Cricket News: ನವೆಂಬರ್ 23ರಂದು ಆಟಗಾರ್ತಿ ಸ್ಮೃತಿ ಮಂದನ ಮತ್ತು ಸಂಗೀತ ಸಂಯೋಜಕ, ಸಂಗೀತಗಾರ ಪಲಾಶ್ ಮುಚ್ಚಲ್ ಮದುವೆ ಫಿಕ್ಸ್ ಆಗಿತ್ತು. ಸಂಗೀತ್, ಹಲ್ದಿ ಹೀಗೆ ಎಲ್ಲ ಕಾರ್ಯಕ್ರಮಗಳು ಕೂಡ ಮುಗಿದು, ಇನ್ನೇನು ಮದುವೆಯಾಗಲು ಕೆಲ ಸಮಯ ಬಾಕಿ ಎನ್ನುವಾಗಲೇ, ಸ್ಮೃತಿ ತಂದೆಗೆ ಹೃದಯಾಘಾತವಾಗಿ, ಅವರು ಆಸ್ಪತ್ರೆಗೆ ದಾಖಲಾದರು. ಮತ್ತು ಈ ಕಾರಣಕ್ಕೆ ಸ್ಮೃತಿ...
ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...
Sports News: ಇವತ್ತು ನಡೆಯಬೇಕಿದ್ದ ಸ್ಮೃತಿ ಮಂದನ ಮದುವೆ ಮುಂದೂಡಿಕೆಯಾಗಿದೆ. ಸ್ಮೃತಿ ಅವರ ತಂದೆಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾರಣಕ್ಕೆ ಸ್ಮೃತಿ ಅವರ ಮದುವೆ ಮುಂದೂಡಲಾಗಿದೆ.
ಸ್ಮೃತಿ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರನ್ನು ಇಂದು ವಿವಾಹವಾಗಬೇಕಿತ್ತು. ಅವರ ಹಳದಿ ಸೆರೆಮನಿ, ಸಂಗೀತ್ ಸೆರೆಮನಿ, ಬ್ಯಾಚುಲರ್ಸ್ ಪಾರ್ಟಿ ಎಲ್ಲವೂ...
ಐಪಿಎಲ್ 2026 ಸೀಸನ್ಗಾಗಿ ಎಲ್ಲಾ ಫ್ರಾಂಚೈಸಿಗಳು ಈಗ ರಿಟೆನ್ಶನ್ ಮತ್ತು ರಿಲೀಸ್ ಪಟ್ಟಿಯನ್ನು ತಯಾರಿಸುವಲ್ಲಿ ತೊಡಗಿವೆ. ನವೆಂಬರ್ 15ರೊಳಗೆ ತಂಡಗಳು ತಮ್ಮ retained ಪ್ಲೇಯರ್ಗಳ ಪಟ್ಟಿಯನ್ನು ಸಲ್ಲಿಸಬೇಕು. ಈ ಬಳಿಕ ಐಪಿಎಲ್ ಹರಾಜು ಡಿಸೆಂಬರ್ 15ರಂದು ನಡೆಯುವ ಸಾಧ್ಯತೆ ಇದೆ.
ಈ ಬಾರಿ ಹರಾಜು ವಿದೇಶದಲ್ಲಿ ಅಲ್ಲ, ಭಾರತದಲ್ಲೇ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಎರಡು...
ಭಾರತದ ಮಹಿಳಾ ಕ್ರಿಕೆಟ್ ತಂಡವು ಇತಿಹಾಸ ಸೃಷ್ಟಿಸಿದೆ. ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಫೈನಲ್ ತಲುಪಿದ್ದ ಭಾರತ, ಈ ಬಾರಿ ಕೊನೆಗೂ ಚೊಚ್ಚಲ ಏಕದಿನ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ವಿಶ್ವಕಪ್ ಗೆದ್ದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಹರ್ಮನ್ಪ್ರೀತ್ ಕೌರ್ ಅವರ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ತೋರಿದ್ದು,...
ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್ಗಳಲ್ಲಿ 236 ರನ್ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...
ಭಾರತದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಮಹಿಳಾ ತಂಡ ಹೊರಬಿದ್ದಿದೆ. ಆರು ಪಂದ್ಯಗಳಲ್ಲಿ ಪಾಕಿಸ್ತಾನ ನಾಲ್ಕು ಸೋಲು ಕಂಡು, ಇನ್ನು ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾದ ಕಾರಣ ಕೇವಲ 2 ಅಂಕಗಳನ್ನು ಮಾತ್ರ ಸಂಪಾದಿಸಿತು. ಇದರಿಂದಾಗಿ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆಯಲಾಗಿಲ್ಲ.
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ 150...
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ T20 ಸರಣಿಯಿಂದ, ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ.
ಪಾಕ್ ವೈಮಾನಿಕ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಖಂಡಿಸಿದ್ದು, ಪಾಕಿಸ್ತಾನ ಆಡಳಿತ ನಡೆಸಿದ ಹೇಡಿತನದ ದಾಳಿ ಎಂದು ಆಕ್ರೋಶ ಹೊರಹಾಕಿದೆ. ನವೆಂಬರ್ 5ರಿಂದ 29ರವರೆಗೆ ಲಾಹೋರ್...
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ.
ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾ...
RCB ಫ್ರಾಂಚೈಸಿ ಮಾರಾಟವಾಗ್ತಾಯಿದೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡ್ತಿದೆ. RCB ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಐಪಿಎಲ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ.
ರಾಯಲ್...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...