Saturday, July 25, 2026

ಕ್ರೀಡೆ

ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

Sports News: ಕನ್ನಡಿಗ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ರೋಹನ್ ಬೋಪಣ್ಣನಿಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ...

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

International Sports News: ಪಾಕಿಸ್ತಾನಿ ಕ್ರಿಕೇಟಿಗ ಶೊಯೇಬ್ ಮಲ್ಲಿಕ್, ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ ಮೂರನೇಯ ಮದುವೆಯಾಗಿದ್ದು, ಮುಂದೊಂದು ದಿನ ಈಕೆಗೂ ಡಿವೋರ್ಸ್ ನೀಡಿ, ಮತ್ತೊಂದು ವಿವಾಹವಾಗುತ್ತಾನೆ ಎಂದು ಬಾಂಗ್ಲಾ ಲೇಖಕಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಬಾಂಗ್ಲಾ ಲೇಖಕಿ ತಸ್ಲಿಮಾ ನಸ್ರೀನ್ ಈ ರೀತಿ ಭವಿಷ್ಯ ನುಡಿದಿದ್ದು, ಇವನು ವಿಚ್ಛೇದನ ಪಡೆಯುವ ಅಗತ್ಯವೇ ಇರಲಿಲ್ಲ. ಒಂದೇ ಸಮಯದಲ್ಲಿ...

ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ ಮೇರಿ ಕೋಮ್

Sports News: ಪ್ರಸಿದ್ಧ ಬಾಕ್ಸರ್ ಮೇರಿಕೋಮ್ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ್ದಾರೆ. 6 ಬಾರಿ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡು, ಒಲಂಪಿಕ್ ಪದಕ ವಿಜೇತರಾಗಿದ್ದ ಮೇರಿಕೋಮ್, ಬಾಕ್ಸಿಂಗ್‌ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಬಾಕ್ಸಿಂಗ್‌ ನಿಯಮದ ಪ್ರಕಾರ ಬಾಕ್ಸಿಂಗ್‌ನಲ್ಲಿ 40 ವರ್ಷ ತುಂಂಬುವವರೆಗೂ ಯಾವುದೇ ಸಾಧನೆ ಮಾಡಲು ಅವಕಾಶವಿರುತ್ತದೆ. ಆದರೆ 40 ವರ್ಷ ವಯಸ್ಸಾದ ಬಳಿಕ, ನಿವೃತ್ತಿಯಾಗಬೇಕು. ಮೇರಿ...

ಸಾನಿಯಾ ಮಿರ್ಜಾ-ಶೊಯೇಬ್ ವಿಚ್ಛೇದನಕ್ಕೆ ಕಾರಣವೆನೆಂದು ಹೇಳಿದ ಪಾಕ್ ಮೀಡಿಯಾ

International Sports News: ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮಾಜಿ ಪತಿ ಶೊಯೇಬ್ ಮಲ್ಲಿಕ್, ಸಾನಿಯಾಗೆ ವಿಚ್ಛೇದನ ನೀಡಿ, ಇದೀಗ ಮೂರನೇ ಮದುವೆಯಾಗಿದ್ದಾರೆ. ಪಾಕ್ ನಟಿ ಸನಾ ಜೊತೆ ಶೊಯೇಬ್ ಮೂರನೇ ಬಾರಿ ಹಸೆಮಣೆ ಏರಿದ್ದಾರೆ. ಸನಾಗೂ ಕೂಡ ಇದು ಎರಡನೇಯ ಮದುವೆಯಾಗಿದೆ. ಹಾಗಾದ್ರೆ ವಿಚ್ಛೇದನ ಪಡೆಯುವ ಹಂತಕ್ಕೆ ಹೋಗಿರುವ ಇವರ ವೈವಾಹಿಕ...

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...

ಆಸ್ಪತ್ರೆಗೆ ದಾಖಲಾದ ಕ್ರಿಕೇಟಿಗ ಗ್ಲೇನ್ ಮ್ಯಾಕ್ಸ್‌ವೆಲ್

Sports News: ಕ್ರಿಕೇಟಿಗ ಗ್ಲೇನ್ ಮ್ಯಾಾಕ್ಸ್‌ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಪಾರ್ಟಿ ಮಾಡಿ ಅನಾರೋಗ್ಯಕ್ಕೀಡಾಗಿದ್ದ ಮ್ಯೆಕ್ಸ್‌ವೆಲ್‌ನನ್ನು ಆಸ್ಟ್ರೇಲಿಯಾದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಹೊತ್ತಿನ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಟ್ರೇಲಿಯಾದಲ್ಲಿ ತಡರಾತ್ರಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮ್ಯಾಕ್ಸ್‌ವೆಲ್, ಅನಾರೋಗ್ಯಕ್ಕೀಡಾಗಿದ್ದರು, ಹಾಗಾಗಿ ಅವರನ್ನು ಅಡಿಲೇಡ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ಸಮಯದಲ್ಲಿ ಚಿಕಿತ್ಸೆ ಪಡೆದು ಮ್ಯಾಕ್ಸ್‌ವೆಲ್ ಮನೆಗೆ ಮರಳಿದ್ದಾರೆ ಎಂಬ...

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ. ಈ...

ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ...

‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’

Sports News: ಯಾರಿಗೆ ಇಷ್ಟ ಇದೆಯೋ ಇಲ್ಲವೋ, ನಾನಂತೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಏಕೆಂದರೆ ನಾನು ದೇವರ ದಯೆಯಿಂದಲೇ ಇಲ್ಲಿಯವರೆಗೂ ಬಂದಿದ್ದು ಎಂದು ಮಾಜಿ ಕ್ರಿಕೇಟಿಗ ಮತ್ತು ಸಂಸದ ಹರಭಜನ್ ಸಿಂಗ್ ಹೇಳಿದ್ದಾರೆ. ಮಾಧ್ಯಮದ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕ್ರಿಕೇಟಿಗ ಹರಭಜನ್ ಸಿಂಗ್, ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು...

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

Sports News: ಹಲವು ದಿನಗಳಿಂದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕ್ ಕ್ರಿಕೇಟಿಗ ಶೊಯೇಬ್ ಮಲ್ಲಿಕ್ ವೈವಾಹಿಕ ಜೀವನ ಚೆನ್ನಾಗಿಲ್ಲ ಎಂಬ ಸುದ್ದಿ ಇತ್ತು. ಇಂದು ಅದು ನಿಜವಾಗಿದ್ದು, ಶೋಯೇಬ್ ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು, ಮೂರನೇಯ ಮದುವೆಯಾಗಿದ್ದಾನೆ. ಪಾಕ್ ನಟಿ ಸನಾ ಜಾವೇದ್‌ರನ್ನು ಶೋಯೇಬ್ ವಿವಾಹವಾಗಿದ್ದು, ಈಕೆ 2020ರಲ್ಲಿ ವಿವಾಹವಾಗಿದ್ದರು....
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img