Sunday, June 28, 2026

ಅಂತಾರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ ತಾಂಜೇನಿಯಾದ ಕಿಲಿ ಪೌಲ್

International News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಮೂರೇ ದಿನಗಳಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಹಾಗಾಗಿ ಭಾರತದಲ್ಲಿ ರಾಮಭಕ್ತರೆಲ್ಲ ರಾಮನ ಜಪ ಮಾಡುತ್ತಿದ್ದಾರೆ. ಇದರೊಂದಿಗೆ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿಯೂ ರಾಮನಾಮ ಜಪ ಜೋರಾಗಿದೆ. ಮೊನ್ನೆಯಷ್ಟೇ ಪಾಕಿಸ್ತಾನದ ಮಾಜಿ ಕ್ರಿಕೇಟಿಗರೊಬ್ಬರು ಪಾಕಿಸ್ತಾನದಲ್ಲಿ ಕೇಸರಿ ಧ್ವಜ ಹಿಡಿದು, ಜೈ ಶ್ರೀರಾಮ್ ಎಂದಿದ್ದರು. ಮಾರೇಷಿಯಸ್‌ನಲ್ಲಿ ರಾಮಮಂದಿರ...

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

International News: ಭಾರತದಲ್ಲಿ ಈಗ ರಾಮನದ್ದೇ ಸುದ್ದಿ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನಾ ಸಮಾರಂಭವಿರುವ ಕಾರಣ, ಎಲ್ಲ ಬಾಯಲ್ಲೂ ರಾಮನಾಮ ಜಪ. ಆದರೆ ಇಸ್ಲಾಂ ದೇಶವಾಗಿರುವ ಪಾಕಿಸ್ತಾನದಲ್ಲೂ ರಾಮನಾಮ ಜಪ ಮೊಳಗುತ್ತಿದೆ ಅಂದ್ರೆ ನೀವು ನಂಬಲೇಬೇಕು. ಹೌದು ಪಾಕ್ ಮಾಜಿ ಕ್ರಿಕೇಟಿಗ ಡ್ಯಾನಿಶ್ ಕನೇರಿಯಾ, ಕೇಸರಿ ಧ್ವಜ...

ಪಾಕಿಸ್ತಾನದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ: 1 ಡಜನ್ ಮೊಟ್ಟೆಯ ಬೆಲೆ 400 ರೂಪಾಯಿ

International News: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, 1 ಮೊಟ್ಟೆಯ ಬೆಲೆ 33 ರೂಪಾಯಿಯಾಗಿದೆ. ಅಲ್ಲದೇ, ಈರುಳ್ಳಿ ಬೆಲೆ ಕೆಜಿಗೆ 250 ರೂಪಾಯಿಯಾಗಿದೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಕ್ಕಿ ಬೇಳೆ, ತರಕಾರಿ, ಮೊಟ್ಟೆಯ ರೇಟ್ ಹೆಚ್ಚುತ್ತಲೇ ಹೋಗುತ್ತಿದೆ. ಅಲ್ಲಿನ ಜನರ ಪರಿಸ್ಥಿತಿ ಒಂದು ಹೊತ್ತು ಊಟ ಸಿಕ್ಕರೆ ಸಾಕು ಎಂಬಂತಾಗಿದೆ. ಸರ್ಕಾರದ ಪ್ರತೀ ಅಗತ್ಯ...

