Monday, June 29, 2026

ಅಂತಾರಾಷ್ಟ್ರೀಯ

ಆಪ್ತರಿಂದಲೆ ಕೊಲೆಯಾಗ್ತಾರೆ ಪುಟಿನ್-ಝೆಲೆನ್ಸ್ಕಿ (ಉಕ್ರೇನ್ ಅಧ್ಯಕ್ಷ)

ಕಳೆದ ಓಂದು ವಷರ್ದಿಂದ ರಷ್ಯಾ ಸೇನೆ ಉಕಕ್ರೇನ್ ಮೇಲೆ ಯುದ್ದ ಸಾರುತ್ತಾ ಬಂದಿದೆ. ಇನ್ನೂ ಸಹ ಹಿಂದೆ ಸರಿಯುವ ಯೂ ವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಬೇಸತ್ತ ಉಕ್ರೇನ್ ಅಧ್ಯಕ್ಷ  ರಷ್ಯಾ ಅಧ್ಯಕ್ಷ ವ್ಲಅದಿಮರ್ ಪುಟಿನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಒಂದು ದಿನ ತಮ್ಮ ಆತ್ಮೀಯರಿಂದಲೇ ಕೊಲೆಯಾಗುತ್ತಾರೆ ಎಂದು...

ಬಂಧನದಿಂದ ಮುಕ್ತಿ ಹೊಂದಿ ಖುಷಿಯಿಂದ ಆಕಾಶದಲ್ಲಿ ಹಾರಾಡಿದ ಗಿಳಿ

special news ಸ್ವಾತಂತ್ರ್ಯವಾಗಿರುವುದು ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ  ಪ್ರತಿಯೊಬ್ಬರು ಸಾವು ಮಅಡುವ ಕೆಲಸದಲ್ಲಿ ನಾವು ಮಾಡುವ ಊಟದಿಂದ ಹಿಡಿದು ಪ್ರತಿಯೊಂದನ್ನು ನಾವು ಸ್ವಾತ್ಂತ್ರವಾಗುಇ ಆಯ್ಕೆ ಮಾಡಲು ಬಯಸುತ್ತೇವೆ. ಅದೇ ರೀತಿ ನಮ್ಮ ಜೀವನದ ಪ್ರತಿ ಕ್ಷಣವನ್ನುಸ್ವತಂತ್ರವಾಗಿ ಕಳೆಯಲುಬಯಸುತ್ತೇವೆ. ಈ ರೀತಿಯ ಬಯಕೆ ಮಾನವನಿಗೆ ಮಾತ್ರವಲ್ಲದೆ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಇರುತ್ತದೆ. ಆದರೆ ಮನುಷ್ಯರಾದ ನಾವುಗಳು...

ತೃತೀಯಲಿಂಗಿ ವಾರ್ತಾವಾಚಕಿ ಮೇಲೆ ಗುಂಡಿನ ದಾಳಿ…!

International News: ಇತ್ತೀಚೆಗೆ ಲಾಹೋರ್‌ ನ ನಿವಾಸದ ಹೊರಗೆ ಇಬ್ಬರು ಅಪರಿಚಿತರು ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಸುದ್ದಿ ವಾಚಕಿ ಮಾರ್ವಿಯಾ ಮಲ್ಲಿಕ್ ಅವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.  ಅದೃಷ್ಟವಶಾತ್‌ ಅಪಾಯದಿಂದ ಮಾರ್ವಿಯಾ ಅವರು ಪಾರಾಗಿದ್ದಾರೆ. ಇನ್ನು ತೃತೀಯ ಲಿಂಗಿ ಸಮುದಾಯದ ವಿರುದ್ಧ ಧ್ವನಿ ಎತ್ತಿದ ಕಾರಣ ಕಳೆದ ಕೆಲ ಸಮಯದಿಂದ...

ನಾಲಿಗೆ ಮೂಲಕ ಪೈಂಟಿಂಗ್..! ನಿಬ್ಬೆರಗಾದ ಜನ..!

