Tuesday, May 5, 2026

ಅಂತಾರಾಷ್ಟ್ರೀಯ

ಮೆಟ್ರೋದಲ್ಲಿ ಪ್ರಯಾಣಿಕನ ಮೇಲೇರಿದ ಇಲಿ…! ಆಮೇಲೇನಾಯ್ತು ಗೊತ್ತಾ..?!

Special News: ನ್ಯೂಯಾರ್ಕ್​ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...

ವಿಮಾನದಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್

international news... ಅಬುಧಾಬಿಯಿಂದ  ಹೊರಡಿದ್ದು ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಯಾವುದೇ ರೀತಿಯ ಅಪಾಯ ಪ್ರಕರಣಗಳು ಕಂಡುಬಂದಿಲ್ಲ, ಒಂದು ಕ್ಷಣಕ್ಕೆ ಜನ ಭಯಗೊಂಡಿದ್ದಾರೆ. ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಸಮುದ್ರ ಮಟ್ಟದಿಂದ ಸುಮಾರು 1,000...

ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!

International News: ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...

ಅದಾನಿ ಸಾಮ್ರಾಜ್ಯ ಪತನ ೩ ರಿಂದ ೧೧ ಕ್ಕೆ ಇಳಿಕೆ

ಪ್ರತಿವರ್ಷದಂತೆ ಈ ವರ್ಷವು ಸಹ ಪ್ರಪಂಚದ ಶ್ರೀಮಂತರ ಪಟ್ಟಿಯನ್ನು ಬಿಡುಗಡೆ ಮಡಿತ್ತು. ಭಾರತದ ಗೌತಮ್ ಅದಾಸಿಯವರು ಪ್ರಪಂಚದ ೧೦ ಶ್ರೀ ಮಮತರ ಪಟ್ಟಿಯಲ್ಲಿ ೩ ನೆಯವರಾಗಿ ಹೊರಹೊಮ್ಮಿದ್ದರು .ಆದರೆ ಹಿಂದನರ ಬರ್ಗ ಪತ್ರಿಕೆ ವರದಿಯು ಹೊರ ಬೀಳುತಿದ್ದಂತೆ ಶೇರುಗಳಲ್ಲಿ ದೊಡ್ಡ್ ಪ್ರಮಣದಇಳಿಕೆ ಕಂಡಿದ್ದು ಈಗ ಅವರ ಸಾಮ್ರಾಜ್ಯ ಪತನವಾಗಿ ಹೋಗಿದೆ ಟಾಪ್ ೩ರ ಪಟ್ಟಿಯಲ್ಲಿದ್ದ...

ಕುಸಿಯಿತೇ ಅದಾನಿ ಸಂಪತ್ತು..?!

International News: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವನ್ನು  ಪ್ರಕಟ ಮಾಡುವ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಇನ್ನೂ ಏಷ್ಯಾದ ಶ್ರೀಮಂತ ವ್ಯಕ್ತಿ ಟ್ಯಾಗ್ ಅನ್ನು ಹೊಂದಿರುವ ಅದಾನಿ ಸಂಪತ್ತು ಕಳೆದ 24 ಗಂಟೆಗಳಲ್ಲಿ $ 8.21 ಶತಕೋಟಿಯಿಂದ $ 84.4 ಶತಕೋಟಿಗೆ ಕುಸಿದಿದೆ. ಬ್ಲೂಮ್‌ಬರ್ಗ್ ಡೇಟಾ ಪ್ರಕಾರ ಅವರು ವರ್ಷದಿಂದ ಇಲ್ಲಿಯವರೆಗೆ $36.1...

ಪಾಕಿಸ್ತಾನ:ಮಸೀದಿಯಲ್ಲಿ ಬಾಂಬ್ ಸ್ಫೋಟ…!

International News: ಮಸೀದಿಯೊಂದರಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣ ನಡೆದಿದೆ.ಮಸೀದಿಯೊಂದರಲ್ಲಿ  ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ  ನಡೆದಿದೆ.ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು...