ಬಾಯ್‌ಫ್ರೆಂಡ್‌ನ ಮಗುವಿಗೆ ನೇಲ್‌ಪಾಲಿಶ್ ರಿಮೂವರ್ ತಿನ್ನಿಸಿ ಕೊಲೆ ಮಾಡಿದ ಪಾಪಿ

International News: ತಮ್ಮ ಸಂಬಂಧದ ನಡುವೆ ಕಿರಿಕಿರಿ ಎನ್ನಿಸುತ್ತಿದ್ದ, ಬಾಯ್‌ಫ್ರೆಂಡ್‌ನ ಪುಟ್ಟ ಮಗುವನ್ನು ಕಿರಾತಕಿಯೊಬ್ಬಳು ನೇಲ್ ಪಾಲೀಶ್ ರಿಮೂವರ್ ತಿನ್ನಿಸಿ ಹತ್ಯೆಗೈದಿದ್ದಾಳೆ. ಅಲಿಸಿಯಾ ಓವೆನ್ಸ್(20) ಎಂಬ ಮಹಿಳೆ ತನ್ನ ಬಾಯ್‌ಫ್ರೆಂಡ್ ಮಗಳಾದ ಐರಿಸ್‌ಗೆ (18 ತಿಂಗಳು), 2023 ಜೂನ್‌ನಲ್ಲಿ ನೇಲ್ ಪಾಲೀಶ್ ರಿಮೂವರ್, ಸ್ಕ್ರೂ, ಬಟನ್ ಆಕಾರದ ಬ್ಯಾಟರಿಗಳನ್ನು ತಿನ್ನಿಸಿ, ಕೊಲೆಗೈದಿದ್ದಾಳೆ. ಆ ಆರೋಪ ಇಂದು...

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ...

ಮಾರಿಷಿಯಸ್‌ನಲ್ಲಿ ರಾಮಮಂದಿರ ಉದ್ಘಾಟನೆ ದಿನ ಹಿಂದೂಗಳಿಗೆ ಪ್ರಾರ್ಥನೆಗಾಗಿ 2 ಗಂಟೆ ವಿಶೇಷ ವಿಶ್ರಾಂತಿ

International News: ಜನವರಿ 22ಕ್ಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಈಗ ಪ್ರಪಂಚದಾದ್ಯಂತ ಎಲ್ಲೆಲ್ಲೂ ರಾಮಂದೇ ಸುದ್ದಿ. ಮಾರಿಷಿಯಸ್‌ನಲ್ಲಿ ಹಿಂದೂ ಅಧಿಕಾರಿಗಳಿಗೆ, ಜ.22ರಂದು ರಾಮಮಂದಿರ ಉದ್ಘಾಟನೆ ವಿಶೇಷವಾಗಿ 2 ಗಂಟೆಯ ವಿಶ್ರಾಂತಿ ಕೂಡ ನೀಡಲಾಗಿದೆ. ಉದ್ಘಾಟನೆ ವೇಳೆ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು 2 ಗಂಟೆ ಕೆಲಸದ ವಿಶ್ರಾಂತಿ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಪ್ರಧಾನಿ...

ಶವವಾಗಿ ಪತ್ತೆಯಾದ ಪೋರ್ನ್ ಸ್ಟಾರ್ ಥೈನಾ..

International News: ಪೆರುವಿನ ಬ್ಲೂಫಿಲ್ಮ್ ನಟಿ ಥೈನಾ ಫೀಲ್ಡ್ಸ್(24) ಶವವಾಗಿ ಪತ್ತೆಯಾಗಿದ್ದಾಳೆ. ಟ್ರುಜಿಲ್ಲೋದಲ್ಲಿರುವ ಮನೆಯಲ್ಲಿ ಥೈನಾ ಶವವಾಗಿ ಪತ್ತೆಯಾಗಿದ್ದಾಳೆ. ಈ ನಟಿ ಒಂದು ತಿಂಗಳ ಹಿಂದೆಯಷ್ಟೇ, ಹೇಳಿಕೊಂದನ್ನು ನೀಡಿ ಸುದ್ದಿಯಾಗಿದ್ದಳು. ಇದೀಗ ಆಕೆಯ ಶವ ಪತ್ತೆಯಾಗಿದ್ದು, ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಒಂದು ತಿಂಗಳ ಹಿಂದಷ್ಟೇ ಥೈನಾ, ನಾನು ಬ್ಲೂ ಫಿಲ್ಮ್‌ನಲ್ಲಿ ನಟಿಸುವಾಗ ಸಾಕಷ್ಟು ಲೈಂಗಿಕ...