Special Story: Feb:24: ನಾಲಿಗೆಯನ್ನು ರುಚಿ ಸವಿಯೋ ಸಲುವಾಗಿ  ಎಲ್ಲರೂ  ಬಳಸಿಕೊಂಡರೆ ಇಲ್ಲೊಬ್ಬ ತನ್ನ ನಾಲಿಗೆ ಮೂಲಕವೇ ಪೈಂಟಿಂಗ್  ಮಾಡಿ  ಆಶ್ವರ್ಯಕ್ಕೆ  ಕಾರಣವಾಗಿದ್ದಾನೆ. ಇಲ್ಲೊಬ್ಬ ವ್ಯಕ್ತಿ ನಾಲಿಗೆಯನ್ನು ಬಳಸಿ ಅದ್ಭುತ ಪೇಂಟಿಂಗ್‌ನ್ನೇ ಬಿಡಿಸ್ತಾನೆ. ನಾಲಿಗೆ ಬಳಸಿಕೊಂಡು ಪೇಂಟಿಂಗಾ ? ಅದು ಹೇಗೆ ಸಾಧ್ಯ  ಅಂತ  ಪ್ರಶ್ನೆ ಮೂಡಬಹುದು ಅದಕ್ಕೆ ಕಾರಣ ಆತನಿಗಿರೋದು ಅಷ್ಟು ಉದ್ದದ ನಾಲಿಗೆ. ಜಗತ್ತಿನ...

ಉಸಿರು ನಿಂತ ಮಗುವಿಗೆ ಮರು ಜೀವ..! ಅಚ್ಚರಿಗೆ ಸಾಕ್ಷಿಯಾದ ವೈದ್ಯಲೋಕ..!

Special News: Feb:24: ವಿಸ್ಮಯಕ್ಕೆ ಚಮತ್ಕಾರವೆಂಬಂತೆ ಬೆಳೆಯುತ್ತಿರೋದು ವೈದ್ಯಲೋಕ. ಆರೋಗ್ಯ ಕಾಪಾಡೊ ವೈದ್ಯ ಇಲ್ಲಿ ಮಗುವಿಗೆ ಮರು ಜೀವವನ್ನೇ ನೀಡಿದ್ದಾರೆ. ಕೆನಡಾದ ನೈರುತ್ಯ ಒಂಟಾರಿಯೋದ ಪೆಟ್ರೋಲಿಯದಲ್ಲಿ ವಿಸ್ಮಯಕಾರಿ  ಘಟನೆ  ನಡೆದಿದೆ. ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್ ನಲ್ಲಿ ಆಟವಾಡುತ್ತಾ ಸ್ವಿಮ್ಮಿಂಗ್ ಫೂಲ್ ಗೆ ಬಿದ್ದಿದ್ದಾನೆ. ಐದು ನಿಮಿಷ ಕಾಲ ಮಗು ನೀರೊಳಗೇ...

“ನಮಗೆ ಮೋದಿಯಂತಹ ನಾಯಕನನ್ನು ಕರುಣಿಸು”…! ಪಾಕ್ ಪ್ರಜೆಯ ಭಾವುಕ ಮಾತು ಇದು…!

International News: Feb:24: ಪಾಕಿಸ್ತಾನ ಆರ್ಥಿಕವಾಗಿ ಕುಸಿತಗೊಂಡು  ಪಾಕ್ ಜನಜೀವನವೇ ಅಸ್ತವ್ಯಸ್ತವಾಗಿದೆ.  ಈ ಕಾರಣದಿಂದಲೇ ಇದೀಗ ಪಾಕ್ ಜನತೆ  ಸಹಾಯಕ್ಕಾಗಿ ಹಾತೊರೆಯುತ್ತಿದ್ದಾರೆ. ಭಾರತದಿಂದ ಪಾಕಿಸ್ತಾನ ವಿಭಜನೆಗೊಳ್ಳಬಾರದಿತ್ತು. ಹಾಗಾಗಿದ್ದಲ್ಲಿ ಕನಿಷ್ಠ ಅಗತ್ಯ ಸಾಮಾಗ್ರಿಗಳನ್ನಾದರೂ ನಾವು ಕಡಿಮೆ ಬೆಲೆಯಲ್ಲಿ ಖರೀದಿಸುತ್ತಿದ್ದೆವು. ನವಾಜ್ ಷರೀಫ್, ಭುಟ್ಟೋ, ಇಮ್ರಾನ್, ಶೆಹಬಾಜ್ ಯಾರೂ ನಮಗೆ ಬೇಡ. ನಮಗೆ ಮೋದಿಯಂತ ನಾಯಕನನ್ನು ಕರುಣಿಸು ಎಂದು...

