Sunday, July 26, 2026

ಕ್ರೀಡೆ

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Sports News: ಬಾಳೂರು ಗ್ರಾ.ಪಂ ಸದಸ್ಯರಾದ ಹಾಲುಗುಡ್ಡೆ ರಾಜಶೇಖರ್ ರವರ ಪುತ್ರ ಗಗನ್ ಗೌಡ ರವರು, ಫ್ರೋ ಕಬ್ಬಡ್ಡಿ 10 ನೇ ಆವೃತ್ತಿಗೆ "ಯು.ಪಿ ಯೋಧ" ತಂಡಕ್ಕೆ ಆಯ್ಕೆಯಾಗಿದ್ದು, ಇಂದು (23-07-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಗಗನ್ ರವರ ಮನೆಗೆ ಭೇಟಿ ನೀಡಿ, ಅಭಿನಂದಿಸಿ, ಶುಭ ಹಾರೈಸಿದರು. ನೇಮಾಕ್ಷಿ ಗೌಡ್ರು, ದೇವೇಂದ್ರಪ್ಪ ಗೌಡ್ರು,...

Wrestlers: ಏಷ್ಯಾನ್ ಗೇಮ್ಸ್ ಗೆ ನೇರ ಪ್ರವೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರನ್ನು ವಜಾಗೊಳಿಸದ ನ್ಯಾಯಾಲಯ

ಕ್ರೀಡೆ: ಕುಸ್ತಿಪಟುಗಳಾದ ವಿನೇಶ್ ಪೋಗಟ್  ಮತ್ತು ಬಜರಂಗ್ ಪೂನಿಯಾ ಅವರನ್ನು ನೇರವಾಗಿ  ಏಷ್ಯಾನ್ ಗೇಮ್ಸ್ ಗೆ ಕಳುಹಿಸಲು ಭಾರತೀಯ  ಒಲಂಪಿಕ್ ಅಸೋಸಿಯೇಷನ್ ವಿನಾಯಿತಿ ನೀಡಲಾಗಿತ್ತು ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಗೆ ದೂರನ್ನು ಸಲ್ಲಿಸಿದ್ದಾರೆ. ಕುಸ್ತಿ ಪಟುಗಳಾದ  ಅಂಟಿಲ್ ಪಂಘಲ್  ಮತ್ತು ಸುಜೀತ್ ಕಲ್ಕಲ್ ಅವರು  ವಿನೇಶ್ ಪೋಗಟ್ ಮತ್ತು ಬಜರಂಗ ಪೂನಿಯಾ ಏಷಿಯನ್ ಗೇಮ್ಸ್...

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ  ಮಾಹಿತಿ ತಿಳಿದುಬಂದಿದೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ,...

Cricket-ಕ್ರಿಕೆಟ್ ತರಬೇತಿಯಲ್ಲಿರುವಾಗಲೆ ಹೃದಯಾಘಾತದಿಂದ ಸಾವು

ರಾಷ್ಟ್ರೀಯ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಅಂತರವಿಲ್ಲದೆ ಹಲವಅರು ರೀತಿಯ ರೋಗಕ್ಕೆ ತುತ್ತಾಗಿ ಹಿರಿಯರು ಕಿರಿಯರು ಸಾಯುತಿದ್ದಾರೆ. ಪ್ರತಿದಿನವು ಜಿಮ್ ವ್ಯಾಯಾಮ ರನ್ನಿಂಗ್ ಅಮತ ದೇಹವನ್ನು ಗಟ್ಟಿಮುಟ್ಟಾಗಿಡಲು ದೇಹವನನ್ನು ದಂಡಿಸುತ್ತಿರುತ್ತಾರೆ. ಇದರಿಂದ ಆರೋಗ್ಯ ಚೆನ್ನಾಗಿರುತ್ತೆ ಯಾವುದೆ ರೋಗ ನಮ್ಮತ್ತ ಸುಳಿಯಲ್ಲ ವೆಂದು ಆದರೆ ಈರೀತಿಯ ದೇಹ ದಂಡನೆಯಿಂದ ನೇ ಸಾಕಷ್ಟು ಯುವಕರು ತಮ್ಮ ಪ್ರಾಣವನ್ನು...

ಅಥ್ಲಿಟ್ ಬಿಂದು ರಾಣಿ ಮೇಲೆ ಕೋಚ್ ಪತ್ನಿಯಿಂದ ಹಲ್ಲೆ

ಕ್ರೀಡಾ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಲವಾರು ರೀತಿಯಾ  ವಿಡಿಯೋಗಳು ಚಿಕ್ಕ ಚಿಕ್ಕ ತುಣುಕುಗಳಿಂದ ದೊಡ್ಡ  ಮಟ್ಟದ ವೈರಲ್ ಪಡೆದು ಬೆಳಗಾಗುವುದರೊಳಗೆ ಸ್ಟಾರ್ ಆದವರು ಇದ್ದಾರೆ . ಅದೇ ರೀತಿ ಕೆಲವು ವಿಡಿಯೋಗಳು ಅಮಾಯಕರ ಜೀವನವನ್ನೇ ಹಾಳು ಮಾಡುವಷ್ಟು ದುಸ್ತಿತಿಗೆ ತಂದು ಬಿಡುತ್ತವೆ . ಅದೇ ರೀತಿಯ ವೀಡಿಯೋವೊಂದು ಈಗ ಒಬ್ಬ ಅತ್ಲಿಟ್ ಮತ್ತು...

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

sports news: ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....

ಐಪಿಎಲ್ ಇರುವ ಕಾರಣ ತಡರಾತ್ರಿಯವರೆಗೂ ಮೆಟ್ರೋ ಸಂಚಾರ

special news : ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ.  ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್  ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು. ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img