Wednesday, February 25, 2026

ಅಂತಾರಾಷ್ಟ್ರೀಯ

ನಿಗೂಢವಾಗಿ ಸಾವನ್ನೊಪ್ಪಿದ ರಷ್ಯಾ ಅಧ್ಯಕ್ಷ ಪುಟಿನ್ ಆಪ್ತೆ

intrnational story ಎಷ್ಟಿದ್ದರೇನು ಏನಿದ್ದರೇನು ಈ ಸಾವು ಎಂಬುವುದು  ಯಾವಾಗ, ಹೇಗೆ,  ಎಲ್ಲಿ ಬರುತ್ತದೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಇಡಿ ದೇಶವನ್ನೇ ಬೆಚ್ಚಿಬೀಳಿಸಿದ ರಷ್ಯಾ ತನ್ನವರನ್ನೆ ರಕ್ಷಿಸಲು ವಿಫಲವಾಗುತ್ತಿದೆ. ಸದಾಕಾಲ ತನ್ನ ಪಕ್ಕದಲ್ಲಿರುವ ಆಪ್ತರನ್ನು ಕಾಪಾಡಿಕೊಳ್ಳಲು ಅಗುತ್ತಿಲ್ಲ ರಷ್ಯಾ ಅಧ್ಯಕ್ಷರ ಕೈಯಲ್ಲಿ. ಏನಿದು ಸ್ಟೋರಿ ಅಂತೀರಾ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸರ್ಕಾರದ ರಕ್ಷಣಾ ಇಲಾಖೆಯ ಉನ್ನತ...

ವೈದ್ಯ ಲೋಕವನ್ನೆ ಅಚ್ಚರಿ ಮಾಡಿಸಿದ ಚಿಕಿತ್ಸೆ..!

international story ಹೌದು ಸ್ನೇಹಿತರೆ ಕೆನಾಡಾದ ವೈದ್ಯರು ವೈದ್ಯ ಲೋಕಕ್ಕೆ ಸವಾಲಾಗಿರುವ ಒಂದು ಚಿಕಿತ್ಸೆಯನ್ನು  ಮಾಡಿ ಯಶಸ್ವಿ ನಗೆ ಬೀರಿದ್ದಾರೆ. ಲಂಡನ್ ನಿಂದ ಸುಮಾರು ನೂರು ಕಿಲೋ ಮೀಟರ್ ದೂರದಲ್ಲಿರುವ ಕೆನಡಾ ದೇಶದ ಪೆಟ್ರೋಲಿಯಂ  ಗ್ರಾಮದಲ್ಲಿ ಹೋಮ್ ಡೇ ಕೇರ್ ನ ಹೋರಾಂಗಣದ ಆಟದ ಮೈದಾನದಲ್ಲಿ ಆಟವಾಡುತ್ತಿರುವ ವೇಳೆ ಪಕ್ಕದಲ್ಲಿರುವ ಈಜುಕೊಳದಲ್ಲಿ ಬಿದಿದ್ದರಿಂದ ಕ್ಷಣಮಾತ್ರದಲ್ಲಿ ವೇಲಾನ್ ಎನ್ನುವ...

ಹೊಸ ಕಂಪನಿ ಶುರು ಮಾಡಿದ ಗೂಗಲ್ ಕಂಪನಿಯ ಮಾಜಿ ಸಿಬ್ಬಂದಿಗಳು..!

International news ನ್ಯೂಯಾರ್ಕ್(ಫೆ.21): ಗಾಯಗೊಂಡಿರುವ ಸಿಂಹದ ಕೂಗೂ ಘರ್ಜನೆಗಿಂತ ಭಯಂಕರ ಎನ್ನುವ ಮಾತು ಈಗ ಗೂಗಲ್ ಕಂಪನಿಯಲ್ಲಿ ಕೆಲಸವನ್ನು ಕಳೆದುಕೊಂಡಿರುವ ಉದ್ಯೋಗಿಗಳ ಜೀವನದಲ್ಲಿ ನಿಜವಾಗಿದೆ. ಕೆಲವು ತಿಂಗಳುಗಳ ಹಿಂದೆ ಗೂಗಲ್ ಕಂಪನಿ 12 ಸಾವಿರ ಕೆಲಸಗಾರರನ್ನು ಕಂಪನಿಯು ವಜಾಗೊಳಿಸಿತ್ತು. ಅದರಲ್ಲಿ ಕಂಪನಿಯ ಸಿನಿಯರ್ ಮ್ಯಅನೇಜರ್ ಆಗಿದ್ದ ಹೆನ್ರಿ ಕಿರ್ಕ್ ಮತ್ತು ಇನ್ನ್ಊ ಆರು ಜನ ಉದ್ಯೋಗ...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

2023 ಏರ್ ಶೋಗೆ ಅದ್ಧೂರಿ ಚಾಲನೆ ನೀಡಿದ ಪ್ರಧಾನಿ ಮೋದಿ

International News ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....

ಬಿಲ್ ಗೇಟ್ಸ್ ಡೇಟಿಂಗ್ ರಹಸ್ಯ ಏನು ಗೊತ್ತಾ…?

ಬೆಂಗಳೂರು(ಫೆ.11):ಜಗತ್ತಿನ ಶ್ರೀಮಂತ ಉದ್ಯಮಿ ಮೈಕ್ರೋಸಾಫ್ಟ್ ಸಂಸ್ಥಾಪಕ, ಬಿಲ್ ಗೇಟ್ಸ್. ಇವರು 2021ರ ಆಗಸ್ಟ್​​ನಲ್ಲಿ ಪತ್ನಿ ಮೆಲಿಂಡಾ ಫ್ರೆಂಚ್​ ಗೇಟ್ಸ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಮೂಲಕ 27ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಇದೀಗ 67ನೇ ಇಳಿವಯಸ್ಸಿನಲ್ಲಿ ಮತ್ತೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್​ನ ಪುರುಷರ...

ಮನಮುಟ್ಟುವಂತಿದೆ ಅಪ್ಪ ಮಗಳ ಕೈ ಹಿಡಿದ ಕಥೆ….!

Turkey-syria-Earthquake ಬೆಂಗಳೂರು(ಫೆ.10): ಟರ್ಕಿ ಸಿರಿಯಾದಲ್ಲಿ ನಡೆದ ಭೂಕಂಪನ ಎಂಥಹ ಹೃದಯವನ್ನೂ ಕೂಡ ನಲುಗಿಸುತ್ತದೆ. ಇಂತಹ ಭೀಕರ ದುರಂತವನ್ನು ಎಂದೂ ಕಾಣದ ಟರ್ಕಿ ಜನ ಪ್ರತೀ ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ, ಈ ಸಂದರ್ಭದಲ್ಲಿ ಹಲವಾರು ಕರುಣಾಜನಕ ಕಥೆಗಳು ಕರುಳು ಹಿಂಡುತ್ತಿವೆ. ಇದೀಗ ಮತ್ತೊಂದು ಅಂತಹದ್ದೇ ಒಂದು ಮನಕಲಕುವ ಸನ್ನಿವೇಶ ಟರ್ಕಿಯಲ್ಲಿ ಕಾಣಸಿಕ್ಕಿದೆ. ತನ್ನ 15ರ ಹರೆಯದ ಮಗಳು...

ಟರ್ಕಿಗೆ ಭಾರತ ಕೊಟ್ಟ ನೆರವು ಎಷ್ಟು ಗೊತ್ತಾ…?

Turkey-syria-Earthquakes ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img