Tuesday, February 24, 2026

ಅಂತಾರಾಷ್ಟ್ರೀಯ

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ ನಿಧನ

https://www.youtube.com/watch?v=YgPjdTrMRJ0 ಕರಾಚಿ: ಕ್ಷಿಪ್ರ ಸೇನಾ ಕ್ರಾಂತಿಯ ಮೂಲಕ, ಹೆಸರು ಗಳಿಸಿದ್ದಂತ ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ದುಬೈನಲ್ಲಿರುವಂತ ಅಮೇರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆಯಲ್ಲಿ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ.. ಚಿಕಿತ್ಸೆ...

ಪ್ರಾಯೋಗಿಕ ಚಿಕಿತ್ಸೆ ಯಶಸ್ವಿ; 18 ಕ್ಯಾನ್ಸರ್ ರೋಗಿಗಳು ಗುಣಮುಖ!

https://www.youtube.com/watch?v=8SMjtr8qD4c ಇತಿಹಾಸದಲ್ಲಿ ಮೊದಲನೆ ಬಾರಿಗೆ 18 ಕ್ಯಾನ್ಸರ್ ರೋಗಿಗಳು ದೋಸ್ಟಾರ್ಲಿಮಾಬ್(Dostarlimab) ಅನ್ನು ತೆಗೆದುಕೊಂಡು ಕ್ಯಾನ್ಸರ್ ರೋಗದಿಂದ ಗುಣಮುಕರಾಗಿದ್ದರೆ. 18 ಕ್ಯಾನ್ಸರ್ ರೋಗಿಗಳು ಪ್ರಾಯೋಗಿಕ ಗುದನಾಳದ ಕ್ಯಾನ್ಸರ್ ಚಿಕಿತ್ಸೆಯನ್ನು ಪಡೆಡಿದ್ದು, ಅವರ ರೋಗವು ಕಣ್ಮರೆಯಾಗಿದೆ ಎಂದು ಸಣ್ಣ ಕ್ಲಿನಿಕಲ್ ಪ್ರಯೋಗವು ಕಂಡುಹಿಡಿದಿದೆ. ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್ ನಡೆಸಿದ ಸಮಿತಿ ಕ್ಲಿನಿಕಲ್ ಪ್ರಯೋಗದಲ್ಲಿ...

ಪ್ರಾರ್ಥನೆ ವೇಳೆ ಬಾಂಬ್​ ದಾಳಿ, ಚರ್ಚ್​ನಲ್ಲಿ ಪ್ರಾಣಬಿಟ್ಟ 50ಕ್ಕೂ ಹೆಚ್ಚು ಭಕ್ತಾದಿಗಳು..!

https://youtu.be/KXT-J4YvRfk ಚರ್ಚ್​ನಲ್ಲಿ ಭಕ್ತಾದಿಗಳು ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ಮತ್ತು ಬಾಂಬ್​ ಎಸೆದು ಅಟ್ಟಹಾಸ ಮೆರೆದಿರುವ ದುರ್ಘಟನೆ ನೈಜೀರಿಯಾದಲ್ಲಿ ನಡೆದಿದೆ. ಭಾನುವಾರ ಬಂದೂಕುಧಾರಿಗಳು ಭಕ್ತರ ಮೇಲೆ ಗುಂಡು ಹಾರಿಸಿ ಬಾಂಬ್​ ದಾಳಿ ನಡೆಸಿರುವ ಘಟನೆ ನೈರುತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್‌ನಲ್ಲಿ ನಡೆದಿದೆ. ಈ ವೇಳೆ, ಸುಮಾರು 50ಕ್ಕೂ ಹೆಚ್ಚು ಭಕ್ತಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಮಲೇಷ್ಯಾದಲ್ಲಿ ಕೋಟಿ ಕೊಳ್ಳೆ ಹೊಡೆದು ರಜಿನಿಯನ್ನೂ ಮೀರಿಸ್ತಿದ್ದಾರೆ ರಾಕಿಭಾಯ್..!

ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...

BREAKING: ನೈಜೀರಿಯಾದ ಚರ್ಚ್ ನಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, ಮೃತರು ಬಹುತೇಕ ಮಕ್ಕಳೇ..!

ನೈಜೀರಿಯಾ : ಆಗ್ನೇಯ ನೈಜೀರಿಯಾದ ಪೋರ್ಟ್ ಹರ್ಕೋರ್ಟ್ ನಗರದ ಚರ್ಚ್ ಕಾರ್ಯಕ್ರಮವೊಂದರಲ್ಲಿ ಶನಿವಾರ ಭೀಕರ ಕಾಲ್ತುಳಿತ ಸಂಭವಿಸಿದೆ. ಇದರಿಂದಾಗಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ಶನಿವಾರ ಮುಂಜಾನೆ ಚರ್ಚ್ ನಲ್ಲಿ ಆಹಾರವನ್ನು ಸ್ವೀಕರಿಸಲು ಬಂದಿದ್ದ ನೂರಾರು...

BIG BREAKING: ದಕ್ಷಿಣ ಪೆರುವಿನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಪೆರುವಿನಲ್ಲಿ ಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಾನಿ ಅಥವಾ ಗಾಯದ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:02ಕ್ಕೆ (1202 ಜಿಎಂಟಿ) 218 ಕಿಲೋಮೀಟರ್ (135 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ. ಅದು 13ರ ಕೇಂದ್ರ ಬಿಂದುವಾಗಿತ್ತು. ಬೊಲಿವಿಯಾದ ಗಡಿಯಲ್ಲಿರುವ ಟಿಟಿಕಾಕಾ ಸರೋವರಕ್ಕೆ...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

BREAKING: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ, 40 ದಿನಗಳ ಶೋಕಾಚರಣೆ ಘೋಷಣೆ

ನವದೆಹಲಿ: ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೇ 13 ರ ಶುಕ್ರವಾರ ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. "ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಯುಎಇ, ಅರಬ್...

BREAKING : ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

ಕೊಲಂಬೋ: ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ದೀರ್ಘಕಾಲದ ಸಂಸದ ರನಿಲ್ ವಿಕ್ರಮಸಿಂಘೆ ಅವರು ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ವಿಕ್ರಮಸಿಂಘೆ ಅವರು ಗುರುವಾರ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮುಂದೆ...

BREAKING NEWS: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ, ಪ್ರಧಾನಿ ಹುದ್ದೆಗೆ ರಾಜೀನಾಮೆ

ಶ್ರೀಲಂಕಾ: ದೇಶದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿಫಲ ಆರ್ಥಿಕತೆಯ ವಿರುದ್ಧ ಪ್ರತಿಭಟನೆಗಳ ನಡುವೆ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರಪತಿಗಳು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ವಿನಂತಿಸಿದ್ದಾರೆ ಎಂದು ಹಿಂದಿನ ವರದಿಗಳು ಹೇಳಿದ್ದರೂ, ಪ್ರಧಾನಮಂತ್ರಿಯವರು ಈ ವರದಿಗಳನ್ನು ತಳ್ಳಿಹಾಕಿದರು, ಅಂತಹ ಯಾವುದೇ ಮನವಿಯನ್ನು ಮಾಡಿಲ್ಲ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img