Saturday, July 25, 2026

ಕ್ರೀಡೆ

ರೋಹಣ್ಣ ಭೋಪಣ್ಣಗೆ 50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್...

ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು. ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ,...

ಕ್ರಿಕೇಟ್ ಜಗತ್ತಿಗೆ ವಿದಾಯ ಹೇಳಿದ ಆಟಗಾರ ಸೌರಭ್ ತಿವಾರಿ

Sports News: 2006ರಲ್ಲಿ ಕ್ರಿಕೇಟ್ ಜಗತ್ತಿಗೆ ಕಾಲಿಟ್ಟು, ಕೊಹ್ಲಿ ಟೀಂನಲ್ಲಿ ಆಡಿ ವಿಶ್ವಕಪ್ ಗೆಲುವಿಗೆ ಸಾಕ್ಷಿಯಾಗಿದ್ದ ಆಟಗಾರ ಸೌರಭ್ ತಿವಾರಿ, ಕ್ರಿಕೇಟ್ ಜಗತ್ತಿಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ಸೌರಭ್ ರಣಜಿ ಪಂದ್ಯ ಆಡುತ್ತಿದ್ದು, ತಮ್ಮ ಕೊನೆಯ ಪಂದ್ಯವನ್ನು ಜಾರ್ಖಂಡ್‌ನಲ್ಲಿ ಆಡುತ್ತಿದ್ದಾರೆ. ಬಳಿಕ ನಿವೃತ್ತಿ ತೆಗೆದುಕೊಳ್ಳಲಿದ್ದಾರೆ. 2006ರಿಂದ ಇಲ್ಲಿಯವರೆಗೂ ಸೌರಭ್ ಜಾರ್ಖಂಡ್ ಪರವೇ ರಣಜಿ ಪಂದ್ಯ ಆಡುತ್‌ತ...

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ

Sports News: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನವಾಗಿದ್ದು, ಮೊಬೈಲ್ ಹುಡುಕಿಕೊಂಡುವಂತೆ ಗಂಗೂಲಿ ಪೊಲೀಸರ ಮೊರೆ ಹೋಗಿದ್ದಾರೆ. ಕಳ್ಳತನವಾದ ಮೊಬೈಲ್‌ನಲ್ಲಿ ಹಲವು ಮುಖ್ಯವಾದ ಡೇಟಾಗಳಿದ್ದು, ಅದನ್ನು ರಕ್ಷಿಸಬೇಕು ಎಂದು ಸೌರವ್ ಗಂಗೂಲಿ, ಪೊಲೀಸರಲ್ಲಿ ಮನವಿ ಮಾಡಿದ್ದು, ಠಾಕೂರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಗಂಗೂಲಿಗೆ ಯಾರ ಮೇಲೆ ಅನುಮಾನವಿದೆ...

ಇನ್ನೆಂದೂ ಭಾರತಕ್ಕೆ ಭೇಟಿ ನೀಡುವುದಿಲ್ಲವೆಂದ ಟೆನ್ನಿಸ್ ತಾರೆ.. ಕಾರಣವೇನು..?

Sports News: ಭಾರತಕ್ಕೆ ತಾನು ಇನ್ನೆಂದಿಗೂ ಭೇಟಿ ನೀಡುವುದಿಲ್ಲವೆಂದು ಸೆರ್ಬಿಯಾ ಟೆನ್ನಿಸ್ ತಾರೆ ಡೆಜಾನಾ ರಾಡಾನೋವಿಕ್ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ಬಾರತದ ಟ್ರಾಫಿಕ್, ಆಹಾರ ಮತ್ತು ಸ್ವಚ್ಛತೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಭಾರತದಲ್ಲಿ ಡೆಜೆನಾ ಎರಡು ವಾರ ಉಳಿದುಕೊಂಡಿದ್ದರು. ಇದಾದ ಬಳಿಕ ಭಾರತ ಬಿಟ್ಟು ಹೋಗುವಾಗ, ತಮ್ಮ ಸೋಶಿಯಲ್ ಮೀಡಿಯಾದಲ್ಲಿ, ವಿಮಾನ ನಿಲ್ದಾಣದಲ್ಲಿ...

ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು: ಯೂಟರ್ನ್ ಹೊಡೆದ ಎಬಿಡಿ

Cricket News: ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು ಎಂದು ಎ.ಬಿ.ಡೆವಿಲ್ಲಿಯರ್ಸ್ ಹೇಳಿದ್ದಾರೆ. ಭಾರತ ಇಂಗ್ಲೆಂಡ್‌ ನಡುವೆ ಟೆಸ್ಟ್ ಸರಣಿ ನಡೆದಿದ್ದು, ಎರಡು ಪಂದ್ಯಗಳಿಂದ ವಿರಾಟ್ ಹೊರಗೆ ಉಳಿದಿದ್ದರು. ಈ ಬಗ್ಗೆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತ, ಕ್ರಿಕೇಟಿಗ ಎಬಿಡಿ, ವಿರಾಟ್ ಮತ್ತು ಅನುಷ್ಕಾ ದಂಪತಿ ತಮ್ಮ ಎರಡನೇಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ...

