Saturday, July 25, 2026

ಕ್ರೀಡೆ

T20 ವಿಶ್ವಕಪ್: ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ಸಾಧನೆ

ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಬಾಂಗ್ಲಾದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಮಿನ್ಸ್​ ಪ್ರಸ್ತುತ ಟಿ20 ವಿಶ್ವಕಪ್​​ನಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎನಿಸಿಕೊಂಡರು. ಇದಲ್ಲದೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಆಸ್ಟ್ರೇಲಿಯಾದ ನಾಲ್ಕನೇ ಬೌಲರ್ ಎನಿಸಿಕೊಂಡರು. ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಕಮಿನ್ಸ್ ಹ್ಯಾಟ್ರಿಕ್...

ಭಾರತದ ಮಾಜಿ ಕ್ರಿಕೆಟಿಗ ಇನ್ನಿಲ್ಲ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಕನ್ನಡಿಗ ಡೇವಿಡ್‌ ಜಾನ್ಸನ್‌ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಕೊತ್ತನೂರಿನ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಬಿದ್ದಿದ್ದಾರೆ. ವೇಗದ-ಮಧ್ಯಮ ಬೌಲರ್ ಆಗಿ ಗುರುತಿಸಿಕೊಂಡಿದ್ದ 54 ವರ್ಷದ ಜಾನ್ಸನ್, ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದರು. 1996ರಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಿದ್ರು, 3 ವಿಕೆಟ್​ಗಳನ್ನು ಪಡೆದಿದ್ದರು. ಟೀಂ ಇಂಡಿಯಾ...

Virat Kohli : ವಿರಾಟ್ ಕೊಹ್ಲಿ ನಂ.1

ಆಧುನಿಕ ಕ್ರಿಕೆಟ್​ನ ನಂ.1 ಅನಿಸಿಕೊಂಡಿರುವ ವಿರಾಟ್ ಸದ್ಯ ಜನಪ್ರಿಯತೆಯಲ್ಲಿಯೂ ನಂ.1 ಆಗಿ ಹೊರಹೊಮ್ಮಿದ್ದಾರೆ.ಕ್ರೋಲ್ಸ್ ಕನ್ಸಲ್ಟೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಬ್ರ್ಯಾಂಡ್ ಮೌಲ್ಯ ಆಧರಿಸಿದ ವರದಿ ಪ್ರಕಾರ, ಕೊಹ್ಲಿ ಜನಪ್ರಿಯತೆಯಲ್ಲಿ ದೇಶದ ಅತಿದೊಡ್ಡ ಸೆಲೆಬ್ರೆಟಿಯಾಗಿದ್ದಾರೆ.                             ...

T20 ವಿಶ್ವಕಪ್​ನಲ್ಲಿ ಮ್ಯಾಚ್ ಫಿಕ್ಸಿಂಗ್!?

ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ T20 ವಿಶ್ವಕಪ್​ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್​ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ...

ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಪತ್ನಿ ನತಾಶಾ

Cricket News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ನಟಿ ನತಾಶಾ ಇಬ್ಬರೂ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದು, ನತಾಶಾ ಹಾರ್ದಿಕ್‌ಗೆ ಸೇರಿದ 70ರಷ್ಟು ಆಸ್ತಿಯನ್ನು ಕೇಳಿದ್ದಾರೆಂದು ಸುದ್ದಿಯಾಗಿತ್ತು. ಆದರೆ ನತಾಶಾ ಈ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ, ಹಾರ್ದಿಕ್ ತಮ್ಮೆಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದಿದ್ದು, ನನ್ನ ಹೆಸರಿನಲ್ಲಿ ಒಂದು ಗಾಡಿಯೂ ಇಲ್ಲ. ಮುಂದೆ ನಾನು ಮದುವೆಯಾಗಿ...

ಪಾಪರಾಜಿಗಳಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್-ಅನುಷ್ಕಾ: ಯಾಕೆ ಗೊತ್ತಾ..?

Cricket news: ಟೀ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾಗವಹಿಸಲು ಕಿಂಗ್ ವಿರಾಟ್ ಕೊಹ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಈ ವೇಳೆ ಏರ್ಪೋರ್ಟ್‌ನಲ್ಲಿ ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟಿದ್ದಾರೆ. ಗಿಫ್ಟ್ ಪಡೆದು ಪಾಪರಾಜಿಗಳು ಧನ್ಯವಾದ ಹೇಳಿದ್ದು, ಈ ಗಿಫ್ಟ್ ಕೊಟ್ಟಿದ್ದು ನಾನಲ್ರಪ್ಪಾ, ಅನುಷ್ಕಾ ಅಂತಾ ಹೇಳಿದ್ದಾರೆ. ಇನ್ನು ಯಾಕೆ ಅನುಷ್ಕಾ ಪಾಾಪರಾಜಿಗಳಿಗೆ ಗಿಫ್ಟ್ ಕೊಟ್ರು ಅಂತಾ ಅಂದ್ರೆ, ಅನುಷ್ಕಾ ವಿದೇಶದಲ್ಲಿ ತಮ್‌ಮ...

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ. ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ...

ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB: ವಿಶ್ ಮಾಡಿದ ಸಿಎಂ, ಡಿಸಿಎಂ

Political News: ಆರ್‌ಸಿಬಿ ಸತತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ, ಪ್ಲೆ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ‌ ಪ್ರಾರ್ಥನೆ ಫಲಿಸಿದೆ. ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ...

ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿದ ಅಭಿಮಾನಿ, ಆದರೆ ಮಕ್ಕಳ ಫೀಸ್‌ ಕಟ್ಟಲು ದುಡ್ಡಿಲ್ಲ

Sports News: ಕ್ರಿಕೇಟಿಗ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೋರ್ವ ತನ್ನ ಮಕ್ಕಳ ಶಾಲೆ ಫೀಸ್ ಕಟ್ಟಲು ಇಟ್ಟಿದ ಹಣದಿಂದ, ಸಿಎಸ್‌ಕೆ ಮ್ಯಾಚ್ ನಡೆಯುವಾಗ ಬ್ಲಾಕ್‌ನಲ್ಲಿ ಮಾರಾಟವಾಗುತ್ತಿದ್ದ ಟಿಕೇಟ್ ಖರೀದಿಸಿ, ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆತ ತನ್ನ ಮೂವರು ಮಕ್ಕಳ ಜೊತೆ ಬಂದು, ನಾಲ್ಕು ಟಿಕೇಟ್‌ಗೆ 64 ಸಾವಿರ ರೂಪಾಯಿ ಕೊಟ್ಟು ಟಿಕೇಟ್ ಖರೀದಿಸಿದ್ದಾನೆ....

ಆರ್‌ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್ ಫ್ಯಾನ್ಸ್: ನೆಟ್ಟಿಗರು ಗರಂ

Movie News: ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲನ್ನಪ್ಪಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಕಾರಣವೆಂದು ಧರ್ಶನ್ ಫ್ಯಾನ್ಸ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ದರ್ಶನ್ ಫ್ಯಾನ್ಸ್ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ ಆಡಿದ 4 ಮ್ಯಾಚ್‌ನಲ್ಲಿ ಮೂರು ಮ್ಯಾಚ್‌ನಲ್ಲಿ ಆರ್ಸಿಬಿ ಸೋಲನ್ನಪ್ಪಿದೆ. ಹೀಗೆ ಈ ಸಲಾನೂ ಕಪ್...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img