Sunday, July 26, 2026

ಕ್ರೀಡೆ

ಸಚಿನ್ ದಾಖಲೆ ಮುರಿದ ಶುಭಮನ್ 

https://www.youtube.com/watch?v=XX3y8JQwhyQ ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=M8jX6zSCMqQ ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...

ವಿಶ್ವದ ನಂ.2 ಅಲೆಕ್ಸಾಂಡರ್ ಜ್ವೆರೆವ್ ಪಾದದ ಗಾಯದಿಂದ ಯುಎಸ್ ಓಪನ್ನಿಂದ ಹೊರಗೆ

ನವದೆಹಲಿ: ವಿಶ್ವದ ಎರಡನೇ ಶ್ರೇಯಾಂಕದ ಅಲೆಕ್ಸಾಂಡರ್ ಜ್ವೆರೆವ್ ಯುಎಸ್ ಓಪನ್ನಿಂದ ಹಿಂದೆ ಸರಿದಿದ್ದಾರೆ ಎಂದು ಪಂದ್ಯಾವಳಿಯ ಸಂಘಟಕರು ಸೋಮವಾರ ಘೋಷಿಸಿದ್ದಾರೆ. 25 ವರ್ಷದ ಜ್ವೆರೆವ್ ಜೂನ್ನಲ್ಲಿ ಫ್ರೆಂಚ್ ಓಪನ್ನಲ್ಲಿ ರಾಫೆಲ್ ನಡಾಲ್ ವಿರುದ್ಧ ಸೆಮಿಫೈನಲ್ನಲ್ಲಿದ್ದಾಗ ಅನುಭವಿಸಿದ ಗಾಯದ ನಂತರ ಆಡಿಲ್ಲ. 2020 ರ ಯುಎಸ್ ಓಪನ್ ಫೈನಲ್ನಲ್ಲಿ ಡೊಮಿನಿಕ್ ಥೀಮ್ ವಿರುದ್ಧ ಜರ್ಮನ್ ಆಟಗಾರ ಸೋತರು,...

ಗುಲ್ಬರ್ಗಾ ಮಿಸ್ಟಿಕ್ಸ್‍ಗೆ ರೋಚಕ ಜಯ 

https://www.youtube.com/watch?v=xKP9wwtD1jY ಬೆಂಗಳೂರು: ನಾಯಕ ಮನೀಶ್ ಪಾಂಡೆ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ  7 ರನ್‍ಗಳ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಗುಲ್ಬರ್ಗಾ ಮೊದಲ ಸ್ಥಾನಕ್ಕೇರಿತು. ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ಮನೀಶ್ ಪಾಂಡೆ ಅಜೇಯ 57, ಜೆಸ್ವತ್...

ಬುಮ್ರಾ,ಹರ್ಷಲ್ ಆಡದಿರುವುದು ನೆಮ್ಮದಿ: ತಿರುಗೇಟು ಕೊಟ್ಟ ಇರ್ಫಾನ್ ಪಠಾಣ್

https://www.youtube.com/watch?v=xKP9wwtD1jY ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ. ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್‍ನಲ್ಲಿ ಪಾಕಿಸ್ಥಾನಕ್ಕೆ...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...

ಇಂದು ಭಾರತ – ಜಿಂಬಾಬ್ವೆ  3ನೇ ಕದನ :ರಾಹುಲ್ ಪಡೆಗೆ ಕ್ಲೀನ್‍ಸ್ವೀಪ್ ಗುರಿ

https://www.youtube.com/watch?v=xKP9wwtD1jY ಹರಾರೆ:  ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ  ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ  ಪ್ರಯೋಗ ಮಾಡಲಿದೆ. ಹಂಗಾಮಿ ನಾಯಕ ಕೆ.ಎಲ್. ರಾಹುಲ್...

ಏಷ್ಯಾಕಪ್: ಲಂಕಾ ತಂಡ ಪ್ರಕಟ 

https://www.youtube.com/watch?v=F1SoKq4fPV4 ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ. ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ.  ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ. https://www.youtube.com/watch?v=ys-634bkwZ4 ತಂಡದಲ್ಲಿ  ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...

ಸಂಜು, ಶಾರ್ದೂಲ್ ಮಿಂಚು: ರಾಹುಲ್ ಪಡೆಗೆ  ಸರಣಿ ಜಯ

https://www.youtube.com/watch?v=JoYBIXBSjGU ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img