Wednesday, February 25, 2026

ಅಂತಾರಾಷ್ಟ್ರೀಯ

ಚೀನಾದಲ್ಲಿ ಕೊವಿಡ್ ಹೆಚ್ಚಳಕ್ಕೆ ಪಟ್ಟಣ ತೊರೆಯುತ್ತಿರುವ ಜನರು!

international news: ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ.  ಕೋವಿಡ್  ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...

ವಿಶ್ವದ ಹಿರಿಯ ಮಹಿಳೆ ಇನ್ನಿಲ್ಲ..!

International news : ವಿಶ್ವದ ಅತ್ಯಂತ ದೀರ್ಘಾಯುಷಿ ಎನಿಸಿಕೊಂಡಿದ್ದ ಫ್ರಾನ್ಸ್ ದೇಶದ ಕ್ರೈಸ್ತ ಸನ್ಯಾಸಿನಿ ಲೂಸಿಲಿ ರ‍್ಯಾಂಡನ್ ತಮ್ಮ 118 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆಂದು ಎಎಫ್ ಪಿ ಸುದ್ದಿಸಂಸ್ಥೆ ತಿಳಿಸಿದೆ.. ಸಿಸ್ಟರ್ ಆಂದ್ರೆ ಅಂತಲೇ ಜನಪ್ರಿಯರಾಗಿದ್ದ ರ‍್ಯಾಂಡನ್ ಫ್ರಾನ್ಸ್ ದಕ್ಷಿಣ ಭಾಗದ ಪ್ರಾಂತ್ಯವೊಂದರಲ್ಲಿ ಫೆಬ್ರುವರಿ 11, 1904 ರಂದು ಜನಿಸಿದ್ದರು. ಅವರು ಹುಟ್ಟಿದ ಒಂದು ದಶಕದ...

ವಿದೇಶದಲ್ಲಿ ಹಿಂದೂ ದೇವಾಲಯಗಳು ದ್ವಂಸ

International story ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ  ವಿಕ್ಟೋರಿಯಾ ಕೌರೆಡ್ನಲ್ಲಿರುವ  ಶಿವ ವಿಷ್ಣು ದೇವಾಲಯವನ್ನು  ಖಾಲಿಸ್ಥಾನ್ ಬೆಂಬಲಿಗರು ಭಾರತದ ವಿರೋಧಿ ಗೀಚುಬರಹಗಳನ್ನು ಬರೆದು ದೇವಾಲಯಗಳನ್ನು ದ್ವಂಸಗೊಳೀಸಿದ್ದಾರೆ. ವಾರದಲ್ಲಿ ಇದು ಎರಡನೆ ಭಾರಿ  ಹಿಂದೂ ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದಾರೆ. ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿದೆ .ತಮಿಳು ಹಿಂದೂ ಸಮುದಾಯದಿಂದ ಮೂರು ದಿನಗಳ ಕಾಲ ನಡೆಯುವ...

ವಿಯೆಟ್ನಾಂ ಅಧ್ಯಕ್ಷ ರಾಜೀನಾಮೆ..!

International story: ವಿಯೆಟ್ನಾಂ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಫುಕ್  ತನ್ನ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಈ ಬಗ್ಗೆ ಮಂಗಳವಾರ ರಾಜ್ಯ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದೆ.  ನ್ಗುಯೆನ್ ಕ್ಸುವಾನ್ ಫುಕ್  ಬಗ್ಗೆ ಕೆಲವು ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಆರೋಪಗಳ ಬಗ್ಗೆ ಚರ್ಚಿಸಿ, ನ್ಗುಯೆನ್ ಕ್ಸುವಾನ್ ಫುಕ್  ಅವರನ್ನ ವಜಾಗೊಳಿಸುವ ಮೂಲಕ ಕೆಲವು ವದಂತಿಗಳಿಗೆ...

ಸಂಕ್ರಾಂತಿ ದಿನವೇ ಮಹಾ ದುರಂತ..!

Nepal News: ಸಂಕ್ರಾಂತಿ ಹಬ್ಬದ ದಿನವೇ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನೇನು ಲ್ಯಾಂಡ್ ಆಗಲು ಕೇವಲ 5 ನಿಮಿಷಗಳು ಮಾತ್ರ ಬಾಕಿ ಇತ್ತು ಇಂತಹ ಸಂದರ್ಭದಲ್ಲಿ ದುರಾದೃಷ್ಟವಶಾತ್...

ದಿವಿತಾ ರೈ ಗೆ ನಿರಾಶೆ: ವಿಶ್ವ ಸುಂದರಿ ಪಟ್ಟ ಗಿಟ್ಟಿಸಿಕೊಂಡ ಯುಎಸ್ ಸುಂದರಿ..!