ಏರ್ ಇಂಡಿಯಾ ವೆಜ್ ಊಟದಲ್ಲಿ ಚಿಕನ್ ಪೀಸ್ ಪ್ರತ್ಯಕ್ಷ..

International News: ಏರ್ ಇಂಡಿಯಾ ವಿಮಾನದಲ್ಲಿ ಹಲವು ಬಾರಿ, ಹಲವು ರೀತಿಯ ಯಡವಟ್ಟು ನಡೆದು ಹೋಗಿದೆ.  ಊಟದಲ್ಲಿ ಹಲ್ಲಿ, ಕಲ್ಲು, ಇರುವೆ, ಜಿರಲೆ ಎಲ್ಲರೂ ಆಗಾಗ ಸಿಗುತ್ತಿರುತ್ತಾರೆ. ಇದೀಗ ವೆಜ್ ಊಟದಲ್ಲಿ ಚಿಕನ್ ಪೀಸ್ ಸಿಕ್ಕಿದೆ. ಯಾರಿಗೆ ಈ ರೀತಿಯಾಗಿದೆಯೋ, ಆಕೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀಸ್ ನೀವು ಆ ಟ್ವೀಟ್ ತೆಗಿಯಿರಿ....

ಎಕ್ಸ್ ಸಂಸ್ಥೆಯ ಸುರಕ್ಷತಾ ವಿಭಾಗದಿಂದ 1ಸಾವಿರ ಉದ್ಯೋಗಿಗಳಿಗೆ ಗೇಟ್‌ಪಾಸ್

International News: ವಿಶ್ವದ ನಂಬರ್ 1 ಶ್ರೀಮಂತ್ ಎಲಾನ್ ಮಸ್ಕ್ ಮಾಲೀಕತ್ವದ ಎಕ್ಸ್ ಸಂಸ್ಥೆಯ ಸುರಕ್ಷತಾ ವಿಭಾಗದಿಂದ 1 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳಿಸಲಾಗಿದೆ. ಟ್ವೀಟರ್‌ನಲ್ಲಿ ಬರುತ್ತಿದ್ದ ದ್ವೇಷದ ಪೋಸ್ಟ್‌ಗಳು, ನಿಂದನೆಗಳ ಟ್ವೀಟ್‌ಗಳನ್ನು ಗಮನಿಸುತ್ತಿದ್ದ ಸುರಕ್ಷತಾ ವಿಭಾಗದಿಂದ 1 ಸಾವಿರ ಜನರಿಗೆ ಗೇಟ್ ಪಾಸ್ ನೀಡಲಾಗಿದೆ. ಏಕೆಂದರೆ, ಇವರೆಲ್ಲ ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದರೆಂಬ ಕಾರಣ...

ಅರಬ್ ಕಂಟ್ರಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ..

International News: ಅರಬ್ ದೇಶವಾದ ಅಬುದಾಬಿಯಲ್ಲಿ ಇದೇ ವರ್ಷಾ ಫೆಬ್ರವರಿ 14ರಂದು ಹಿಂದೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ರಾಮಮಂದಿರ ಉದ್ಘಾಟನೆ ಬಿಟ್ಟರೆ, ಹಿಂದೂಗಳಿಗೆ ಇದು ಈ ವರ್ಷದ ಎರಡನೇಯ ಹೆಮ್ಮೆಯ ವಿಷಯವಾಗಿದೆ. ಏಕೆಂದರೆ, ಈ ದೇವಸ್ಥಾನ ಅರಬ್ ಕಂಟ್ರಿಯಲ್ಲಿ ಉದ್ಘಾಟನೆಯಾಗಲಿರುವ ಮೊದಲ ಹಿಂದೂ ದೇವಸ್ಥಾನವಾಗಿದೆ. ಅಬುದಾಬಿಯ ಮೊದಲ ಬಿಎಪಿಎಸ್ ಹಿಂದೂ ದೇವಾಲಯ ಇದಾಗಿದ್ದು, ಅಬು ಮುರೇಖಾ ಪ್ರದೇಶದಲ್ಲಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img