Wednesday, August 20, 2025

ಕ್ರೀಡೆ

Political News: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕಾಲ್ತುಳಿತ..!

Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

Political News: ಇಂಥ ಬೇಜವಾಬ್ದಾರಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...

ಬೆಂಗಳೂರಿನಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾ*ವು: 50ಕ್ಕೂ ಹೆಚ್ಚು ಜನ ಅಸ್ವಸ್ಥ

Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...

Sports News: ನನ್ನ ಹೃದಯ ಬೆಂಗಳೂರಿನಲ್ಲಿದೆ.. ಅಭಿಮಾನಿಗಳೇ ದೊಡ್ಡ ಶಕ್ತಿ: Virat Kohli

Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್​ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್​ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...

IPL​ಗೆ ಹೊಸ ಕಿಂಗ್ RCB! 18 ವರ್ಷ – ಐತಿಹಾಸಿಕ ಜಯ! ಹೇಗಿತ್ತು ಕಪ್ ಪಡೆಯುವ ಹೋರಾಟ..?

Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್​ಸಿಬಿ ಆರ್​ಸಿಬಿ...

ಈ ಸಲ ಕಪ್ ನಮ್ದೇ ಎಂದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆಗಳ ಮಹಾಪೂರ

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ...

ಇತಿಹಾಸ ನಿರ್ಮಿಸಿದ ಆರ್‌ಸಿಬಿ: 18 ವರ್ಷದ ವನವಾಸ ಅಂತ್ಯ: ಈ ಸಲ ಕಪ್ ನಮ್ದು

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...

Sports News: RCB ನನ್ನ ತಂಡ! ಕೊಹ್ಲಿ ಪಡೆಗೆ ಮಾಜಿ ಪಿಎಂ ವಿಶ್!

Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್​ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್​ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img