International News: ಲೂಸಿಯಾನದ ನ್ಯೂ ಓರ್ಲಿಯನ್ಸ್‌ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ 71ನೇ ವಿಶ್ವ ಸುಂದರಿ ಆವೃತ್ತಿಯಲ್ಲಿ ಫ್ಯಾಶನ್ ಡಿಸೈನರ್, ಮಾಡೆಲ್ ಆಗಿರುವ ಆರ್’ಬೊನಿ ಗೇಬ್ರಿಯಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಯುಎಸ್ ಸುಂದರಿ ಆರ್’ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಾಪ್ 16 ರ ಸ್ಥಾನದಲ್ಲಿದ್ದ ಮಿಸ್‌ ದಿವಾ ಯೂನಿವರ್ಸ್‌...

ಅಮೆರಿಕದಲ್ಲಿರುವ ಭಾರತೀಯರು ನಿಜಕ್ಕೂ ಉತ್ತಮ ದೇಶಭಕ್ತರು: ಹೀಗಂದಿದ್ಯಾರು ಗೊತ್ತಾ..?!

International News: ‘ಅಮೆರಿಕದಲ್ಲಿರುವ ಭಾರತೀಯರು ನಿಜಕ್ಕೂ ಉತ್ತಮ ದೇಶಭಕ್ತರು. ಅತ್ಯುತ್ತಮ ನಾಗರಿಕರು. ಒಳ್ಳೆಯ ಸ್ನೇಹಿತರೂ ಹೌದು’. ಹೀಗೆಂದು ಹಾಡಿಹೊಗಳಿದ್ದು ಮತ್ಯಾರೂ ಅಲ್ಲ, ಅದೇ ದೇಶದ ಸಂಸದ ರಿಚ್ ಮೆಕ್​ಕರ‍್ಮಿಕ್ ಅಮೆರಿಕ ಸಂಸತ್​ನಲ್ಲಿ ಮಾತನಾಡಿದ ಮೆಕ್​ಕರ‍್ಮಿಕ್, ಅವರು ಅಮೆರಿಕ ಸಮಾಜದ ಒಟ್ಟು ಜನಸಂಖ್ಯೆಯಲ್ಲಿ ಶೇ ೧ರಷ್ಟು ಇದ್ದಾರೆ. ಆದರೂ ಶೇ ೬ರಷ್ಟು ತೆರಿಗೆ ಪಾವತಿಸುತ್ತಾರೆ. ಅವರು ಅತ್ಯುತ್ತಮ...

ಅಂತರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ..?!

International News: ರಷ್ಯಾದಿಂದ  ಗೋವಾಗೆ ಹೊರಟಿದ್ದ  ಅಜರ್ ಏರ್ ಅಂತರಾಷ್ಟ್ರೀಯ   ವಿಮಾನಕ್ಕೆ ಬಾಂಬ್  ಬೆದರಿಕೆ ಕರೆ ಬಂದ ಕಾರಣ  ಜಾಮ್  ನಗರದಲ್ಲಿ ವಿಮಾನವನ್ನು ತುರ್ತು  ಭೂ ಸ್ಪರ್ಷ ಮಾಡಲಾಯಿತು. 236  ಪ್ರಯಾಣಿಕರನ್ನು ತುಂಬಿಕೊಂಡಿದ್ದ ಈ  ವಿಮಾನಕ್ಕೆ ಅನಾಮಧೇಯ ಕರೆಯ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ತುರ್ತು ಭೂಸ್ಪರ್ಷ ಮಾಡಬೇಕಾದ ಅನಿವಾರ್ಯತೆ ಬಂತು. 15 ಗಂಟೆಗಳ...

ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆಯಾದ ಭಾರತದ ಮಹಿಳೆ

International NEWS: ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ...

ಹುಟ್ಟಿದ ವರ್ಷ ಬೇರೆಯಾದ್ರೂ ಇವರು ಅವಳಿಗಳು..?! ವಿಶೇಷವೆನಿಸೋ ಸತ್ಯ ಏನು ಗೊತ್ತಾ..?!

Special News: ಅಮೇರಿಕಾದಲ್ಲಿ ವಿಶೇಷವೊಂದು ನಡೆದಿದೆ. ಹೌದು ಅವರಿಬ್ಬರು ಹುಟ್ಟಿದ್ದು ಅವಳಿಗಳಾಗಿ ಆದರೆ ಅವರ ಜನನ ಇಸವಿ ಮಾತ್ರ ಬೇರೆ ಬೇರೆ ಇನ್ನು ಹಸುಗೂಸಾಗಿರೋ ಕಂದಮ್ಮಗಳ  ಬದುಕಲ್ಲಿ ಇಂತಹ ಅಚ್ಚರಿ ನಡೆದಿದೆ. ಅವಳಿ ಮಕ್ಕಳು 2022, ಡಿಸೆಂಬರ್​ 31ರ ರಾತ್ರಿ 55ಕ್ಕೆ ಜನಿಸಿದರೆ, ಮತ್ತೊಂದು ಮಗು ಜನವರಿ 1, 2023 ರಂದು 12:01 ಕ್ಕೆ ರಾತ್ರಿ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img