Sunday, October 5, 2025

ಕ್ರೀಡೆ

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...

ಕನ್ನಡಿಗರ RCB ತಂಡ ಮಾರಾಟವಾಗತ್ತಾ? IPL ಮಾಲೀಕತ್ವದಲ್ಲಿ ದೊಡ್ಡ ಬದಲಾವಣೆ!

RCB ಫ್ರಾಂಚೈಸಿ ಮಾರಾಟವಾಗ್ತಾಯಿದೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡ್ತಿದೆ. RCB ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ರಾಯಲ್...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ನೋ ಕಪ್ ನೋ ಟೆನ್ಸನ್.. ಫಿಲ್ಡ್‌ ಅಲ್ಲಿ ಪಾಕಿಗೆ 5 ಶೇಪ್‌ಔಟ್!

ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ. ಏಷ್ಯಾಕಪ್ ಫೈನಲ್...

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ಏಷ್ಯಾ ಕಪ್‌ಗೆ ಬದ್ಧ ವೈರಿ ಭಾರತ-ಪಾಕ್ ಕಾಳಗ : ಯಾರಗ್ತಾರೆ ಏಷ್ಯಾ ಕಪ್‌ 2025 ಚಾಂಪಿಯನ್‌

ಭಾರತ ಮತ್ತು ಪಾಕಿಸ್ತಾನ – ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳು 41 ವರ್ಷಗಳ ಏಷ್ಯಾ ಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಭಾನುವಾರ ರಾತ್ರಿ 8 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಮುಖಾಮುಖಿ ಕ್ರಿಕೆಟ್ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಿಸಿದೆ. ಗುಂಪು ಹಂತ ಮತ್ತು ಸೂಪರ್ 4 ಹಂತದ ಎಲ್ಲಾ...

ಭಾರತ ಟೆಸ್ಟ್ ತಂಡ ಪ್ರಕಟ : 7 ಆಟಗಾರರು ಔಟ್

ವೆಸ್ಟ್‌ ಇಂಡೀಸ್‌ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್‌ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್‌ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್‌ ಕೀಪರ್‌ ಆಗಿ ಎನ್...

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

ಸೆ. 21ಕ್ಕೆ ಮತ್ತೆ ಮುಖಾಮುಖಿ ಆಗಲಿರುವ ಭಾರತ – ಪಾಕ್!!!

2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img