Wednesday, February 25, 2026

ಅಂತಾರಾಷ್ಟ್ರೀಯ

ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಮಹಿಳೆ..

ಮೆಕ್‌ ಡೋನಾಲ್ಡ್ ಬಗ್ಗೆ ನೀವು ಹಲವಾರು ನ್ಯೂಸ್‌ಗಳನ್ನ ಆಗಾಗ ಕೇಳುತ್ತಿರುತ್ತೀರಿ. ಅವರು ಕೊಡುವ ಆಹಾರದಲ್ಲಿ ಅದು ಸಿಕ್ಕಿತು, ಇದು ಸಿಕ್ಕಿತು ಅನ್ನೋ ವಿಷಯವೇ ಹೆಚ್ಚಿರತ್ತೆ. ಆದ್ರೆ ಈ ಬಾರಿ ಮೆಕ್ ಡಿ ಕೊಟ್ಟಿರುವ ನ್ಯೂಸ್ ತುಂಬಾ ಡಿಫ್ರೆಂಟ್ ಆಗಿದೆ. ಅದೇನಂದ್ರೆ, ಓರ್ವ ಮಹಿಳೆ, ಮೆಕ್‌ಡಿ ಬಾತ್‌ರೂಮ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ನೀವು ಚಳಿಗಾಲದಲ್ಲಿ ಗೋಧಿ...

ಬ್ರಿಟಿಷ್ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ವ್ಯವಸ್ಥಿತ ಸವಾಲನ್ನು ಒಡ್ಡುತ್ತದೆ : ಯುಕೆ ಪ್ರಾಧಾನಿ ರಿಷಿ ಸುನಕ್

ಲಂಡನ್: ಶಾಂಘೈ ಪ್ರತಿಭಟನೆಗಳನ್ನು ವರದಿ ಮಾಡುವಾಗ ಬಿಬಿಸಿ ಪತ್ರಕರ್ತರೊಬ್ಬರು ಥಳಿಸಿದ್ದಾರೆ ಎಂದು ಹೇಳಿದ ನಂತರ ಬೀಜಿಂಗ್ ಅನ್ನು ಅವರ ಸರ್ಕಾರ ಖಂಡಿಸಿದ್ದರಿಂದ ಯುಕೆ ‘ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ’ ಚೀನಾ ‘ವ್ಯವಸ್ಥಿತ ಸವಾಲನ್ನು’ ಒಡ್ಡಿದೆ ಎಂದು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ.. ವಿದೇಶಾಂಗ ನೀತಿಯ...

ಕೋವಿಡ್, ಲಾಕ್‌ಡೌನ್‌, ಅಪಾರ್ಟ್‌ಮೆಂಟ್ ಬೆಂಕಿ: ಚೀನಾ ಜನರಿಂದ ಪ್ರತಿಭಟನೆ

ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...

ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು

ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್​ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...

ಇಂಡೋನೇಷ್ಯಾದಲ್ಲಿ ಭೂಕಂಪ : ಸುಮಾರು 44 ಜನರು ಸಾವನ್ನಪ್ಪಿರುವ ಶಂಕೆ

ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಇಂದು 5.6  ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 44 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಭೂಕುಸಿವಾಗಿದೆ. ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್ ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಪಶ್ಚಿಮ...

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ : 9 ವರ್ಷದ ಬಾಲಕಿ ಸಾವು

ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....

ಅಂತರಾಷ್ಟ್ರೀಯ ವೀಕ್ಷಕರಾಗಿ ಆಹ್ವಾನಿತರಾದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...

ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ ಸುನಕ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ  ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು. 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img