ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...
ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...
ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...
ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ,
ನವೆಂಬರ್ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್. ಆದರೆ...
ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್ಟಿಎಜಿಐನ COVID-19 ವರ್ಕಿಂಗ್ ಗ್ರೂಪ್ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ .
ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...
ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್ನಲ್ಲಿ...
ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
ದೇಶಾದ್ಯಂತ ಪ್ರಮುಖ 4, ಟೆಲಿಕಾಂ ಕಂಪನಿಗಳಲ್ಲಿ ಒಟ್ಟು 116.62 ಕೋಟಿ ಗ್ರಾಹಕ ರಿದ್ದು, ಈ ಪೈಕಿ 52.88 ಕೋಟಿ ಗ್ರಾಹಕರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆರಂಭ ದಲ್ಲಿ ಉಚಿತ ಇಂಟರ್ನೆಟ್, ಕಡಿಮೆ ಕರೆ ಟಾರೀಫ್ ಆಫರ್ಗಳನ್ನು ನೀಡಿ ಪ್ರಸ್ತುತ ದೇಶದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಜಿಯೋ ಸಹ ತನ್ನ ದರಗಳನ್ನು ಹೆಚ್ಚಿಸಿದ ಹಿನ್ನೆಲೆ ಎಲ್ಲಾ ಕಂಪನಿಗಳು...
ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...
ಕೊರೊನಾ ಎಂಬ ಮಹಾಮಾರಿ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಡೀ ಮನುಕುಲವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇದೀಗ ಓಮಿಕ್ರಾನ್ ಅನ್ನೋ ಭೂತದ ಕಾಟ ಶುರುವಾಗಿದೆ. ನೆಗಡಿ ಕೆಮ್ಮು ಬಂದ್ರೆ ತಕ್ಷಣ ಚೆಕಪ್ ಮಾಡಿಸಿಕೊಂಡು, ತಾವು ಹುಷಾರಾಗಿ ಇದ್ದೀವಾ ಅಲ್ಲವಾ ಅಂತಾ ಜನ ಚೆಕ್ ಮಾಡಿಕೊಳ್ತಾರೆ. ಅದರಲ್ಲೂ ವಿಮಾನದಲ್ಲಿ ಪ್ರಯಾಣಿಸುವವರು ಎರಡು ಡೋಸ್ ವ್ಯಾಕ್ಸಿನ್ ಪಡೆದ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...