Friday, April 24, 2026

ಅಂತಾರಾಷ್ಟ್ರೀಯ

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

ಚಿನ್ನದ ಹೂಡಿಕೆದಾರರಿಗೆ ಡೇಂಜರ್‌ ಅಲರ್ಟ್

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ, ದಿಢೀರ್ ಆಗಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಹೆಚ್ಚಿದ್ದ ವೇಳೆ ಹೂಡಿಕೆದಾರರು ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುವಂತೆ ಮಾಡಿದೆ. ಜೊತೆಗೆ ಯುಎಸ್‌ ಡಾಲರ್‌ ಮತ್ತು ಭವಿಷ್ಯದ ವ್ಯಾಪಾರ ಮಾತುಕತೆಗಳ ವಿಚಾರವು ಭಾರೀ ಒತ್ತಡ ಉಂಟು...

ಇಲ್ಲಿ ಟೊಮೇಟೊ ಬೆಲೆ ಕೇಳಿದ್ರೆ ಶಾಕ್, 1Kg ಟೊಮೇಟೊಗೆ 700 ರೂಪಾಯಿ!

ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ ಶೇ.400ರಷ್ಟು ಏರಿಕೆ ಕಂಡು, ದೇಶದ ಮಾರುಕಟ್ಟೆಗಳಲ್ಲಿ ತೀವ್ರ ಬೆಲೆ ಏರಿಕೆಯನ್ನು ಉಂಟುಮಾಡಿವೆ. ವರದಿಯ ಪ್ರಕಾರ, ಪಾಕಿಸ್ತಾನ ಮಾರುಕಟ್ಟೆಯಲ್ಲಿ ಟೊಮೆಟೊ ಪ್ರತಿ ಕಿಲೋಗ್ರಾಂಗೆ ಪಾಕಿಸ್ತಾನದಲ್ಲಿ 600ರ  ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ....

ಮೋದಿಗೆ ಕರೆ ಮಾಡಿದ ಟ್ರಂಪ್‌ ದೀಪಾವಳಿ ಜೊತೆ ಸಿಹಿ ಸಂದೇಶ

ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...

ಅಫ್ಘಾನ್‌ ಕ್ರಿಕೆಟಿಗರ ಮೇಲೆ ಪಾಪಿ ಪಾಕ್ ಪೈಶಾಚಿಕ ಕೃತ್ಯ!

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ T20 ಸರಣಿಯಿಂದ, ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದೆ. ಪಾಕ್‌ ವೈಮಾನಿಕ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಖಂಡಿಸಿದ್ದು, ಪಾಕಿಸ್ತಾನ ಆಡಳಿತ ನಡೆಸಿದ ಹೇಡಿತನದ ದಾಳಿ ಎಂದು ಆಕ್ರೋಶ ಹೊರಹಾಕಿದೆ. ನವೆಂಬರ್ 5ರಿಂದ 29ರವರೆಗೆ ಲಾಹೋರ್...

ಇಸ್ರೇಲ್ ಸಂಸತ್ತಿನಲ್ಲಿ ಎದ್ದು ನಿಂತು ಚಪ್ಪಾಳೆ ಗಿಟ್ಟಿಸಿಕೊಂಡ ಡೊನಾಲ್ಡ್ ಟ್ರಂಪ್!

ಇಸ್ರೇಲ್ ಮತ್ತು ಹಮಾಸ್ ನಡುವಿನ ದೀರ್ಘಗಾಲದ ಕದನಕ್ಕೆ ಶಾಂತಿಯ ಬೆಳಕು ಕಾಣುತ್ತಿದೆ. ಅಕ್ಟೋಬರ್ 7, 2023 ರಂದು ಹಮಾಸ್ ಉಗ್ರರ ದಾಳಿ ನಂತರ ಗಾಜಾದಿಂದ ಅಪಹರಿಸಲ್ಪಟ್ಟ 251 ಇಸ್ರೇಲಿ ನಾಗರಿಕರಲ್ಲಿ ಉಳಿದ 20 ಜೀವಂತ ಒತ್ತೆಯಾಳುಗಳಿಗೆ ಮನೆಗೆ ಮರಳಲು ಅವಕಾಶ ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯ ನಂತರ, ಹಮಾಸ್ ಇಂದು ಮೊದಲ...

Mandya: ಅಮೆರಿಕದ ಅಕ್ಕ ಸಂಸ್ಧೆಯ 25ನೇ ಬೆಳ್ಳಿ ಮಹೋತ್ಸವ ಸಂಭ್ರಮ: ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ

Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...

ಬೆಂಕಿಯುಂಡೆಯಂತಾದ ವಿಮಾನ : ಸ್ಥಳದಲ್ಲೇ ಇಬ್ಬರು ಸಜೀವದಹನ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಟ್ಯಾಲೆಂಟ್ ಕೌಂಟಿಯ ಹಿಕ್ಸ್ ಏರ್‌ಫೀಲ್ಡ್ ಬಳಿ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿ ಬೆಂಕಿಗೆ ಆಹುತಿಯಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡು ಸಾವನ್ನಪ್ಪಿದ್ದಾರೆ. ಫೋರ್ಟ್ ವರ್ತ್ ಹೊರವಲಯದ ಏರ್‌ಫೀಲ್ಡ್ ಬಳಿ ಸಣ್ಣ ವಿಮಾನವು ಹಲವು ಸೆಮಿಟ್ರೇಲರ್ ಟ್ರಕ್‌ಗಳಿಗೆ ಡಿಕ್ಕಿ ಹೊಡೆದು ತೀವ್ರ ಸ್ಫೋಟ ಸಂಭವಿಸಿದೆ. ಬೆಂಕಿಯ ಪರಿಣಾಮವಾಗಿ...

ನಾನು ಇಲ್ಲದೆ ಹೋಗಿದ್ರೆ 4 ಯುದ್ಧಗಳು ಆಗ್ತಿತ್ತು!

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ. ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...

ಭೀಕರ ಹಿಮಪಾತದಿಂದ ಮೌಂಟ್ ಎವರೆಸ್ಟ್‌ ಬಂದ್ – ಅಪಾಯದಲ್ಲಿರುವ 1,000 ಪರ್ವತಾರೋಹಿಗಳು!

ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸುಮಾರು 1,000 ಪರ್ವತಾರೋಹಿಗಳು ಟಿಬೆಟ್‌ನ ಇಳಿಜಾರಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಿಮಪಾತದ ಪರಿಣಾಮ ಪರ್ವತವನ್ನು ತಲುಪುವ ಮುಖ್ಯ ಹಾದಿಗಳು ಹಿಮದಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಜೆ ನಂತರದಿಂದ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img