Tuesday, February 24, 2026

ಅಂತಾರಾಷ್ಟ್ರೀಯ

ಪ್ರಧಾನಿಗೆ ಧನ್ಯವಾದ ಹೇಳಿದ ಪಾಕಿಸ್ತಾನಿ ವಿದ್ಯಾರ್ಥಿನಿ- ಅಷ್ಟಕ್ಕೂ ಥ್ಯಾಂಕ್ಸ್ ಹೇಳಿದ್ದೇಕೆ..?

ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ.  ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ. ಅಲ್ಲದೇ ಭಾರತ...

Russia ತಾತ್ಕಾಲಿಕವಾಗಿ ಕದನ ವಿರಾಮ..!

ಉಕ್ರೇನ್ ಮತ್ತು ರಷ್ಯಾ (Ukraine and Russia) ನಡುವೆ ನಡೆಯುತ್ತಿರುವ ಯುದ್ಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಉಕ್ರೇನ್ ರಾಷ್ಟ್ರದಾದ್ಯಂತ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ (A ceasefire has been announced). ಈ ಕದನ ವಿರಾಮದ ಬಗ್ಗೆ ರಷ್ಯಾ ವಿದೇಶಾಂಗ ಸಚಿವಾಲಯವು (Russian Foreign Ministry) ಮಾಹಿತಿ ನೀಡಿದೆ. ಕಳೆದ 10 ದಿನಗಳಿಂದ ಉಕ್ರೇನ್...

Indian ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ, ರಷ್ಯಾದ ವರದಿಗಳನ್ನು ನಿರಾಕರಿಸಿದ ಭಾರತ..!

ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...

ಪಾಕ್, ಟರ್ಕಿಶ್ ವಿದ್ಯಾರ್ಥಿಗಳ ರಕ್ಷಣೆ ಮಾಡಿದ ಭಾರತದ ರಾಷ್ಟಧ್ವಜ..

ಒಂದು ವಾರದಿಂದ ಉಕ್ರೇನ್- ರಷ್ಯಾ ಯುದ್ಧ ಶುರುವಾಗಿದ್ದು, ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋದ ಕೆಲ ಭಾರತೀಯ ವಿದ್ಯಾರ್ಥಿಗಳು, ಅಲ್ಲೇ ಉಳಿದಿದ್ದಾರೆ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ. ಆದ್ರೆ ಕೆಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫ್ ಆಗಿ ಕರೆ ತರಲಾಗಿದೆ. ಇದಕ್ಕೆ ಕಾರಣ ಅಂದ್ರೆ ನಮ್ಮ ರಾಷ್ಟ್ರಧ್ವಜ. ನಮ್ಮ ರಾಷ್ಟ್ರಧ್ವಜ ಇರುವ ಬಸ್ಸನ್ನು ಉಕ್ರೇನ್‌ನಲ್ಲಿ ತಡೆಯದ...

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...

Russia -Ukraine war  :  ಮಾನವೀಯ ಬಿಕ್ಕಟ್ಟಿಗೆ ನೆರವಾದ ಗೂಗಲ್..!

ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್‌ನಲ್ಲಿರುವ ಟಿವಿ ಟವರ್‌ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ (capital of Ukraine is Kiev) ಟಿವಿ ಟವರ್‌...

ರಷ್ಯಾ-ಉಕ್ರೇನ್ ನಡುವೆ ನಾಳೆ ಎರಡನೇ ಸುತ್ತಿನ ಶಾಂತಿ ಮಾತುಕತೆ..!

ಇಂದು ನಡೆದ ಮೊದಲ ಸುತ್ತಿನ ಸಂಧಾನ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಉಭಯ ರಾಷ್ಟ್ರಗಳು ಮತ್ತೊಮ್ಮೆ ಭೇಟಿಯಾಗಿ ಸಭೆ ನಡೆಸಲು ನಿರ್ಧರಿಸಿವೆ. ಬೆಲಾರಸ್‌ನ ಗಡಿ ಪಟ್ಟಣವಾದ ಗೋಮೆಲ್‌ನಲ್ಲಿ ನಡೆದ ಮೊದಲ ಸುತ್ತಿನಲ್ಲಿ ಐದು ಗಂಟೆಗಳವರೆಗೂ ಚರ್ಚೆ ನಡೆಸಲಾಗಿತ್ತು. ಮಾ.2ರಂದು ಉಕ್ರೇನ್‌-ರಷ್ಯಾ ಎರಡನೇ ಸುತ್ತಿನ ಶಾಂತಿ ಮಾತುಕತೆ ಮೊದಲ ಸುತ್ತಿನಲ್ಲಿ...

Russia ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ಎಚ್ಚರಿಕೆ..!

ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್‌ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img