Wednesday, February 25, 2026

ಅಂತಾರಾಷ್ಟ್ರೀಯ

Women’s Day Special- 20 ಪ್ರಸಿದ್ಧ ಭಾರತೀಯ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಮೊದಲಿಗರು- ಭಾಗ 4

ಈ ಮೊದಲ ಭಾಗದಲ್ಲಿ ನಾವು ನಿಮಗೆ ಈ 20 ಜನ ಸಾಧಕಿಯರಲ್ಲಿ 15 ಸಾಧಕಿಯರ ಬಗ್ಗೆ ವಿವರಣೆ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 5 ಸಾಧಕಿಯರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹದಿನಾರನೇಯವರು ಸರಳಾ ಠಕ್ರಾಳ್. ಇವರು ಭಾರತದ ಮೊದಲ ಮಹಿಳಾ ಪೈಲಟ್ ಆಗಿದ್ದಾರೆ. ಇವರು ಪೈಲಟ್ ಆಗಿದ್ದಾಗ, ಇವರಿಗೆ 21 ವರ್ಷ ವಯಸ್ಸಾಗಿತ್ತು. ಅಲ್ಲದೇ...

Women’s Day Special- 20 ಪ್ರಸಿದ್ಧ ಭಾರತೀಯ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಮೊದಲಿಗರು- ಭಾಗ 3

ಈ ಮೊದಲ ಭಾಗದಲ್ಲಿ ನಾವು ನಿಮಗೆ ಈ 20 ಜನ ಸಾಧಕಿಯರಲ್ಲಿ 10 ಸಾಧಕಿಯರ ಬಗ್ಗೆ ವಿವರಣೆ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 5 ಸಾಧಕಿಯರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹನ್ನೊಂದನೇಯವರು ಪ್ರತಿಭಾ ಪಾಟೀಲ್. ಕಾಂಗ್ರೆಸ್ ಪಾರ್ಟಿ ಆಡಳಿತ ನಡೆಸುತ್ತಿದ್ದ ಅವಧಿ, ಅಂದ್ರೆ 2007ರಿಂದ 2012ರವರೆಗೆ ಪ್ರತಿಭಾ ಪಾಟೀಲ್ ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದರು. ಹನ್ನೆರಡನೇಯವರು...

Women’s Day Special- 20 ಪ್ರಸಿದ್ಧ ಭಾರತೀಯ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಮೊದಲಿಗರು- ಭಾಗ 2

ಈ ಮೊದಲ ಭಾಗದಲ್ಲಿ ನಾವು ನಿಮಗೆ ಈ 20 ಜನ ಸಾಧಕಿಯರಲ್ಲಿ 5 ಸಾಧಕಿಯರ ಬಗ್ಗೆ ವಿವರಣೆ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 5 ಸಾಧಕಿಯರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯದಾಗಿ ರೀಟಾ ಫಾರಿಯಾ ಪೌಲ್. ಈಕೆ ಮಿಸ್ ವರ್ಲ್ಡ್ ಪಟ್ಟ ಗೆದ್ದ ಮೊದಲ ಭಾರತೀಯ ಮಹಿಳೆ. ಇವರು ಮಾಡೆಲ್ ಮತ್ತು ವೈದ್ಯೆಯಾಗಿದ್ದವರು. ಏಳನೇಯದಾಗಿ ಆರತಿ...

Women’s Day Special- 20 ಪ್ರಸಿದ್ಧ ಭಾರತೀಯ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಮೊದಲಿಗರು- ಭಾಗ 1

ಮೊದಲೆಲ್ಲ ಹೆಣ್ಣು ಶಾಲೆಗೆ ಹೋಗುತ್ತಾಳೆ, ವಿದ್ಯೆ ಕಲಿಯುತ್ತಾಳೆ, ಸಾಧನೆ ಮಾಡುತ್ತಾಳೆಂದರೆ, ಅಲ್ಲಿ ಹಂಗಿಸುವಿಕೆಯ ಮಾತು ಕೇಳಿ ಬರುತ್ತಿತ್ತು. ಅವಳೊಬ್ಬಳು ಹೆಣ್ಣು, ಮನೆ ಗೆಲಸಕ್ಕಷ್ಟೇ ಅವಳು ಸೀಮಿತಳು ಎಂದು ಹೇಳುತ್ತಿದ್ದರು. ಆದ್ರೆ ಅಂಥ ಕಾಲದಲ್ಲೂ, ಭಾರತೀಯ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಅದರಲ್ಲೂ ಆಯಾ ಫೀಲ್ಡ್‌ನಲ್ಲಿ ಮೊದಲನೇಯವರಾಗಿ ಮಿಂಚಿದ್ದಾರೆ. ಹಾಗಾದ್ರೆ ಅವರೆಲ್ಲ ಯಾರು ಅಂತಾ ತಿಳಿಯೋಣ...

ಲಂಡನ್ನ ನ ಬಸವೇಶ್ವರ ಪ್ರತಿಮೆಗೆ ನಮಸ್ಕರಿಸಿದ ರಾಹುಲ್ ಗಾಂಧಿ

ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...

