Sunday, May 3, 2026

ಅಂತಾರಾಷ್ಟ್ರೀಯ

ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು

ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ. ಬೋಯಿಂಗ್ ಬಿ-17...

ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ

ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು...

ನನ್ನ ವಿರುದ್ಧ ದಿನವಿಡೀ ಪ್ರಲಾಪ ಮಾಡಿದರು ಅದರ ಬೆಲೆ 8 ಡಾಲರ್ : ಟ್ವಿಟರ್ ಮಾಲಿಕ ಮಸ್ಕ್

ದೆಹಲಿ: ಟ್ವಿಟರ್​ನ ವೇರಿಫೈಡ್ ಖಾತೆಗಳ ‘ಬ್ಲೂ’ ಟಿಕ್​ಗೆ ಶುಲ್ಕ ವಿಧಿಸುವ ನಿಲುವನ್ನು ಟ್ವಿಟರ್ ಸಂಸ್ಥೆಯ ಹೊಸ ಮಾಲಿಕ ಇಲಾನ್ ಮಸ್ಕ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಬ್ಲೂಟಿಕ್​ಗೆ 8 ಡಾಲರ್ ಶುಲ್ಕ ವಿಧಿಸುವದರ ಬಗ್ಗೆ ಸೆಲೆಬ್ರೆಟಿಗಳು ಸೇರಿ ಹಲವರು ಮಸ್ಕ್​ ಅವರನ್ನು ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ದಿನವಿಡಿ ನನ್ನ ವಿರುದ್ಧ ಪ್ರಲಾಪ ಮಾಡಿದರು...

ಗಿನ್ನಿಸ್ ರೆಕಾರ್ಡ್‌ಗಾಗಿ ಈ ವ್ಯಕ್ತಿ ಏನು ಮಾಡಿದ್ರು ಗೊತ್ತಾ..?

ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಗಾಗಿ ಓರ್ವ ವಿದೇಶಿ ವ್ಯಕ್ತಿ 150 ಉರಿಯುವ ಕ್ಯಾಂಡಲ್‌ಗಳನ್ನು 30 ಸೆಕೆಂಡುಗಳ ಕಾಲ ಬಾಯಲ್ಲಿರಿಸಿಕೊಂಡಿದ್ದಾನೆ. ಡೆವಿಡ್ ರಶ್ ಎಂಬ ವ್ಯಕ್ತಿ ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮೆಥಮೆಟಿಕ್ಸ್ ಪ್ರಮೋಟ್ ಮಾಡುವ ಸಲುವಾಗಿ ಈಗಾಗಲೇ 250 ರೆಕಾರ್ಡ್‌ಗಳನ್ನ ಬ್ರೇಕ್ ಮಾಡಿದ್ದಾರೆ. ಈಗ ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಡಿಸೆಂಬರ್‌ನಲ್ಲೇ ಈ ರೆಕಾರ್ಡ್ ಬ್ರೇಕ್ ಮಾಡೋಕ್ಕೆ ರಶ್...

ಫ್ಲೋರಿಡಾದಲ್ಲಿ ಭೀಕರ ಚಂಡಮಾರುತ..! ಜನರು ತತ್ತರ..!

International News: ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ. ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...

ಚೀನಾದಲ್ಲಿ ಅಗ್ನಿದುರಂತ: 17 ಮಂದಿ ಸಜೀವ ದಹನ..!

International News: ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್‌ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್‌ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ‍್ಯ ನಡೆದಿದೆ. ಬೆಂಕಿ...

ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!

International News: ರಷ್ಯಾದಲ್ಲಿ  ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ   ಬಂದಿದೆ.  ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್‌ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...

ಬಿಗಿ ಭದ್ರತೆಯಲ್ಲೂ ಬ್ರಿಟನ್ ರಾಣಿ ಎಲಿಜಬೆತ್ ಶವ ಪೆಟ್ಟಿಗೆ ಮುಟ್ಟಲೆತ್ನಿಸಿದ ಭೂಪ..!

International News: ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತಿಮ ದರ್ಶನಕ್ಕೆ  ಜಗತ್ತಿನ ಅನೇಕ ರಾಷ್ಟ್ರಗಳಿಂದ ಗಣ್ಯರು ಪಾಲ್ಗೊಂಡಿದ್ದರು. ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ ಅವರ ಶವಪೆಟ್ಟಿಗೆಯ ಕಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಆಘಾತಕಾರಿ ಘಟನೆಯ ಹೊಸ ವೀಡಿಯೊ ಹರಿದಾಡುತ್ತಿದೆ. ವೀಡಿಯೋದಲ್ಲಿ ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ....

ಬ್ರಿಟನ್ ರಾಣಿ ಅಂತಿಮ ದರ್ಶನಕ್ಕಿಲ್ಲ ಚೀನೀಯರಿಗೆ ಅವಕಾಶ..!

International News: ಬ್ರಿಟನ್ ಸರಕಾರ ಐವರು ಚೀನೀ ಸಂಸದರಿಗೆ ರಾಣಿ ಅಂತಿಮ ದರ್ಶನಕ್ಕೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ವೆಸ್ಟ್‌ಮಿನ್‌ಸ್ಟರ್‌ ಹಾಲ್‌ನಲ್ಲಿ ಏರ್ಪಾಡು         ಮಾಡಲಾಗಿರುವ ರಾಣಿ 2ನೇ ಎಲಿಜಬೆತ್‌ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲು ಚೀನಾದ ಯಾವುದೇ ಪ್ರತಿನಿಧಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದೆ. ರಾಣಿಯ ಅಂತ್ಯಕ್ರಿಯೆಯಲ್ಲಿ ಚೀನೀ ಪ್ರತಿನಿಧಿಗಳು ಪಾಲ್ಗೊಳ್ಳಬಹುದು ಅಂತಿಮ ದರ್ಶನಕ್ಕೆ  ಅವಕಾಶವಿಲ್ಲ. ರಾಣಿಯವರ...

ಚೀನಾ: ಬಾನೆತ್ತರಕ್ಕೆ ಬೆಳೆದ ಕಟ್ಟಡ ಬೆಂಕಿಗಾಹುತಿ…!

International News: ಮಧ್ಯ ಚೀನಾದ ನಗರದ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬಹುತೇಕ ಎಲ್ಲಾ ಮಹಡಿಗಳಿಗೂ ಬೆಂಕಿ ಹರಡಿಕೊಂಡಿರುವುದಾಗಿ ವರದಿಯಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.ವರದಿಗಳ ಪ್ರಕಾರ ರ‍್ಕಾರಿ ಸ್ವಾಮ್ಯದ ದೂರಸಂರ‍್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿ ಇರುವ ಎತ್ತರದ ಕಟ್ಟಡಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img