ಪತ್ನಿಯ ಮಾತು ಕೇಳಿ ನನ್ನನ್ನು ದೂರ ಮಾಡಿದ: ಕ್ರಿಕೇಟಿಗ ರವೀಂದ್ರ ಜಡೇಜಾ ಬಗ್ಗೆ ತಂದೆಯ ಆರೋಪ

Cricket News: ಭಾರತೀಯ ಕ್ರಿಕೇಟ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗುವ, ಅದರಂತೆ ಆಟ ಆಡುವ ಟೀಂ ಇಂಡಿಯಾ ಆಟಗಾರ ಅಂದ್ರೆ ರವೀಂದ್ರ ಜಡೇಜಾ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಜಡ್ಡು ಅಂತಲೂ ಕರೆಯುತ್ತಾರೆ. ಆದರೆ ಇದೀಗ ಇವರ ಕುಟುಂಬದಲ್ಲಿ ಅಪಸ್ವರ ಕೇಳಿ ಬಂದಿದ್ದು, ಜಡೇಜಾ ಬಗ್ಗೆ ಅವರ ತಂದೆ ಆರೋಪವೊಂದನ್ನು ಮಾಡಿದ್ದಾರೆ. ಪತ್ನಿಯ ಮಾತು ಕೇಳಿ, ಮಗ ತನ್ನನ್ನು...

ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?

Sports News: ಕ್ರೀಡಾಪಟುಗಳಾದ ನೀರಜ್ ಛೋಪ್ರಾ ಮತ್ತು ಪಿ ವಿ ಸಿಂಧು, ಸದ್ಯಕ್ಕೆ ಫೇಮ್‌ನಲ್ಲಿರುವ ಸ್ಪೋರ್ಟ್ಸ್ ಸ್ಟಾರ್ಸ್. ಆದರೆ ಅವರು ತಮ್ಮ ಕ್ರೀಡೆಯಿಂದ ಸದ್ಯ ಸುದ್ದಿಯಾಗಿಲ್ಲ. ಬದಲಾಗಿ ತಮ್ಮ ಇನ್‌ಸ್ಟಾಗ್ರಾಮ್‌ ಫೋಸ್ಟ್‌ನಿಂದ ಸುದ್ದಿಯಾಗಿದ್ದಾರೆ. ಇವರ ಪೋಸ್ಟ್ ನೋಡಿ, ಹಲವರು ಇವರು ಮದುವೆಯಾಗುತ್ತಿದ್ದಾರೆ ಅಂತಲೇ ಅಂದಾಜು ಮಾಡಿದ್ದಾರೆ. ಇನ್ನು ಪೋಸ್ಟ್‌ನಲ್ಲಿ ಅಂಥದ್ದೇನಿದೆ ಅಂದ್ರೆ, ನೀರಜ್ ಮತ್ತು ಸಿಂಧು...

ಪಾಕಿಸ್ತಾನದ ವಿರುದ್ಧ ಡೆವೀಸ್ ಕಪ್ ಟೈಗಾಗಿ ಹೊರಟ ಭಾರತ ತಂಡ

Sports News: ರಾಮಕುಮಾರ್ ರಾಮನಾಥನ್ ನೇತೃತ್ವದ ಭಾರತ ತಂಡ ಪಾಕ್ ವಿರುದ್ಧ ಫೆಬ್ರವರಿ 3 ಮತ್ತು 4ರಂದು ಇಸ್ಲಾಮಾಬಾದ್‌ನ ಗ್ರಾಸ್ ಕೋರ್ಟ್‌ನಲ್ಲಿ ನಡೆಯಲಿರುವ ಡೆವೀಸ್ ಕಪ್ ವರ್ಲ್ಡ್ ಗ್ರೂಪ್ 1 ಪ್ಲೇ ಆಫ್ ಟೈಗಾಗಿ ಹೊರಟಿದೆ. ಕೋಚ್ ಜೀಶಾನ್ ಅಲಿ ತರಬೇತಿ ನೀಡಿದ್ದು, ಈ ತಂಡ ದೆಹಲಿಯ ಜಿಮ್‌ಖಾನಾ ಕ್ಲಬ್‌ನ ಗ್ರಾಸ್ ಕೋರ್ಟ್‌ನಲ್ಲಿ ಈ ತಂಡಕ್ಕೆ...

ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

Cricket News: ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕುಡಿದು, ಅಸ್ವಸ್ಥರಾದ ಮಯಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ, ವಿಮಾನದಲ್ಲಿ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಹೊರಟಿದ್ದರು. ಸೀಟಿನ ಮುಂದೆ ಇಟ್ಟಿದ್ದ ನೀರನ್ನು ಕುಡಿದ ಮಯಂಕ್ ಅನಾರೋಗ್ಯಕ್ಕೀಡಾಗಿದ್ದಾರೆ. ನೀರು ಕುಡಿದು ಅವರ ನಾಲಿಗೆ ಸುಟ್ಟ ಅನುಭವವಾಗಿದೆ. ಹಾಗಾಗಿ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. https://karnatakatv.net/bangla-writer-who-predicted-shoaib-sana-marriage/ https://karnatakatv.net/rohan-bopanna-has-set-a-new-record-as-the-oldest-player-to-win-a-grand-slam-title/ https://karnatakatv.net/pakistani-cricketer-shoaib-told-the-reason-why-he-divorced-sania-mirza/
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img