Wednesday, August 20, 2025

ಅಂತಾರಾಷ್ಟ್ರೀಯ

ಪಾಕ್‌ ಪ್ರೇಮಿ ಟರ್ಕಿ,ಚೀನಾಗೆ ಕಾದಿದೆ ಗಂಡಾಂತರ.. : ಭಾರತ ಕೆಣಕಿದವರು ಉಳಿದಿರೋದು ಇತಿಹಾಸದಲ್ಲೇ ಇಲ್ಲ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

ಪಾಕ್‌ ವಿರುದ್ಧ ಭಾರತ “ಸ್ಪಷ್ವವಾಗಿ” ಗೆದ್ದು ಬೀಗಿದೆ : ವಿಶ್ವ ಪ್ರಸಿದ್ಧ ಯುದ್ಧ ವಿಶ್ಲೇಷಕನ ಅಧ್ಭುತ ವ್ಯಾಖ್ಯಾನ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

ಉಗ್ರರ ವಿನಾಶ ಆರಂಭವಾಗಿದೆ : ಈ ಬಾರಿ ನಿಮ್ಮ ಅಂತ್ಯ ಫಿಕ್ಸ್‌ ; ಯೋಧರ ನೆಲದಿಂದಲೇ ಪಾಕ್‌ಗೆ ಮೋದಿ ಖಡಕ್‌ ವಾರ್ನಿಂಗ್..!

ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಆಪರೇಷನ್‌ ಸಿಂಧೂರ್‌ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್‌ ನಾಶಗೊಳಿಸಿದ್ದೇವೆ ಎಂದು ಪಾಕ್‌ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಚೀನಾನೂ ಬೇಡಾ, ಟರ್ಕಿನೂ ಬೇಡಾ: ಭಾರತೀಯರಿಂದ ಶುರುವಾಯ್ತು ನೂತನ ಅಭಿಯಾನ

International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ. ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...

ಆಪರೇಷನ್‌ ಸಿಂಧೂರ್‌ನಲ್ಲೂ ಹೆಮ್ಮೆಯ ಇಸ್ರೋ ಪಾಲು : ಏನ್ಮಾಡ್ತಿತ್ತು ಗೊತ್ತಾ ಈ ಬಾಹ್ಯಾಕಾಶ ಸಂಸ್ಥೆ..?

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಪಹಲ್ಗಾಮ್‌ ದಾಳಿಯ ಬಳಿಕ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಈ ಮೂಲಕ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಪಾಕ್‌ಗೆ ನೇರವಾಗಿ ರವಾನಿಸಿತ್ತು. ಅಲ್ಲದೆ ಭಾರತದ ಈ ದಿಟ್ಟ ಹೆಜ್ಜೆಯು ಜಾಗತಿಕ ಮಟ್ಟದಲ್ಲಿಯೂ ಕೂಡ...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...

ಟ್ರಂಪ್ ಮಾತಿಗೆ ಸಿಗಲಿಲ್ಲ ಮೂರು ಕಾಸಿನ ಕಿಮ್ಮತ್ತು: ಮತ್ತೆ ತನ್ನ ಕಂತ್ರಿ ಬುದ್ಧ ತೋರಿಸಿದ ಪಾಕ್

International News: ಇಂದು ಸಂಜೆಯಷ್ಟೇ ಪಾಕಿಸ್ತಾನ ಭಾರತದ ಹೊಡೆತ ಸಹಿಸಿಕ``ಳ್ಳಲಾಗದೇ, ಅಮೆರಿಕದ ಮಧ್ಯಸ್ತಿಕೆ ವಹಿಸಿ, ಕದನ ವಿರಾಮಕ್ಕಾಗಿ ಅಂಗಲಾಚಿತ್ತು. ಭಾರತದ ಬಳಿ ಜೀವ ಭಿಕ್ಷೆ ಬೇಡಿತ್ತು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಮಾತು ಕೇಳಿ, ಭಾರತ ಕೂಡ ಕದನ ವಿರಾಮಕ್ಕೆ ಓಕೆ ಎಂದಿತ್ತು. ಆದರೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ, ಕೆಲ ಸಮಯವೂ ಕಳೆದಿಲ್ಲ. ಆಗಲೇ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img