Wednesday, October 22, 2025

ಕ್ರೀಡೆ

ಕೊಹ್ಲಿ ತಮ್ಮ 10th ಮಾರ್ಕ್ಸ್ ಕಾರ್ಡ್ ಶೇರ್ ಮಾಡಿ ಹೇಗೆ ಕ್ಯಾಪ್ಶನ್ ಕೊಟ್ಟಿದ್ದಾರೆ ನೋಡಿ..

ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್‌ಶೀಟ್‌ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...

ತಂದೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ ಕ್ರಿಕೆಟಿಗ ಕೇದಾರ್ ಜಾದವ್ .ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು.

sports news: ಭಾರತದ ಕ್ರಿಕೆಟ್ ತಂಡದ ಆಟಗರ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್ (75 ವಯಸ್ಸು) ಅವರು ಸೋಮವಾರದಂದು ನಾಪತ್ತೆಯಾಗಿದ್ದಾರೆಂದು ಕ್ರಿಕೆಟಿಗ ಕೇದಾರ್ ಜಾಧವ್ ಅವರು ಪುಣೆ ನಗರದ ಅಲಂಕಾರ್ ಪೋಲಿಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರನ್ನು ದಾಖಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್...

ಚಿನ್ನದ ಪದಕಕ್ಕೆ ಮುತ್ತಿಟ್ಟು ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಬಾಕ್ಸರ್

sports news: ಕಳೆದ ಕೆಲವು ವರ್ಷಗಳಿಂದ ಭಾರತಕ್ಕೆ ಕ್ರೀಡೆಯಲ್ಲಿ ಅತ್ಯುನ್ನತ ಸ್ಥಾನ ಒದಗುತ್ತಿದೆ. ಕಳೆದ ಒಲಂಪಿಕ್ ನಲ್ಲಿಸಾಕಷ್ಟು ಸಾಧನೆಗಳ್ನು ಮಾಡಿ ಚಿನ್ನದ ಸುರಿಮಳೆಯನ್ನು ಸುರಿಸಿದ್ದರು ನಮ್ಮ ಕ್ರೀಡಾ ಪಟುಗಳು ಅದೇ ಉತ್ಸಾಹದಲ್ಲ ಈ ವರ್ಷವೂ ಸಹ ಕ್ರೀಡಾ ಪಟುಗಳು ಅದೇ ಉತ್ಸಾಹದಿಂ ಕ್ರೀಡೆಯಲ್ಲಿ ಭಾಗವಹಿಸಿ ಎಲ್ಲಾ ದೇಶದ ಕ್ರೀಡಾಪಟುಗಳನ್ನು ಸೋಲಿಸಿ ಪ್ರಥಮ ಸ್ಥಾನದಲ್ಲಿ ಬರು ಮುಖಾಂತರ ವಿಶ್ವಕ್ಕೆ...

ಭಾರತದ ಕುಸ್ತಿ ಪಟುವಿಗೆ ವಿಶ್ವ ಚಾಂಪಿಯನ್ ಪಟ್ಟ

Political ನಿನ್ನೆ ನಡೆದ ವಿಶ್ವ ಚಾಂಪಿಯನ್ ಕುಸ್ತಿಪಟುಗಳ ಕ್ರೀಡೆಯಲ್ಲಿ ಹಲವಾರು ದೇಶದ ಕ್ರೀಡಾ ಪಟುಗಳು ಭಾಗವಹಿಸಿದ್ದೂ ಕೊನೆಯಲ್ಲಿ ಎಲ್ಲಾ ದೇಶದ ಪಟುಗಳನ್ನು ಸೋಲಿಸಿ ಕೊನೆಗೆ ಮಂಗೋಲಿಯಾದ ಮಂಗೋಲಿಯಾದ ಲುತ್ಸೈಖಾನ್ ಅಲ್ಟಾನ್ಸೆಟ್ಸೆಗ್ ಅವರನ್ನು ಮಣಿಸುವ ಮೂಲಕ ಚಿನ್ನವನ್ನು ಮುಡಿಗೇರಿಸಿಕೊಂಡು ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. 2023 ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟು ನೀತು ಘಂಘಾಸ್ ಚಿನ್ನ...

ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಮಾಜಿ ನಾಯಕ ಟಿಮ್ ಪೇನ್

sports news   ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...

ಮಾಡು ಇಲ್ಲವೆ ಮಡಿ, ಇವತ್ತು ಯುಪಿ ವಿರುದ್ದ ಗೆದ್ದರೆ ಪ್ಲೆ ಅಫ್ ಗೆ ಅರ್ಸಿಬಿ

sprts news ಇದೇ ಮೊದಲ ಬಾರಿ ಮಹಿಳಾ  ಐಪಿಎಲ್ ಮೊದಲ  ಆವೃ​ತ್ತಿಯ ವುಮೆನ್ಸ್‌ ಪ್ರೀಮಿ​ಯರ್‌ ಲೀಗ್‌​ನಲ್ಲಿ ಇನ್ನಷ್ಟೇ ಗೆಲು​ವಿನ ಖಾತೆ ತೆರೆ​ಯ​ಬೇ​ಕಿರುವ ​ರಾಯಲ್‌ ಚಾಲೆಂಜ​ರ್ಸ್‌ ಬೆಂಗ​ಳೂ​ರು​(​ಅ​ರ್‌​ಸಿ​ಬಿ) ಮೊದಲ ಪಂದ್ಯದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಗೆಲ್ಲದ ಆರ್ಸಿಬಿ  ಬುಧ​ವಾರ ಮಾಡು ಇಲ್ಲವೇ ಮಡಿ ಪಂದ್ಯ​ದಲ್ಲಿ ಯುಪಿ ವಾರಿ​ಯರ್ಸ್‌ ವಿರುದ್ಧ ಸೆಣ​ಸಾ​ಡ​ಲಿದೆ. ಈಗಾ​ಗಲೇ ಆಡಿ​ರುವ 5 ಪಂದ್ಯ​ಗ​ಳಲ್ಲೂ ಸೋತಿ​ರುವ...

ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು

sports news.. ವುಮೆನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಸ್ಮೃತಿ ಮಂದನಾ ನಾಯಕತ್ವದ  ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ ನಡುವಣ ಆಟದಲ್ಲಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 156 ರನ್ ಗಳಿಸಿದರೆ. ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ ಒಂದು ವಿಕೇಟ್ ನಷ್ಟಕ್ಕೆ  159 ಬಾರಿಸುವ ಮೂಲಕ ಬೆಂಗಳೂರು ತಂಡಕ್ಕೆ ಸೋಲುಣಿಸಿದ್ದಾರೆ. ಹರ್ಮನ್ ಪ್ರೀತ್...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...

ರಿಷಬ್ ಪಂತ್ ಕ್ರಿಕೇಟ್ ಅಂಗಳಕ್ಕೆ ಮರಳಲು ಸಮಯ ಬೇಕು -ಸೌರವ್ ಗಂಗೂಲಿ

sports news ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...

ಶಾರ್ದೂಲ್ ಮದುವೆಯಲ್ಲಿ ಹಾಡಿ ಕುಣಿದಾಡಿದ ಕ್ರಿಕೇಟ್ ಆಟಗಾರರು

sports news ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ  ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್  ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು  ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img