Monday, April 13, 2026

ಅಂತಾರಾಷ್ಟ್ರೀಯ

ಪ್ರಪಂಚದಲ್ಲಿರುವ ಬಿಳಿ ಬಣ್ಣದ ಸುಂದರ ಪ್ರಾಣಿಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಬಿಳಿ ಬಣ್ಣ ಅಂದ್ರೆ ಎಲ್ಲರಿಗೂ ಇಷ್ಟದ ಬಣ್ಣವೇ. ಇಂಥ ಸುಂದರ ಬಣ್ಣವನ್ನ ಹೊಂದಿರುವ ಅನೇಕ ಪ್ರಾಣಿ, ಪಕ್ಷಿಗಳು ಈ ಭೂಮಿ ಮೇಲಿದೆ. ಆದ್ರೆ ಈ ಪ್ರಾಣಿ, ಪಕ್ಷಿಗಳೆಲ್ಲ ಅಪರೂಪವಾಗಿದೆ. ಹಾಗಾದ್ರೆ ಭೂಮಿ ಮೇಲೆ ಕಾಣ ಸಿಗುವ ಅಪರೂಪದ, ಸುಂದರವಾದ ಬಿಳಿ ಬಣ್ಣದ ಪಕ್ಷಿ, ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಳಿ ಕಾಗೆ- ನಾವೆಲ್ಲರೂ ಕಪ್ಪು ಬಣ್ಣದ...

ರಿಯಾಲಿಟಿ ಶೋನಲ್ಲಿ ಹಾಡು ಹಾಡುತ್ತಲೇ ಅನಾರೋಗ್ಯಕ್ಕೀಡಾದ ಗಾಯಕಿ- Video Viral

ದಿ ಮಾಸ್ಕ್‌ಡ್ ಸಿಂಗರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಗಾಯಕಿಯೊಬ್ಬಳು, ಹಾಡು ಹಾಡುವಾಗ ಕೆಮ್ಮಿ ಕೆಮ್ಮಿ, ಉಸಿರಾಟದ ಸಮಸ್ಯೆಯಿಂದ ಬಳಲಿದ ಘಟನೆ ನಡೆದಿದೆ. ಆಕೆಗೆ ತಕ್ಷಣ ಚಿಕಿತ್ಸೆ ನೀಡಿದ್ದು, ಆಕೆ ಚೇತರಿಸಿಕೊಂಡಿದ್ದಾಳೆ. ಸ್ಪರ್ಧೆಯಲ್ಲಿ ದಿ ಗುಡ್ ದಿ ಬ್ಯಾಡ್ ಆ್ಯಂಡ್ ದಿ ಕಡ್ಲಿ ಎಂದು ಫಾರ್ಮ್ಯಾಟ್ ಮಾಡಲಾಗಿದ್ದು, ಅದರಲ್ಲಿ ದಿ ಗುಡ್ ಎಂಬ ಫಾರ್ಮ್ಯಾಟ್ ಆಯ್ಕೆ...

ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ ಎಡವಟ್ಟು ಮಾಡಿಕೊಂಡ ಭೂಪ- ವೀಡಿಯೋ ವೈರಲ್…

ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...

ಪ್ರಧಾನಿಗೆ ಧನ್ಯವಾದ ಹೇಳಿದ ಪಾಕಿಸ್ತಾನಿ ವಿದ್ಯಾರ್ಥಿನಿ- ಅಷ್ಟಕ್ಕೂ ಥ್ಯಾಂಕ್ಸ್ ಹೇಳಿದ್ದೇಕೆ..?

ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ.  ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ. ಅಲ್ಲದೇ ಭಾರತ...

Russia ತಾತ್ಕಾಲಿಕವಾಗಿ ಕದನ ವಿರಾಮ..!

ಉಕ್ರೇನ್ ಮತ್ತು ರಷ್ಯಾ (Ukraine and Russia) ನಡುವೆ ನಡೆಯುತ್ತಿರುವ ಯುದ್ಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಉಕ್ರೇನ್ ರಾಷ್ಟ್ರದಾದ್ಯಂತ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ (A ceasefire has been announced). ಈ ಕದನ ವಿರಾಮದ ಬಗ್ಗೆ ರಷ್ಯಾ ವಿದೇಶಾಂಗ ಸಚಿವಾಲಯವು (Russian Foreign Ministry) ಮಾಹಿತಿ ನೀಡಿದೆ. ಕಳೆದ 10 ದಿನಗಳಿಂದ ಉಕ್ರೇನ್...

Indian ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ, ರಷ್ಯಾದ ವರದಿಗಳನ್ನು ನಿರಾಕರಿಸಿದ ಭಾರತ..!

ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...

ಪಾಕ್, ಟರ್ಕಿಶ್ ವಿದ್ಯಾರ್ಥಿಗಳ ರಕ್ಷಣೆ ಮಾಡಿದ ಭಾರತದ ರಾಷ್ಟಧ್ವಜ..

ಒಂದು ವಾರದಿಂದ ಉಕ್ರೇನ್- ರಷ್ಯಾ ಯುದ್ಧ ಶುರುವಾಗಿದ್ದು, ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋದ ಕೆಲ ಭಾರತೀಯ ವಿದ್ಯಾರ್ಥಿಗಳು, ಅಲ್ಲೇ ಉಳಿದಿದ್ದಾರೆ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ. ಆದ್ರೆ ಕೆಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫ್ ಆಗಿ ಕರೆ ತರಲಾಗಿದೆ. ಇದಕ್ಕೆ ಕಾರಣ ಅಂದ್ರೆ ನಮ್ಮ ರಾಷ್ಟ್ರಧ್ವಜ. ನಮ್ಮ ರಾಷ್ಟ್ರಧ್ವಜ ಇರುವ ಬಸ್ಸನ್ನು ಉಕ್ರೇನ್‌ನಲ್ಲಿ ತಡೆಯದ...

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...

Russia -Ukraine war  :  ಮಾನವೀಯ ಬಿಕ್ಕಟ್ಟಿಗೆ ನೆರವಾದ ಗೂಗಲ್..!

ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್‌ನಲ್ಲಿರುವ ಟಿವಿ ಟವರ್‌ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ (capital of Ukraine is Kiev) ಟಿವಿ ಟವರ್‌...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img