Friday, July 24, 2026

ಅಂತಾರಾಷ್ಟ್ರೀಯ

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...

ಓಮಿಕ್ರಾನ್ ರೂಪಾಂತರವನ್ನು ಗುರಿಯಾಗಿಸಿಕೊಂಡು ಮಾಡರ್ನಾ ಲಸಿಕೆಗೆ ಯುಕೆ ಅನುಮೋದನೆ

ಯುಕೆ: ಓಮಿಕ್ರಾನ್ ರೂಪಾಂತರ ಮತ್ತು ಮೂಲ ರೂಪವನ್ನು ಗುರಿಯಾಗಿರಿಸಿಕೊಂಡ ಕೋವಿಡ್ -19 ವಿರುದ್ಧ ನವೀಕರಿಸಿದ ಮಾಡರ್ನಾ ಲಸಿಕೆಯನ್ನು ಅನುಮೋದಿಸಿದ ಮೊದಲ ದೇಶವಾಗಿ ಯುಕೆ ಸೋಮವಾರ ಹೊರಹೊಮ್ಮಿದೆ. ಮೆಡಿಸಿನ್ ಮತ್ತು ಹೆಲ್ತ್ಕೇರ್ ಪ್ರಾಡಕ್ಟ್ಸ್ ರೆಗ್ಯುಲೇಟರಿ ಏಜೆನ್ಸಿ (ಎಂಎಚ್ಆರ್ಎ) ವಯಸ್ಕರಿಗೆ ಬೂಸ್ಟರ್ ಆಗಿ ಯುಎಸ್ ಔಷಧ ಕಂಪನಿ ಮಾಡರ್ನಾ ತಯಾರಿಸಿದ ಬೈವೆಲೆಂಟ್ ಲಸಿಕೆಯನ್ನು ಅನುಮೋದಿಸಿದೆ. ಬ್ರಿಟನ್ ನಿಯಂತ್ರಕರ ಸುರಕ್ಷತೆ, ಗುಣಮಟ್ಟ...

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯ ಸಹಯೋಗದಿಂದ ಗ್ರಹದ 30 ಕಿ.ಮೀ ಎತ್ತರದಲ್ಲಿ ಹಾರಾಡಿದ ತಿರಂಗ

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು. ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ...

ತಾಲಿಬಾನ್ ನಲ್ಲಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ: ನಾಗರಿಕ ಮೇಲೆ ಗುಂಡಿನ ದಾಳಿ

ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ. ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ: ವೆಂಟಿಲೇಟರ್ ಚಿಕಿತ್ಸೆಯಲ್ಲಿರುವ ಲೇಖಕ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ  ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು  ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ...

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...

ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ

International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು. ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img