಿಸಿ, ಕೊಲೆಗೈದಿದ್ದಾಳೆ. ಆ ಆರೋಪ ಇಂದು...

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ...

ಮಾರಿಷಿಯಸ್‌ನಲ್ಲಿ ರಾಮಮಂದಿರ ಉದ್ಘಾಟನೆ ದಿನ ಹಿಂದೂಗಳಿಗೆ ಪ್ರಾರ್ಥನೆಗಾಗಿ 2 ಗಂಟೆ ವಿಶೇಷ ವಿಶ್ರಾಂತಿ

International News: ಜನವರಿ 22ಕ್ಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಈಗ ಪ್ರಪಂಚದಾದ್ಯಂತ ಎಲ್ಲೆಲ್ಲೂ ರಾಮಂದೇ ಸುದ್ದಿ. ಮಾರಿಷಿಯಸ್‌ನಲ್ಲಿ ಹಿಂದೂ ಅಧಿಕಾರಿಗಳಿಗೆ, ಜ.22ರಂದು ರಾಮಮಂದಿರ ಉದ್ಘಾಟನೆ ವಿಶೇಷವಾಗಿ 2 ಗಂಟೆಯ ವಿಶ್ರಾಂತಿ ಕೂಡ ನೀಡಲಾಗಿದೆ. ಉದ್ಘಾಟನೆ ವೇಳೆ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು 2 ಗಂಟೆ ಕೆಲಸದ ವಿಶ್ರಾಂತಿ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಪ್ರಧಾನಿ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img