ಬಡವರಿಗೆ ಭಾರವಾದ ಬಂಗಾರ

international news ಜಾಗತೀಕ ಮಟ್ಟದಲ್ಲಿ ಉಂರೀತಿ ಚಿನ್ನದ ಬೆಲೆಯು ಸಹ ದಿನೇ ದಿನೇ ಏರಿಕೆ ಕಾಣುತ್ತಿದೆ.ಟಾಗುತ್ತಿರುವ ಆರ್ಥಿಕ ಬಿಕ್ಕಟ್ಟುನಿಂದ ಪ್ರತಿಯೊಂದರ ಬೆಲೆ ಏರಿಕೆ ಕಾಣುತ್ತಿದೆ .ಅದೇ ಇನ್ನೇನಜು ಮದುವೆ ಸೀಸನ್ ಶುರುವಾಗಲಿದೆ ವದುವಿನ ಕಡೆಯವರು ವರನಿಗೆ ವರೋಪಚಾರವಾಗಿ ಹಣ ಆಭರಣ ವಾಹನ ಹೀಗೆ ವರನಿಗೆ ಕೊಡುವುದುಂಟು. ಬಡವರು ಗ್ರಾಂ ಲೆಕ್ಕದಲ್ಲಿ ಚಿನ್ನ ಕರೀದಿ ಮಾಡಿದರೆ ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು...

ಗೂಗಲ್ ಡೋಡಲ್ ನಲ್ಲಿ ಬಬಲ್ ಕಾಫಿ ಮಾಡಿತ್ತಿರುವ ನಾಯಿ

special story ಇಂದಿನ ದಿನಗಳಲ್ಲಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾನೆ ಬಿಸಿಯಾಗಿರಿತ್ತಾರೆ. ಯಾರೋ ಹಾಕಿರುವ ವಿಡಿಯೋಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುವುದು ಹಾಗೋ ಅವುಗಳಿಗೆ ಕಾಮೆಂಟ್ ಮಾಡುವುದು ಅದೇರೀತಿ ನಿಮ್ಮಕೈಯಲ್ಲಿ ಮೊಬೈಲ್ ಇದ್ದರೆ ನೀವು ಒಣದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಬಹುದು , ನೀವು ಬಿಟ್ಟಿರುವ ವಿಡಿಯೋಗಳಲ್ಲಿ ಒಂದು ಸಮ್ಮಿವೇಶ ಇಷ್ಟವಾಗಿ ಆ ವಿಡಿಯೋ ವೈರಲ್...

ಐಸಿಸ್ ಅಡಗುತಾಣದ ಮೇಲೆ ದಾಳಿ ಮಾಡಿದ ಅಮೆರಿಕ ಸೇನೆ: ಹತ್ಯೆಯಾದ10 ಉಗ್ರರು

National News: ಉತ್ತರ ಸೊಮಾಲಿಯಾದಲ್ಲಿನ ರ‍್ವತ ಗುಹೆಯ ಕಣಿವೆಯಂತಹ ಸಂಕೀರ್ಣ ಪ್ರದೇಶದಲ್ಲಿ ಅಮೆರಿಕ ಸೇನೆ ಐಸಿಸ್ ಅಡಗುತಾಣದ ಮೇಲೆ ಈ ದಾಳಿ ಮಾಡಿದ್ದು ಈ ವೇಳೆ ಬಿಲಾಲ್ ಸೇರಿದಂತೆ ಕನಿಷ್ಠ ೧೦ ಮಂದಿ ಉಗ್ರರು ಹತರಾಗಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಅಮೆರಿಕ ಸೇನೆಯಲ್ಲಿ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಲ್ ಆಫ್ರಿಕಾದಾದ್ಯಂತ ತನ್ನ ಉಗ್ರ ಚಟುವಟಿಕೆಗಳನ್ನು...

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

International News: ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img