Monday, February 23, 2026

ಅಂತಾರಾಷ್ಟ್ರೀಯ

ಶಿವ ಸ್ತೋತ್ರ ಪಠಿಸುವ ಯುವತಿ ಏದುರು ಕೈ ಮುಗಿದು ನಿಂತ ಮೋದಿ..!

www.karnatakatv.net: ಇಂದು ನಡೆಯಲಿರುವ ಜಿ20 ಶೃಂಗಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಮಾತನಾಡಲಿದ್ದಾರೆ. ಹಾಗೇ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿ, ಅಲ್ಲಿರುವ ಭಾರತೀಯ ಮೂಲದವರ ಜತೆ ಸಂವಾದದಲ್ಲಿ ಪಾಲ್ಗೊಂಡರು. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೋಮ್ ನಲ್ಲಿರುವ ಭಾರತೀಯವರು ಶಿವ ತಾಂಡವ ಸ್ತೋತ್ರ ಪಠಿಸುವ ಮೂಲಕ ಸ್ವಾಗತಿಸಿದ್ದರು. ಅದಾದ ಮೇಲೆ...

ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮಾಡಲಿರುವ ಮೋದಿ..!

www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ...

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ಹೋಗಬಹುದು..!

www.karnatakatv.net: ಭಾರತೀಯರು ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ತೆರಳಬಹುದು ಎಂದು ಒಮಾನ್ ಸರ್ಕಾರವು ಅನುಮತಿ ನೀಡಿದೆ. ಹೌದು..ಒಮಾನ್ ಸರ್ಕಾರವು ಬುಧವಾರ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆ ಪಡೆದ ಪ್ರಯಾಣಿಕರು ದೇಶಕ್ಕೆ ಪ್ರಯಾಣಿಸಲು ಅನುಮತಿಸಿದೆ. ಅಂದಾಜು ಆಗಮನದ ದಿನಾಂಕಕ್ಕಿoತ ಕನಿಷ್ಠ 14 ದಿನಗಳ ಮೊದಲು ಕೊವಾಕ್ಸಿನ್‌ನ ಎರಡು ಡೋಸ್‌ಗಳನ್ನು ಪಡೆದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್‌ನ...

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...

ಇಂಧನ ಅಭಾವ- ಭಾರತದ ನೆರವು ಕೋರಿದ ಶ್ರೀಲಂಕಾ..!

www.karnatakatv.net: ಇಂಧನ ಅಭಾವ ಎದುರಿಸುತ್ತಿರೋ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತವಾಗೋದನ್ನ ತಪ್ಪಿಸಲು, ಭಾರತದಿಂದ ಆರ್ಥಿಕ ನೆರವು ಕೋರಿದೆ. ಶ್ರೀಲಂಕಾದ್ಯoತ ತೈಲ ಪೂರೈಕೆಗೆ ಭಾರತದಿಂದ 3,749 ಕೋಟಿ ರೂ. ಸಾಲ ಪಡೆಯಲಿದ್ದು, ಈ ಕುರಿತಾದ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಮುಂದಿನ ವರ್ಷ ಜನವರಿವರೆಗೂ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಯಾಗಬೇಕಾದರೆ ಮೊದಲು...

ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ..!

www.karnatakatv.net: ರಷ್ಯಾದ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಮೇಲೆ ಭಾರತದ ಅವಲಂಬನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದ್ದು, ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನಲ್ ರಿಸರ್ಚ್ ಸರ್ವಿಸ್ ವರದಿ ಹೇಳಿದೆ. ಸಮೀಪ ಮತ್ತು ಮಧ್ಯಮ ದೂರದ ಗುರಿಯನ್ನು ಹೊಡೆದುರುಳಿಸುವ ಶಸ್ತ್ರಾಸ್ತ್ರಗಳಿಗಾಗಿ ಭಾರತವು ರಷ್ಯಾದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅದು ತಿಳಿಸಿದೆ....

ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ; ವಿಶ್ವಸಂಸ್ಥೆ

www.karnatakatv.net: ಚಳಿಗಾಲದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿರುವ 2.2 ಕೋಟಿಗೂ ಹೆಚ್ಚು ಮಂದಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೀಸ್ಲೆ ಎಚ್ಚರಿಸಿದ್ದಾರೆ. 'ಈಗಾಗಲೇ ಯೆಮೆನ್ ಅಥವಾ ಸಿರಿಯಾ ಎದುರಿಸುತ್ತಿರುವ ಮಾನವೀಯ ಬಿಕ್ಕಟ್ಟಿಗಿಂತ ದೊಡ್ಡ ಬಿಕ್ಕಟ್ಟು ಅಫ್ಘಾನ್ ನಲ್ಲಿ ಎದುರಾಗಿದೆ. ಕಾಂಗೋದಲ್ಲಿ ಎದುರಾಗಿರುವ ಆಹಾರ ಭದ್ರತೆಯ ಬಿಕ್ಕಟ್ಟಿಗಿಂತಲೂ ಭೀಕರ ಪರಿಸ್ಥಿತಿ...

ರಷ್ಯಾದಲ್ಲಿ ಹೆಚ್ಚುತ್ತಿರುವ ಕೊರೊನಾದಿಂದ ಕಚೇರಿಗಳು ಕ್ಲೋಸ್ ..!

www.karnatakatv.net: ಇನ್ನೇನೂ ಕೊರೊನಾ ಕಡಿಮೆ ಆಯಿತು ಅನ್ನುವಷ್ಟರಲ್ಲಿ ಮತ್ತೆ ಕೊರೊನಾ ಹಾವಳಿ ಸದ್ದು ಮಾಡುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕಿನ ಹಾವಳಿ ವೇಗವಾಗಿ ಹೆಚ್ಚುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಗಳಲ್ಲಿ 1024 ಜನರು ಸಾವನ್ನಪ್ಪಿದ್ದಾರೆ. ಇದೇ ಕಾರಣಕ್ಕೆ ರಷ್ಯಾದಲ್ಲಿ ಕೊರೊನಾ ಸೋಂಕನ್ನು ಕಡಿಮೆ ಮಾಡಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಯೋಗಿಗಳಿಗೆ ಒಂದು ವಾರದ ವೇತನ...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img