ಕಾಲ್ಪನಿಕ ಕೈಲಾಸಕ್ಕೆ ರಾಷ್ಟ್ರವೆಂದು ಘೋಷಿಸಿ ಮೂಲ ಸೌಕರ್ಯ ಒದಗಿಸಲು ಮನವಿ-ಸ್ವಾಮಿ ಸಿತ್ಯಾನಂದ

international story ಭಾರತದ ಹಲವು ಕಡೆಗಳಲ್ಲಿ ತನ್ನ ಆಶ್ರಮವನ್ನು ನಡೆಸುತ್ತಿದ್ದ ಸ್ಸ್ವಾವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ 2019 ರಲ್ಲಿ ಮಹಿಳೆಯರ ಮೆಲಿನ ಅತ್ಯಾಚಾರದ ಆರೋಪದ ಮೇಲೆ ಅವರ ಮೇಲೆ ದೂರು ದಾಖಲಾಗಿತ್ತು. ಆದರೆ ಅವರನ್ನು ಬಂದಿಸಲು ಹೋದಾಗ ಅವರು ಪರಾರಿಯಅಗಿ ದೇಶವನ್ನೆ ಬಿಟ್ಟು ಹೋಗಿರುವುದು ಸುದ್ದಿಯಾಗಿತ್ತು ಆದರೆ ಈಗ ಅವರು ಎಂದು ಸ್ವಂತ ದ್ವೀಪವನ್ನು ನಿರ್ಮಾಣ...

ಪಾಕಿಸ್ತಾನದ ಮಾಜಿ ಮುಖ್ಯಸ್ಥರಿಂದ ಆಡಳಿತ ಬದಲಿಸುವ ಪಿತೂರಿ-ಇಮ್ರಾನ್ ಖಾನ್

international story ಪಾಕಿಸ್ಥಾನದಲ್ಲಿ ಆರ್ಥಿಕತೆಯ ಸಂಕಷ್ಟದಿಂದಾಗಿ ಜನ ಕಂಗಾಲಾಗಿದ್ದಾರೆ. ತುತ್ತು ಅನ್ನಕ್ಖೂ ಪರದಾಡುವಂತಾಗಿದೆ. ಸಾರ್ವಜನಿಕರು ಮತ್ತು ಮಕ್ಕಳು ಅನ್ನ ನೀರು ಇಲ್ಲದೆ. ಸಾವನ್ನು ಅನುಭವಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಸರ್ಕಾರದ ವಿರುದ್ದ ದಿಕ್ಕಾರಗಳ ಘೋಷಣೆ ಕೂಗುತಿದ್ದಾರೆ.ಈಗ ಅಲ್ಲಿನ ಪ್ರಜೆಗಳು ನಗೆ ಸರಿಯಾಗಿ ಆಹಾರ ಒದಗಿಸಿ ಇಲ್ಲದಿದ್ದರೆ ನಮ್ಮನ್ನು ಭಾರತಕ್ಕೆ ಹೋಗಳು ಬಿಡಿ ಪಾಕಿಸ್ತಾನವನ್ನು ಭಾರತಕ್ಕೆ ಸೇರಿಸಿ, ನಮಗೆ...

ಪಾಪಿ ಪಾಕಿಸ್ಥಾನದಲ್ಲಿ ಅಗ್ನಿ ದುರಂತ

ಪಾಕಿಸ್ತಾನದದ ಬಲುಚಿಸ್ತಾನದ ಪ್ರಾಂತ್ಯದಲ್ಲಿ ಮಾರ್ಕೆಟ್ ಒಂದರಲ್ಲಿ ಸಂಬವಿಸಿದೆ ಅಗ್ನಿ ದುರಂತದಲ್ಲಿ ನಾಲ್ಕು  ಜನ ಸಾವಿಗೀಡಾಗಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಇನ್ನ ಈ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದ್ದು ಬಾರಿ ಪ್ರಮಾಣದ ಆಸ್ತಿ ಪಾಸ್ತಿ ನಾಶವಾಗಿದೆ. ಬರ್ಖಾನ್ ಡೆಪ್ಯುಟಿ ಕಮಿಷನರ್ ಅಬ್ದುಲ್ಲಾ ಖೋಸೊ ಡಾನ್ ಪತ್ರಿಕೆಗೆ, ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ಮೋಟಾರ್ ಸೈಕಲ್‌ನಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ...

ಪ್ಯಾಸೆಂಜರ್ ರೈಲು ಅಗ್ನಿ ದುರಂತ. ಹಲವಾರು ಜನ ಸಜೀವ ದಹನ

international news ಮನುಷ್ಯನಿಗೆ ಸಾವು ಯಾವಾಗ, ಎಲ್ಲಿ ಹೇಗೆ ಏಕೆ ಸಂಭವಿಸುತ್ತದೆ ಅಂತ ಯಾರಿಗಾ ತಗಿಳೀದಿರುವುದಿಲ್ಲ. ಮನೆಯಿಂದ ಹೊರಟ ವ್ಯಕ್ತಿ ಸುರಕ್ಷಿತವAಗಿ ಮನೆ ಬರುತ್ತಾನೆ ಎಂದು ತಿಳಿದಿರುವುದಿಲ್ಲ ಅದು ವಾಹನವದರೂ ಸರಿ ನಡೆದುಕೊಂಡಾದರೂ ಸರಿ ರೈಲು ವಿಮಾನ ಯಾವುದೇ ಆಗಿರಲಿ ಯ ಅವ ಹೊತ್ತಲ್ಲಿ ಮನುಷ್ಯನ ಪ್ರಾಣಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ಯಾರಿಗೂ ತಿಳಿದಿರುವುದಿಲ್ಲ.ನಾವು...

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...
- Advertisement -spot_img

Latest News

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು,...
- Advertisement -spot_img