Wednesday, August 20, 2025

ಅಂತಾರಾಷ್ಟ್ರೀಯ

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

 ಉಂಡ ಮನೆಗೆ ದ್ರೋಹ ಬಗೆಯಲು ಮುಂದಾದ ತುರ್ಕಿ : ಭಾರತದ ವಿರುದ್ಧವೆ ಕೋರ್ಟ್‌ ಮೊರೆಹೋದ ಕಂತ್ರಿ ದೇಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಭಾರತದ ಮೇಲೆ ಡ್ರೋನ್ ದಾಳಿ ನಡೆಸಲು ಟರ್ಕಿಶ್ ಸೇನೆಯ ಅಧಿಕಾರಿಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದರು. ಪಾಕಿಸ್ತಾನವು ಭಾರತದ ವಿರುದ್ಧ ಬೇರಕ್ತಾರ್ ಟಿಬಿ2 ಮತ್ತು ಯಿಹಾ ಡ್ರೋನ್‌ಗಳನ್ನು ಬಳಸಿತ್ತು. ಡ್ರೋನ್‌ಗಳ ನಿರ್ದಿಷ್ಟ ಗುರಿಯನ್ನು ತಿಳಿಯಲು ಮತ್ತು ಸಂಭಾವ್ಯವಾಗಿ ಕಾಮಿಕೇಜ್...

ಸೋತು ಸುಣ್ಣವಾಗಿ ಭಾರತದ ಕಾಲು ಹಿಡಿದ ಪಾಕ್‌ : ಶಾಂತಿಗಾಗಿ ಸಿದ್ದ ಎಂದ ಹೇಡಿ ರಾಷ್ಟ್ರ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಭಿಕಾರಿ ಪಾಕ್‌ಗೆ ಕಂತ್ರಿ ಟರ್ಕಿ ಬೆಂಬಲ : ಪಾಕ್‌ ಪಿಎಂ ನನ್ನ ಸಹೋದರ : ಉಪಕಾರಕ್ಕೆ ಅಪಕಾರವೆಸಗಿದ ಎಡೋರ್ಗನ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್‌ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...

ಭಾರತ – ಪಾಕ್‌ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ :‌ ಆಕ್ರೋಶದ ಬೆನ್ನಲ್ಲೇ ಉಲ್ಟಾ ಹೊಡೆದ ಟ್ರಂಪ್..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...

ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಿ : ಬ್ರಿಟಿಷ್‌ ಸರ್ಕಾರಕ್ಕೆ ಸಂಸದನ ಒತ್ತಾಯ

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬ್ರಿಟಿಷ್‌ ಸಂಸದ ಬಾಬ್‌ ಬ್ಲಾಕ್‌ಮನ್‌ ಖಂಡಿಸಿದ್ದಾರೆ. ಅಲ್ಲದೆ ಭಯೋತ್ಪಾದನೆಯ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಂದ್ರೆ ಪಿಒಕೆಯಲ್ಲಿ...

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...
- Advertisement -spot_img

Latest News

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು...
- Advertisement -spot_img