ನಿಗೂಢವಾಗಿ ಸಾವನ್ನೊಪ್ಪಿದ ರಷ್ಯಾ ಅಧ್ಯಕ್ಷ ಪುಟಿನ್ ಆಪ್ತೆ

intrnational story ಎಷ್ಟಿದ್ದರೇನು ಏನಿದ್ದರೇನು ಈ ಸಾವು ಎಂಬುವುದು  ಯಾವಾಗ, ಹೇಗೆ,  ಎಲ್ಲಿ ಬರುತ್ತದೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಇಡಿ ದೇಶವನ್ನೇ ಬೆಚ್ಚಿಬೀಳಿಸಿದ ರಷ್ಯಾ ತನ್ನವರನ್ನೆ ರಕ್ಷಿಸಲು ವಿಫಲವಾಗುತ್ತಿದೆ. ಸದಾಕಾಲ ತನ್ನ ಪಕ್ಕದಲ್ಲಿರುವ ಆಪ್ತರನ್ನು ಕಾಪಾಡಿಕೊಳ್ಳಲು ಅಗುತ್ತಿಲ್ಲ ರಷ್ಯಾ ಅಧ್ಯಕ್ಷರ ಕೈಯಲ್ಲಿ. ಏನಿದು ಸ್ಟೋರಿ ಅಂತೀರಾ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸರ್ಕಾರದ ರಕ್ಷಣಾ ಇಲಾಖೆಯ ಉನ್ನತ...

ವೈದ್ಯ ಲೋಕವನ್ನೆ ಅಚ್ಚರಿ ಮಾಡಿಸಿದ ಚಿಕಿತ್ಸೆ..!

international story ಹೌದು ಸ್ನೇಹಿತರೆ ಕೆನಾಡಾದ ವೈದ್ಯರು ವೈದ್ಯ ಲೋಕಕ್ಕೆ ಸವಾಲಾಗಿರುವ ಒಂದು ಚಿಕಿತ್ಸೆಯನ್ನು  ಮಾಡಿ ಯಶಸ್ವಿ ನಗೆ ಬೀರಿದ್ದಾರೆ. ಲಂಡನ್ ನಿಂದ ಸುಮಾರು ನೂರು ಕಿಲೋ ಮೀಟರ್ ದೂರದಲ್ಲಿರುವ ಕೆನಡಾ ದೇಶದ ಪೆಟ್ರೋಲಿಯಂ  ಗ್ರಾಮದಲ್ಲಿ ಹೋಮ್ ಡೇ ಕೇರ್ ನ ಹೋರಾಂಗಣದ ಆಟದ ಮೈದಾನದಲ್ಲಿ ಆಟವಾಡುತ್ತಿರುವ ವೇಳೆ ಪಕ್ಕದಲ್ಲಿರುವ ಈಜುಕೊಳದಲ್ಲಿ ಬಿದಿದ್ದರಿಂದ ಕ್ಷಣಮಾತ್ರದಲ್ಲಿ ವೇಲಾನ್ ಎನ್ನುವ...

ಹೊಸ ಕಂಪನಿ ಶುರು ಮಾಡಿದ ಗೂಗಲ್ ಕಂಪನಿಯ ಮಾಜಿ ಸಿಬ್ಬಂದಿಗಳು..!

International news ನ್ಯೂಯಾರ್ಕ್(ಫೆ.21): ಗಾಯಗೊಂಡಿರುವ ಸಿಂಹದ ಕೂಗೂ ಘರ್ಜನೆಗಿಂತ ಭಯಂಕರ ಎನ್ನುವ ಮಾತು ಈಗ ಗೂಗಲ್ ಕಂಪನಿಯಲ್ಲಿ ಕೆಲಸವನ್ನು ಕಳೆದುಕೊಂಡಿರುವ ಉದ್ಯೋಗಿಗಳ ಜೀವನದಲ್ಲಿ ನಿಜವಾಗಿದೆ. ಕೆಲವು ತಿಂಗಳುಗಳ ಹಿಂದೆ ಗೂಗಲ್ ಕಂಪನಿ 12 ಸಾವಿರ ಕೆಲಸಗಾರರನ್ನು ಕಂಪನಿಯು ವಜಾಗೊಳಿಸಿತ್ತು. ಅದರಲ್ಲಿ ಕಂಪನಿಯ ಸಿನಿಯರ್ ಮ್ಯಅನೇಜರ್ ಆಗಿದ್ದ ಹೆನ್ರಿ ಕಿರ್ಕ್ ಮತ್ತು ಇನ್ನ್ಊ ಆರು ಜನ ಉದ್ಯೋಗ...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....
- Advertisement -spot_img

Latest News

ಗೋಡ್ಸೆ ಈ ದೇಶದ ಮೊದಲ ಭಯೋತ್ಪಾದಕ ಎಂದು ಬಹಿರಂಗವಾಗಿ ಹೇಳುವ ಧೈರ್ಯವಿದೆಯೇ?: ಹರಿಪ್ರಸಾದ್

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಗಾಂಧಿ, ಗೋಡ್ಸೆ, ಗೋವು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ನಾಯಕರು ಹರಿಪ್ರಸಾದ್ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ...
- Advertisement -spot_img